• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಲಿಂಗರಾಜು “ಕೈ” ಹಿಡಿಯಲಿದ್ದಾರಾ ಚೆನ್ನಗಿರಿ ಕ್ಷೇತ್ರದ ಮತದಾರರು…!

ಪ್ರತಿಧ್ವನಿ by ಪ್ರತಿಧ್ವನಿ
January 19, 2023
in Uncategorized
0
ಲಿಂಗರಾಜು “ಕೈ” ಹಿಡಿಯಲಿದ್ದಾರಾ ಚೆನ್ನಗಿರಿ ಕ್ಷೇತ್ರದ ಮತದಾರರು…!
Share on WhatsAppShare on FacebookShare on Telegram

೨೦೨೩ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ರಾಜ್ಯದಲ್ಲಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ಫುಲ್‌ ಆಕ್ಟಿವ್‌ ಆಗಿದ್ದಾರೆ. ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುವ ಮೊದಲೆ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಟಿಕೇಟ್‌ ಆಕಾಂಕ್ಷಿಗಳು ಕೆಲಸ ಆರಂಭಿಸಿದ್ದಾರೆ. ಅದೇ ರೀತಿ ಚೆನ್ನಗಿರಿ ವಿಧಾನ ಸಭಾ ಕ್ಷೇತ್ರದಲ್ಲಿ ಕೂಡ ರಾಜಕೀಯ ಅಬ್ಬರ ಜೋರಾಗಿದೆ. ಸದ್ಯ ಚೆನ್ನಗಿರಿ ವಿಧಾನಸಭಾ ಕ್ಷೇತ್ರ ಬಿಜೆಪಿ ವಶದಲ್ಲಿದ್ದು, ಶಾಸಕರಾಗಿರುವ ಮಾಡಳ ವೀರೂಪಾಕ್ಷಪ್ಪನವರೇ ಮುಂಬರು ಚುನಾವಣೆಗು ಕೂಡ ಅಭ್ಯರ್ಥಿಯಾಗುವ ಸಾದ್ಯತೆ ಇದೆ. ಒಂದು ವೇಳೆ ಬದಲಾವಣೆಯಾದ್ರೆ ಅವರ ಪುತ್ರ ಮಾಡಳು ಮಲ್ಲಿಕಾರ್ಜುನರವರು ಅಭ್ಯರ್ಥಿಯಾಗಬಹುದು.

ADVERTISEMENT

ಇತ್ತ ಕಳೆದ ಬಾರಿ ಕಾಂಗ್ರೇಸ್‌ನಿಂದ ಅಖಾಡಕ್ಕೆ ಇಳಿದಿದ್ದ ವಡ್ನಾಳು ರಾಜಣ್ಣನವರು ೨೫ ಸಾವಿರಕ್ಕೂ ಅಧಿಕ ಮತ್ತಗಳಿಂದ ಸೋಲುಂಡ ಬಳಿಕ ಕ್ಷೇತ್ರದಿಂದ ದೂರ ಉಳಿದಿದ್ದಾರೆ. ಅಲ್ಲದೆ ರಾಜಣ್ಣನವರು ಮುಂದಿನ ಚುನಾವಣೆಗೆ ಆಕಾಂಕ್ಷಿಯಾದಗೆ ಇರುವುದರಿಂದ ೮ ಹೊಸ ಮುಖಗಳು ಚೆನ್ನಗಿರಿ ಕ್ಷೇತ್ರದಲ್ಲಿ ಕಾಂಗ್ರೇಸ್‌ ಆಕಾಂಕ್ಷಿಗಳಾಗಿದ್ದಾರೆ. ಎಂಟು ಜನರ ಪೈಕಿ ಸಂತೇಬೆನ್ನೂರು ಲಿಂಗರಾಜು ಹೆಸರು ಕಾಂಗ್ರೆಸ್‌ ಪಕ್ಷದಲ್ಲೀಗ ಮುಂಚೂಣಿಯಲ್ಲಿ ಕೇಳುಬರುತ್ತಿದೆ.  ಕ್ಷೇತ್ರದಲ್ಲಿ  ಪುಲ್‌ ಆಕ್ಟಿವ್‌ ಆಗಿರುವ ಲಿಂಗರಾಜುರವರತ್ತ ಕ್ಷೇತ್ರದ ಮತದಾರ ಕೂಡ ಹೆಚ್ಚಿನ ಒಲವು ತೋರುತ್ತಿದ್ದಾರೆ. ಸಂತೇಬೆನ್ನೂರು ಲಿಂಗರಾಜು ವಿದ್ಯಾವಂತರಾಗಿದ್ದು ಹಲವು ಕ್ಷೇತ್ರದಲ್ಲಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ನಿಷ್ಠಾವಂತ ಕಾಂಗ್ರೇಸ್‌ ಕುಟುಂಬದ ಹಿನ್ನಲೆಯ ಲಿಂಗರಾಜ್‌ ಯುವಕ, ವಿದ್ಯಾವಂತ, ಯುವ ಉದ್ಯಮಿಯಾಗಿದ್ದಾರೆ. ಜೊತೆಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಯುವಘಟಕದ ಅಧ್ಯಕ್ಷರಾಗಿದ್ದು, ಸಮಾಜದ ಎಲ್ಲಾ ಸಮುದಾಯದ ಜನರೊಂದಿಗೆ, ಎಲ್ಲಾ ಸಮುದಾಯಗಳ ಮಠಾದೀಶರೊಂದಿಗೆ ಉತ್ತಮ ಬಾಂದವ್ಯ ಹೊಂದಿದ್ದಾರೆ. ಚನ್ನಗಿರಿ ಕ್ಷೇತ್ರದ  ಸ್ಥಳೀಯ ನಿವಾಸಿಯಾಗಿರುವ ಲಿಂಗರಾಜು, ಚೆನ್ನಗಿರಿ ವಿದಾನಸಭಾ ಕ್ಷೇತ್ರದ ಅತೀ ಹೆಚ್ಚು ಮತದಾರರನ್ನ ಹೊಂದಿರುವ  ಸಂತೇಬೆನ್ನೂರು ಜಿಲ್ಲಾ ಪಂಚಾಯತಿ ಕ್ಷೇತ್ರದವರಾಗಿದ್ದು,  ಇಲ್ಲಿನ ಬಹುತೇಕ ಮತದಾರರು ಈ ಹಿಂದೆ ಬಿಜೆಪಿಗೆ ಒಲವು ತೋರಿಸುತ್ತಿದ್ದರು. ಲಿಂಗರಾಜುರವರ ಹೆಸರು ಕಾಂಗ್ರೇಸ್‌ ಪಕ್ಷದಲ್ಲಿ ಮುಂಚೂಣಿಯಲ್ಲಿ ಬಂದ ಬೆನ್ನಲ್ಲೆ ಇಲ್ಲಿನ ಮತದಾರರು ಕೂಡು ಕಾಂಗ್ರೇಸ್‌ನತ್ತ ಮುಖ ಮಾಡುತಿದ್ದಾರೆ.

ಸದ್ಯ ಚೆನ್ನಗಿರಿ ಕ್ಷೇತ್ರದಲ್ಲಿ ಪುಲ್‌ ಆಕ್ಟಿವ್‌ ಆಗಿರುವ ಲಿಂಗರಾಜು ಜನಸಾಮಾನ್ಯರೊಂದಿಗೆ ಬೆರೆಯುತಿದ್ದು, ಹಳ್ಳಿ ಹಳ್ಳಿಗೆ, ಮನೆ ಮನೆಗಳಿಗೆ ಭೇಟಿ ನೀಡಿವು ಮೂಲಕ ಮತದಾರರಿಗೆ ಇನ್ನು ಹತ್ತಿರವಾಗುತ್ತಿದ್ದಾರೆ. ಹೊಸ ಮುಖದ ನೀರಿಕ್ಷೇಯಲ್ಲಿದ್ದ ಚೆನ್ನಗಿರಿ ಮತದಾರರು ಕೂಡ ಬದಲಾವಣೆಯನ್ನ ಬಯಸಿ ಸಂತೇಬೆನ್ನೂರು ಲಿಂಗರಾಜು ಪರ ಒಲವು ತೋರಿಸುತ್ತಿದ್ದಾರೆ. ಲಿಂಗರಾಜು ಸಂಪ್ರಾದಾಯಕ ರಾಜಕಾರಣದಲ್ಲಿ ಬದಲಾವಣೆ ತರುವ ಎಲ್ಲಾ ಶಕ್ತಿ ಹೊಂದಿರುವ ಕಾರಣ ಚೆನ್ನಗಿರಿ ಕ್ಷೇತ್ರದ ಕಾಂಗ್ರೇಸ್‌ ಅಭ್ಯರ್ಥಿಯಾಗಲು ಸೂಕ್ತ ಎನ್ನುವುದು ಹಲವು ಕಾಂಗ್ರೇಸ್‌ ನಾಯಕರ ಬಾಯಲ್ಲಿ ಕೇಳಿ ಬರುತ್ತಿದೆ. ಇತ್ತೀಚೆಗೆ ಪ್ರತಿಧ್ವನಿ ಚನ್ನಗಿರಿ ಕ್ಷೇತ್ರದಲ್ಲಿ ನಡೆಸಿದ ಸಮೀಕ್ಷೇಯಲ್ಲಿ ಕೂಡ ಮತದಾರರು ಸಂತೇಬೆನ್ನೂರು ಲಿಂಗರಾಜ್‌ ಪರ ಒಲವು ತೋರಿಸುತ್ತಿರುವುದು ಕಂಡುಬಂದಿದೆ.

ಚೆನ್ನಗಿರಿ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ- ೧, ೯೫, ೦೦೦

ಲಿಂಗಾಯತರು – 55,000

ಮುಸ್ಲಿಂ ಸಮುದಾಯ – 38,000

ಪರಿಶಿಷ್ಠ ಜಾತಿ – 35,000

ಪರಿಶಿಷ್ಠ ಪಂಗಡ – ೩೦,೦೦೦

ಉಪ್ಪಾರ ಸಮುದಾಯ- 12,000

ಕುರುಬ ಸಮುದಾಯ- 8,000

ಇತರೆ ಸಮುದಾಯ – 18,000

Previous Post

ನಿಜವಾಗಿಯೂ ಹಿಂದೂ ಧರ್ಮ ಅಪಾಯದಲ್ಲಿದೆಯೆ?

Next Post

ಲೂಟಿ ಮಾಡಲು ಮಾತ್ರ ಮೋದಿ, ಶಾಗೆ ಕರ್ನಾಟಕದ ನೆನಪಾಗುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post
ಲೂಟಿ ಮಾಡಲು ಮಾತ್ರ ಮೋದಿ, ಶಾಗೆ ಕರ್ನಾಟಕದ ನೆನಪಾಗುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

ಲೂಟಿ ಮಾಡಲು ಮಾತ್ರ ಮೋದಿ, ಶಾಗೆ ಕರ್ನಾಟಕದ ನೆನಪಾಗುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

Please login to join discussion

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada