• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚನ್ನಪಟ್ಟಣ ಗೆಲುವು ಯಾರಿಗೆ ?! ಅಂಕಿ ಅಂಶಗಳ ಸಮೇತ ವರದಿ ಮುಂದಿಟ್ಟ ಹಿರಿಯ ಮತದಾರ !

Chetan by Chetan
November 4, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಚನ್ನಪಟ್ಟಣ ಗೆಲುವು ಯಾರಿಗೆ ?! ಅಂಕಿ ಅಂಶಗಳ ಸಮೇತ ವರದಿ ಮುಂದಿಟ್ಟ ಹಿರಿಯ ಮತದಾರ !
Share on WhatsAppShare on FacebookShare on Telegram

ಚನ್ನಪಟ್ಟಣ ಬೈ ಎಲೆಕ್ಷನ್ (Channapatna Bi election) ಅಖಾಡ ದಿನೇ ದಿನೇ ರಂಗೇರಿದ್ದು, ಸಿಪಿ ಯೋಗೇಶ್ವರ್ (Cp Yogeshwar) ಮತ್ತು ನಿಖಿಲ್ ಕುಮಾರಸ್ವಾಮಿ (Nikhil kumaraswamy) ನಡುವಿನ ಜಿದ್ದಾ ಜಿದ್ದಿಗೆ ಕ್ಷೇತ್ರ ಸಾಕ್ಷಿಯಾಗಿದ್ದು, ಈಗಾಗಲೇ ಬಾಜಿ ಕಟ್ಟುವ ಭರಾಟೆ ಕೂಡ ಜೋರಾಗಿದೆ.

ADVERTISEMENT

ಈ ಮಧ್ಯೆ ಕ್ಷೇತ್ರದ ಮತದಾರರ ಅಭಿಪ್ರಾಯ ಕೂಡ ಭಿನ್ನವಾಗಿದ್ದು, ಚನ್ನಪಟ್ಟಣ ಕ್ಷೇತ್ರದ ಹಿರಿಯ ಮತದಾರರೊಬ್ಬರು ಸ್ವತಃ ತಾವೇ ಸಮೀಕ್ಷೆ ನಡೆಸಿದ್ದು, ವರದಿ ಏನು ಹೇಳುತ್ತೆ ಎಣಬುದನ್ನು ಸೂಕ್ತ ಅಂಕಿ ಅಂಶಗಳ ಮೂಳಕ ಪ್ರಸ್ತುತ ಪಡಿಸಿದ್ದು, ವ್ಯಾಪಕ ಚರ್ಚೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ.

ಈ ಹಿರಿಯ ನಾಗರಿಕ, ಜಾತಿ ಆಧರಾದ ಮೇಲೆ ವೋಟ್‌ಗಳನ್ನ ಡಿವೈಡ್ ಮಾಡಿ ಯಾರಿಗೆ ಎಷ್ಟು ಮತ ಬರಬಹುದು ಎಂಬ ಲೆಕ್ಕಾಚಾರ ಹಾಕಿ, ಕೊನೆಗೆ ಗೆಲುವು ಯಾರಿಗೆ ಎಂಬುದನ್ನ ಕಡ್ಡಿ ಮುರಿದಂತೆ ಹೇಳಿದ್ದಾರೆ. ಅವರ ವಿಶ್ಲೇಷಣೆ ಹೀಗಿದೆ ನೋಡಿ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ 1 ಲಕ್ಷದ 5 ಸಾವಿರ ವೋಟ್ ಗಳಿದ್ದು ಈ ಪೈಕಿ 90 ಸಾವಿರ ವೋಟಿಂಗ್ ನಡೆದರೆ, ಆ ಪೈಕಿ ಕಾಂಗ್ರೆಸ್ ಗೆ 45 ಸಾವಿರ ಮತ್ತು ಜೆಡಿಎಸ್ ಪಕ್ಷಕ್ಕೆ 45 ಸಾವಿರ ವೋಟ್ ಬರಬಹುದು.

ಇನ್ನು ಈ ಕ್ಷೇತ್ರದಲ್ಲಿ ಎಸ್ ಸಿ ಸಮುದಾಯದ 40 ಸಾವಿರ ವೋಟ್‌ಗಳೀದ್ದು, ಈ ಪೈಕಿ 32 ಸಾವಿರ ವೋಟಿಂಗ್ ಆಗುತ್ತೆ ಎಂಬು ಭಾವಿಸಿದ್ರೆ, 22 ಸಾವಿರ ಕಾಂಗ್ರೆಸ್ ಗೆ ಮತ್ತು 10 ಸಾವಿರ ಮತಗಳು ಜೆಡಿಎಸ್‌ ಪಾಲಾಗಲಿದೆ.

ಇನ್ನು ಚನ್ನಪಟ್ಟಣದಲ್ಲಿ ಒಟ್ಟು ಮುಸ್ಲಿಂ ಸುಮದಾಯದ 30 ಸಾವಿರ ವೋಟ್ ಗಳಿದ್ದು ಈ ಪೈಕಿ 24 ಸಾವಿರ ವೋಟ್ ಆಗುತ್ತೆ . ಇದ್ರಲ್ಲಿ 21 ಸಾವಿರ ಮತಗಳು ಕಾಂಗ್ರೆಸ್ ಮತ್ತು 3 ಸಾವಿರ ಮತಗಳು ಜೆಡಿಎಸ್ ಗೆ.

ಕುರುಬರು 10 ಸಾವಿರ ವೋಟಗಳ ಪೈಕಿ 7 ಸಾವಿರ ಓಟ್ ಕಾಂಗ್ರೆಸ್ ಪಾಲಾದ್ರೆ, 3 ಸಾವಿರ ವೋಟು ಜೆಡಿಎಸ್ ಗೆ ಬರಬಹುದು. ಇನ್ನುಳಿದಂತೆ ಬೆಸ್ತರು ತಿಗಳರು ಸೇರಿ ಕಾಂಗ್ರೆಸ್ ಗೆ 15 ಸಾವಿರ ವೋಟ್ ಬರುತ್ತೆ.

ಅಂತಿಮವಾಗಿ ಬ್ರಾಹ್ಮಣರು, ಲಿಂಗಾಯತರು, ಆಚಾರ್ಯರು, ದೇವಂಗ ಸೇರಿದಂತೆ 18 ಸಾವಿರ ವೋಟು – ಕಾಂಗ್ರೆಸ್ 10 ಸಾವಿರ – ಜೆಡಿಎಸ್ 8 ಸಾವಿರ ಮತ ಪಡೆಯಲಿದ್ದು, ಈ ಲೆಕ್ಕಾಚಾರದ ಪ್ರಕಾರ ಕಾಂಗ್ರೆಸ್‌ ಅಭ್ಯರ್ಥಿ ಯೋಗೇಶ್ವರ್ 1 ಲಕ್ಷದ 5 ಸಾವಿರ ಮತ ಗಳಿಸಿದ್ರೆ, ನಿಖಲ್ ಗೆ 69 ಸಾವಿರ ಮತಗಳು ಸಿಗಲಿವೆ. ಈ ಮೂಲಕ ಭಾರೀ ಅಂತರದಲ್ಲಿ ಯೋಗೇಶ್ವರ್ ಗೆಲ್ಲಲಿದ್ದಾರೆ ಎಂಬ ವಿಶ್ಲೇಶಣೆ ನೀಡಿದ್ದಾರೆ.

Tags: ಚನ್ನಪಟ್ಟಣ ಉಪ ಚುನಾವಣೆಚನ್ನಪಟ್ಟಣ ಸಮೀಕ್ಷೆಜೆಡಿಎಸ್ನಿಖಿಲ್ ಕುಮಾರಸ್ವಾಮಿಬಿಜೆಪಿಸಿಪಿ ಯೋಗೇಶ್ವರ್
Previous Post

ಬೆನ್ನ ಹಿಂದೆ ಮಾತನಾಡಿದ ವಿಡಿಯೋ ನೋಡಿ ಕೆಲವು ಕಂಟೆಸ್ಟೆಂಟ್ಗಳು ಫುಲ್ ಗರಂ – ಅಂತದ್ದೇನಿದೆ ಆ ವಿಡಿಯೋದಲ್ಲಿ?

Next Post

ಚದುರಂಗ ಆಡಿದವರು ಮುಳುಗಿ ಹೋಗಿದ್ದಾರೆ;ಕೆಲಸದ ಆಧಾರದ ಮೇಲೆ ಜನ ತೀರ್ಮಾನ ಮಾಡುತ್ತಾರೆ:ಡಿಸಿಎಂ ಡಿ. ಕೆ.ಶಿವಕುಮಾರ್

Related Posts

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
0

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ(Winter Session 2025) ಇಂದು ಮಹತ್ವದ ವಿಧೇಯಕವೊಂದನ್ನು ಅಂಗೀಕಾರ ಮಾಡಲಾಗಿದೆ. ರಾಜ್ಯದಲ್ಲಿ ದ್ವೇಷ ಭಾಷಣಗಳಿಗೆ ಕಡಿವಾಣ ಹಾಕಲು ಕಾಂಗ್ರೆಸ್‌ ಸರ್ಕಾರ ಮಹತ್ವ...

Read moreDetails
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

December 18, 2025
BPL Card: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್ ಆದಾಯ ಮಿತಿ ಪರಿಷ್ಕರಣೆ..?

BPL Card: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್ ಆದಾಯ ಮಿತಿ ಪರಿಷ್ಕರಣೆ..?

December 18, 2025
ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

December 18, 2025
BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

December 18, 2025
Next Post

ಚದುರಂಗ ಆಡಿದವರು ಮುಳುಗಿ ಹೋಗಿದ್ದಾರೆ;ಕೆಲಸದ ಆಧಾರದ ಮೇಲೆ ಜನ ತೀರ್ಮಾನ ಮಾಡುತ್ತಾರೆ:ಡಿಸಿಎಂ ಡಿ. ಕೆ.ಶಿವಕುಮಾರ್

Recent News

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!
Top Story

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

by ಪ್ರತಿಧ್ವನಿ
December 18, 2025
ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ
Top Story

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

by ಪ್ರತಿಧ್ವನಿ
December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada