• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹೆಸರು ಬದಲಿಸುವುದು ಅವರಿಗಿರುವ ಒಂದು ಸಾಮಾನ್ಯ ರೋಗ : ರಾಜ್ಯ ಸರ್ಕಾರವನ್ನು ಟೀಕಿಸಿದ ಶಿಕ್ಷಣ ತಜ್ಞ ನಿರಂಜನಾರಾಧ್ಯ

Any Mind by Any Mind
June 24, 2022
in ಕರ್ನಾಟಕ
0
ಹೆಸರು ಬದಲಿಸುವುದು ಅವರಿಗಿರುವ ಒಂದು ಸಾಮಾನ್ಯ ರೋಗ : ರಾಜ್ಯ ಸರ್ಕಾರವನ್ನು ಟೀಕಿಸಿದ ಶಿಕ್ಷಣ ತಜ್ಞ ನಿರಂಜನಾರಾಧ್ಯ
Share on WhatsAppShare on FacebookShare on Telegram

ADVERTISEMENT

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಹೆಸರನ್ನು ಶಾಲಾ ಶಿಕ್ಷಣ & ಸಾಕ್ಷರತಾ ಇಲಾಖೆಯೆಂದು ಮರುನಾಮಕರಣ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವ ಕುರಿತು ಪತ್ರಿಕ್ರಿಯಿಸಿರುವ ಶಿಕ್ಷಣ ತಜ್ಞ ನಿರಂಜನಾರಾಧ್ಯ ಹೆಸರು ಬದಲಿಸುವುದು ಅವರಿಗಿರುವ ಒಂದು ಸಾಮಾನ್ಯ ರೋಗ ಎಂದು ಟೀಕಿಸಿದ್ದಾರೆ.

ಹೌದು ಈ ಕುರಿತು ಖಾಸಗಿ ಮಾಧ್ಯಮ ವರದಿಗಾರರೊಬ್ಬರು ಕೇಳಿದ ಪ್ರಶ್ನೆಗೆ ಉತ್ತಿರಿಸಿದ ಅವರು, ಹೆಸರು ಬದಲಿಸುವುದು ಅವರಿಗಿರುವ ಒಂದು ಸಾಮಾನ್ಯ ರೋಗ . ಹೊಸ ನೀತಿ ಅನ್ವಯ ಈಗ MHRD ಯು ಶಿಕ್ಷಣ ಮಂತ್ರಾಲಯ (MoE)
ಸಾರ್ವಜನಿಕ ಬೋಧನಾ ಇಲಾಖೆಯನ್ನು (DPI) ಎಂದು ಬ್ರಿಟಿಷರು ಹೆಸರಿಸಿದ್ದು . DPI ಎಂಬ ಪದ , ಕಲಿಕೆಗಿಂತಲೂ indoctrination ಎಂಬ ರೀತಿಯಲ್ಲಿ ಪ್ರತಿಧ್ವನಿಸುತ್ತದೆ. ಜೊತೆಗೆ ಮಾನವ ಹಕ್ಕುಗಳು ಹಾಗು UNCRC ಶಿಕ್ಷಣವನ್ನು ಒಂದು ಹಕ್ಕಾಗಿ ಪರಿಭಾವಿಸಿ , ಎಲ್ಲ ಮಕ್ಕಳಿಗೆ ಆರೈಕೆ , ಪೌಷ್ಠಿಕತೆ ಹಾಗು ಶಿಕ್ಷಣ ವನ್ನು ಕನಿಷ್ಠ ೧೮ ವರ್ಷದವರೆಗೆ ಉಚಿತವಾಗಿ ಒದಗಿಸಬೇಕೆಂಬುದು UNSDGs ನ ೪ನೇ ಗುರಿಯಾಗಿದೆ . ಈ ಹಿನ್ನೆಲೆಯಲ್ಲಿ , ಶಾಲಾ ಶಿಕ್ಷಣ ಇಲಾಖೆ ಎಂಬ ಬಗ್ಗೆ ತಕರಾರಿಲ್ಲ. ಆದರೆ ದೊಡ್ಡ ಸಾಧನೆಯೇಯಲ್ಲ ಎಂದು ಹೇಳಿದ್ದಾರೆ.

ಮುಂದುವರೆದು, ಈ ಬದಲಾವಣೆಯನ್ನು ಮಾನವ ಹಕ್ಕು ನೆಲೆ ಮತ್ತು ಕಡ್ಡಾಯ ಶಿಕ್ಷಣವನ್ನು ವಿಸ್ತರಿಸುವ ಭಾಗವಾಗಿ , ‘ ಶಾಲಾ ಶಿಕ್ಷಣ ಸಾರ್ವರ್ತ್ರೀಕರಣ ಇಲಾಖೆ ಎಂದು ಕರೆಯಬೇಕೆಂದು ನಾನು ೨೦೦೩ ರಲ್ಲಿಯೇ ಹೇಳಿದ್ದೆ ಮತ್ತು ಲೇಖನ ಬರೆದಿದ್ದೆ !

ಶಿಕ್ಷಣ ತಜ್ಞ ನಿರಂಜನಾರಾಧ್ಯ ಅವರ ಲೇಖನ

ಆದೇಶ ಪತ್ರದಲ್ಲಿ ಏನಿದೆ?

ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲಿ, 12ನೇ ತರಗತಿಯವರೆಗಿನ ಶಿಕ್ಷಣವು ಶಾಲಾ ಶಿಕ್ಷಣದ ವ್ಯಾಪ್ತಿಗೊಳಪಡುತ್ತದೆ. ರಾಷ್ಟ್ರೀಯ ಶಿಕ್ಷಣ ನೀಡಿ 20201 ರಲ್ಲಿಯೂ ಸಹ ಸದರಿ ಅಂಶವನ್ನು ಪುನರುಚ್ಛರಿಸಲಾಗಿರುತ್ತದೆ. ಈ ಹಿನ್ನಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ (ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನೊಳಗೊಂಡಂತೆ) ಪದನಾಮವನ್ನು ಶಾಲಾ ಶಿಕ್ಷಣ ಇಲಾಖೆ ಎಂದು ಬದಲಾಯಿಸುವುದು ಸೂಕ್ತ ಎಂದು ವಿವಿಧ ಹಂತದ ಚರ್ಚೆಯಲ್ಲಿ ತಜ್ಞರು ಅಭಿಪ್ರಾಯಿಸಿದ್ದಾರೆ, ಈಗಾಗಲೇ ಕೇಂದ್ರ ಸರ್ಕಾರ ಹಾಗೂ ಹೆಚ್ಚಿನ ರಾಜ್ಯಗಳಲ್ಲಿ ಶಾಲಾ ಶಿಕ್ಷಣ ಇಲಾಖೆ” ಎಂಬ ಪದನಾಮ ರೂಢಿಯಲ್ಲಿರುವುದರಿಂದ ಕರ್ನಾಟಕ ರಾಜ್ಯದಲ್ಲಿಯೂ ಸಹ ಇದೇ ಮಾದರಿಯನ್ನು ಅಳವಡಿಸಲು ಮೇಲೆ ಓದಲಾದ ಟಿಪ್ಪಣಿಯಲ್ಲಿ ಮಾನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಸೂಚಿಸಿರುತ್ತಾರೆ. ಸದರಿ ಪ್ರಸ್ತಾವನೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಆಡಳಿತ ಸುಧಾರಣೆಯ ಅಭಿಪ್ರಾಯವನ್ನು ಪಡೆಯಲಾಗಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಪ್ರಸ್ತುತ ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಎಂದು ಕರೆಯಲ್ಪಡುವ ಇಲಾಖೆಯನ್ನು ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ (Department of School Education and Gteracy) ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮರು ನಾಮಕರಣಗೊಳಿಸಿ ಆದೇಶಿಸಲಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಮರುನಾಮಕರಣ! : ಹೊಸ ಹೆಸರು ಏನು ಗೊತ್ತೇ?

Next Post

ಮಂಗಳೂರಿನಲ್ಲಿ ನಡೆಯಬೇಕಿದ್ದ ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮ ರದ್ದು!

Related Posts

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
0

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

Read moreDetails

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
Next Post
ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪಿಯುಸಿ ಪಠ್ಯ ಪರಿಷ್ಕರಣೆ!

ಮಂಗಳೂರಿನಲ್ಲಿ ನಡೆಯಬೇಕಿದ್ದ ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮ ರದ್ದು!

Please login to join discussion

Recent News

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada