• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚನ್ನಪಟ್ಟಣ ಫೈಟ್‌.. ಬಿಡದಿ ತೋಟದಲ್ಲಿ ಸಭೆ.. ಸೈನಿಕನಿಗೆ ಕೇಸರಿ ಸಾಥ್‌

ಕೃಷ್ಣ ಮಣಿ by ಕೃಷ್ಣ ಮಣಿ
October 17, 2024
in Top Story, ದೇಶ, ರಾಜಕೀಯ
0
ಚನ್ನಪಟ್ಟಣ ಫೈಟ್‌.. ಬಿಡದಿ ತೋಟದಲ್ಲಿ ಸಭೆ.. ಸೈನಿಕನಿಗೆ ಕೇಸರಿ ಸಾಥ್‌
Share on WhatsAppShare on FacebookShare on Telegram

ADVERTISEMENT

ಚನ್ನಪಟ್ಟಣದಲ್ಲಿ ಟಿಕೆಟ್‌ ಯಾರಿಗೆ ಕೊಡ್ಬೇಕು ಅನ್ನೋ ಬಗ್ಗೆ ಬಿಡದಿ ತೋಟದ ಮನೆಯಲ್ಲಿ ಕುಮಾರಸ್ವಾಮಿ ಮಹತ್ವದ ಸಭೆ ನಡೆಸುತ್ತಿದ್ದಾರೆ. ಸಭೆಗೂ ಮುನ್ನ ಮಾತನಾಡಿದ ಕುಮಾರಸ್ವಾಮಿ, ಟಿಕೆಟ್‌‌ ನನಗೆ ಕನ್ಫರ್ಮ್‌ ಅಂದಿರೋ ಯೋಗೇಶ್ವರ್‌ ಬಗ್ಗೆ ಸಾಫ್ಟ್‌ ಆಗಿ ಮಾತನಾಡಿದ್ದು, ಯಾರು ಏನು ಬೇಕಾದರೂ ಹೇಳಬಹುದು. ಆದರೆ ಟಿಕೆಟ್‌‌ ಅಂತಿಮ ಮಾಡುವುದು ನಾವು ಎಂದಿದ್ದಾರೆ.

ಕೋರ್ ಕಮಿಟಿ ಅಧ್ಯಕ್ಷ ಮಾಜಿ ಸಚಿವ ಜಿ.ಟಿ ದೇವೇಗೌಡ ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡ ವಿಚಾರವಾಗಿ ಮಾತನಾಡಿ, ನಾವು ಕೋರ್ ಕಮಿಟಿ ಸಭೆಯನ್ನೆ ಕರೆದಿಲ್ಲ. ಒಂದ್ ಒಂದ್ ಸಲ ಅವ್ರಿಗೆ ಹಾಗೆ ಆಗುತ್ತೆ. ಅವ್ರೆ ತೀರ್ಮಾನ ಮಾಡಿಕೊಂಡು ಯಾವ ಟೈಂಗೆ ಬರಬೇಕೋ ಬರುತ್ತಾರೆ ಎಂದು ಟಾಂಗ್‌ ಕೊಟ್ಟಿದ್ದಾರೆ.

ಚನ್ನಪಟ್ಟಣ JDS ತಾಲೂಕು ಅಧ್ಯಕ್ಷ ಹೆಚ್.ಸಿ.ಜಯಮುತ್ತು ಮಾತನಾಡಿ, ಚನ್ನಪಟ್ಟಣ ಕ್ಷೇತ್ರ ಮಾಜಿ ಸಿಎಂ ಕುಮಾರಸ್ವಾಮಿ ಅವರ ಕ್ಷೇತ್ರ. ಹಾಗಾಗಿ ಈ ಕ್ಷೇತ್ರವನ್ನ ಜೆಡಿಎಸ್‌ಗೆ ಉಳಿಸಿಕೊಳ್ಳಬೇಕು. ನಿಖಿಲ್ ಕುಮಾರಸ್ವಾಮಿ ಅವರೇ ಸ್ಪರ್ಧೆ ಮಾಡ್ತಾರೆ. ನಾವು ಸಹ ಇದನ್ನೇ ಒತ್ತಾಯ ಮಾಡಿದ್ದೇವೆ ಎಂದು ಬಿಡದಿ ತೋಟದ ಮನೆಯ ಬಳಿ ಜಯಮುತ್ತು ಹೇಳಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಕೋಲಾರದಲ್ಲಿ ಮಾಜಿ ಸಂಸದ ಮುನಿಸ್ವಾಮಿ, ಸಿ.ಪಿ ಯೋಗಿಶ್ವರ್ ಪರ ಬ್ಯಾಟಿಂಗ್‌ ಮಾಡಿದ್ದಾರೆ. ಸಿ.ಪಿ ಯೋಗೇಶ್ವರ್​ಗೆ ​ಟಿಕೆಟ್ ಕೊಡಬೇಕು. ನಾನು ಸಂಸದನಾಗಿದ್ದಾಗ ಕೋಲಾರ ಕ್ಷೇತ್ರ, ಜೆಡಿಎಸ್​ಗೆ ಬಿಟ್ಟು ಕೊಟ್ಟಿದ್ದೇವೆ. ಈಗ ಕುಮಾರಸ್ವಾಮಿ ಹಠ ಮಾಡದೇ ಯೋಗೇಶ್ವರ್​ಗೆ ಬಿಟ್ಟು ಕೊಡ್ಬೇಕು. ಯೋಗೇಶ್ವರ್ ಬಂಡಾಯ ಅಭ್ಯರ್ಥಿ ಆದ್ರೆ ಅನುಕೂಲ ಆಗಲ್ಲ ಎಂದಿದ್ದಾರೆ.

ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯ ಒಕ್ಕಲಿಗ ನಾಯಕರನ್ನು ಹೆಚ್‌ಡಿ ಕುಮಾರಸ್ವಾಮಿ ರಾಜಕೀಯವಾಗಿ ಮುಗಿಸ್ತಿದ್ದಾರೆ ಎಂಬ ಯೋಗೇಶ್ವರ್ ಆರೋಪಕ್ಕೆ ಮಾಜಿ ಸಿಎಂ ಡಿವಿ ಸದಾನಂದಗೌಡ ಪ್ರತಿಕ್ರಿಯೆ ನೀಡಿದ್ದು, ಸಾಧಾರಣವಾಗಿ ರಾಜಕೀಯಕ್ಕೆ ಬರೋರಲ್ಲಿ ಕೆಲವರನ್ನು ಬಿಟ್ಟರೆ ಬಹುತೇಕರು ಯಾವುದಾದರೂ ಸಣ್ಣ ಕುರ್ಚಿಗಾಗಿಯೇ ಬರ್ತಾರೆ. ಈ ಕುರ್ಚಿ ಬೇಕು ಅಂತ ಪ್ರಯತ್ನ ಮಾಡುವಾಗಲೆಲ್ಲ ಇಂಥ ಹೇಳಿಕೆಗಳೆಲ್ಲ ಬರ್ತವೆ. ಆದ ಕಾರಣ ಸಿಪಿ ಯೋಗೇಶ್ವರ್‌ ಹೇಳಿಕೆ ದೊಡ್ಡದಾಗಿ ನೋಡೋದು ಬೇಡ ಎಂದಿದ್ದಾರೆ.

Tags: BJPCongress PartyCP Yogeshwarcp yogeshwar carcp yogeshwar join congresscp yogeshwar newscp yogeshwar on cm kumaraswamycp yogeshwar on hd kumaraswamycp yogeshwar statementcp yogeshwar vs dk shivakumarhd kumaraswamy on cp yogeshwarhd kumaraswamy on yogeshwarhd kumaraswamy vs cp yogeshwarjds protest against cp yogeshwarkumaraswamy vs cp yogeshwarkumaraswamy vs yogeshwaryogeshwar and kumaraswamyyogeshwar slams kumaraswamyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮಳೆಗೆ ಬಲಿಯಾದ ಬಾಲಕ.. ಬಾಲಕಿ ಸ್ಥಿತಿ ಗಂಭೀರ

Next Post

ಜೈಲಿನಿಂದ ರಿಲೀಸ್‌ ಆದ ಡಿ ಗ್ಯಾಂಗ್‌ ಆರೋಪಿ ದೀಪಕ್‌.

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post

ಜೈಲಿನಿಂದ ರಿಲೀಸ್‌ ಆದ ಡಿ ಗ್ಯಾಂಗ್‌ ಆರೋಪಿ ದೀಪಕ್‌.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada