• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂವಿಧಾನದ ಜಪ ಮಾಡ್ತಾರೆ..ಆದ್ರೆ ಧರ್ಮ ಸ್ವಾತಂತ್ರ್ಯ ಹರಣ ಮಾಡ್ತಾರೆ – ಕಾಂಗ್ರೆಸ್ ವಿರುದ್ಧ ಶ್ರೀ ಸುಬುಧೇಂದ್ರ ತೀರ್ಥರು ಕಿಡಿ 

Chetan by Chetan
April 21, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಂವಿಧಾನದ ಜಪ ಮಾಡ್ತಾರೆ..ಆದ್ರೆ ಧರ್ಮ ಸ್ವಾತಂತ್ರ್ಯ ಹರಣ ಮಾಡ್ತಾರೆ – ಕಾಂಗ್ರೆಸ್ ವಿರುದ್ಧ ಶ್ರೀ ಸುಬುಧೇಂದ್ರ ತೀರ್ಥರು ಕಿಡಿ 
Share on WhatsAppShare on FacebookShare on Telegram

ರಾಜ್ಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾದ ಜನಿವಾರ ಜಟಾಪಟಿ ಬಿಸಿ ಇನ್ನು ತಣ್ಣಗಾಗಿಲ್ಲ. ಬೀದ‌ರ್ (Bidar) ಹಾಗೂ ಶಿವಮೊಗ್ಗದಲ್ಲಿ (Shimoga) ಸಿಇಟಿ (CET) ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿ ಅವಮಾನ ಮಾಡಿದ್ದಕ್ಕೆ ಮಂತ್ರಾಲಯ ಪೀಠಾಧೀಶ ಶ್ರೀ ಸುಬುಧೇಂದ್ರ ತೀರ್ಥರು (Subudendra theertaru) ಆಕ್ರೋಶ ಹೊರ ಹಾಕಿದ್ದಾರೆ.

ADVERTISEMENT

ಈ ಜನಿವಾರ ಅನ್ನೋದು ಧರ್ಮದ ಹಾಗೂ ಸಂಪ್ರದಾಯದ ಸಂಕೇತ.ಅದನ್ನು ಕತ್ತರಿಸಿ ಡಸ್ಟ್ ಬಿನ್‌ನಲ್ಲಿ ಹಾಕಿರುವ ಘಟನೆ ನಾವು ಖಂಡಿಸುತ್ತೇವೆ. ಭಾರತದ ಸಂವಿಧಾನದಲ್ಲಿ ಅವರವರ ಧರ್ಮವನ್ನು ಆಚರಿಸುವುದಕ್ಕೆ ಅವಕಾಶ ಇದೆ ಎಂದಿದ್ದಾರೆ.

ಈ ಕಾಂಗ್ರೆಸ್ ನವರು ಒಂದೆಡೆ ಸದಾ ಸಂವಿಧಾನದ ಬಗ್ಗೆ  ಮಾತಾಡುವುದು,ಮತ್ತೊಂದೆಡೆ ಸಂವಿಧಾನದಲ್ಲಿ ಹೇಳಿದ ಧರ್ಮ ಸ್ವಾತಂತ್ರ್ಯ ಹರಣ ಮಾಡುವುದು.ಈ ದ್ವಂದ್ವ ನಿಲುವು ಅತ್ಯಂತ ಖಂಡನೀಯ ಅಂತ ಶ್ರೀಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Tags: ಜನಿವಾರ ಜಟಾಪಟಿಬೀದರ್ ಜನಿವಾರಮಂತ್ರಾಲಯವಿದ್ಯಾರ್ಥಿ ಜನಿವಾರಸುಬುದೆಂದ್ರ ತೀರ್ಥರು
Previous Post

ಮಿಲೆನಿಯಂ ಮಕ್ಕಳು ಅಂಬೇಡ್ಕರರನ್ನು ಹೇಗೆ ನೋಡಬೇಕು ?̈

Next Post

ನಿವೃತ್ತ ಐಜಿಪಿ ಓಂಪ್ರಕಾಶ್​ ಹತ್ಯೆ ಮಾಡಿದ್ಯಾಕೆ ಹೆಂಡತಿ & ಮಗಳು..?

Related Posts

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!
ರಾಜಕೀಯ

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

by ಪ್ರತಿಧ್ವನಿ
April 16, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮದ್ಯ ತೆರಿಗೆ ನೀತಿ, ಶಿಕ್ಷಣ ವ್ಯವಸ್ಥೆ ಹಾಗೂ ಆರ್ಥಿಕ ಸ್ಥಿತಿಗತಿಗಳ ಕುರಿತು ಬಿಜೆಪಿ ಎಂಎಲ್‌ಸಿ ಎಚ್ ವಿಶ್ವನಾಥ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

April 15, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
Next Post
ನಿವೃತ್ತ ಐಜಿಪಿ ಓಂಪ್ರಕಾಶ್​ ಹತ್ಯೆ ಮಾಡಿದ್ಯಾಕೆ ಹೆಂಡತಿ & ಮಗಳು..?

ನಿವೃತ್ತ ಐಜಿಪಿ ಓಂಪ್ರಕಾಶ್​ ಹತ್ಯೆ ಮಾಡಿದ್ಯಾಕೆ ಹೆಂಡತಿ & ಮಗಳು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada