• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರದಲ್ಲಿ ಅವ್ಯವಸ್ಥೆ: ಡಿಕೆಶಿ ಅಸಮಾಧಾನ

ಪ್ರತಿಧ್ವನಿ by ಪ್ರತಿಧ್ವನಿ
December 16, 2025
in ಕರ್ನಾಟಕ, ರಾಜಕೀಯ
0
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರದಲ್ಲಿ ಅವ್ಯವಸ್ಥೆ: ಡಿಕೆಶಿ ಅಸಮಾಧಾನ
Share on WhatsAppShare on FacebookShare on Telegram

ಬೆಂಗಳೂರು: ಮೊನ್ನೆ ವಿಧಿವಶರಾದ ಮುತ್ಸದಿ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅಂತ್ಯ ಸಂಸ್ಕಾರದ ವೇಳೆ ನಡೆದ ಸರ್ಕಾರಿ ಗೌರವಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ದಾವಣಗೆರೆ ಡಿಸಿ ಮತ್ತು ಎಸ್ ಪಿಯಿಂದ ಉತ್ತರ ಪಡೆಯುವುದಾಗಿಯೂ ತಿಳಿಸಿದ್ದಾರೆ.

ADVERTISEMENT

 

  • ನಗರದಲ್ಲಿ ಇಂದು ಬೆಳಗ್ಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಹಿರಿಯ ಮುತ್ಸದಿ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರ ಪಕ್ಷ ನಿಷ್ಠೆ, ಪ್ರಾಮಾಣಿಕತೆ ಬಗ್ಗೆ ಹೇಳೋಕೆ ಆಗಲ್ಲ. ಅವರ ಅಂತಿಮ ಸಂಸ್ಕಾರಕ್ಕೆ ನಮ್ಮ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಕೂಡ ಅಧಿವೇಶನ ಬಿಟ್ಟು ವಿಶೇಷ ವಿಮಾನದಲ್ಲಿ ಬಂದಿದ್ದರು. ನಾನು, ಸಿಎಂ ಸೇರಿದ್ದಂತೆ ವಿರೋಧ ಪಕ್ಷಗಳ ನಾಯಕರು ಕೂಡ ಬಂದಿದ್ದರು. ಆದರೆ ನಿನ್ನೆ ಸ್ವಲ್ಪ ವ್ಯವಸ್ಥೆ ಸರಿಯಾಗಿರಲಿಲ್ಲ. ಸರ್ಕಾರಿ ಗೌರವಗಳನ್ನ‌ ಸರಿಯಾದ ರೀತಿಯಲ್ಲಿ ಕೊಡಬೇಕು.
  • Shamanur Shivashankarappa: ಕಾಂಗ್ರೆಸ್‌ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ  ವಿಧಿವಶ | Times Now Kannada
  • ಸರ್ಕಾರಿ ಗೌರವ ಎಷ್ಟು ಕೊಡಬೇಕು ಅಷ್ಟು ಕೊಡಬೇಕು. ನಿನ್ನೆಯ ಘಟನೆ ನನ್ನ ಮನಸ್ಸಿಗೆ ಸರಿ ಅನ್ನಿಸಿಲ್ಲ. ನನಗೆ ಅಸಮಾಧಾನ ಆಗಿದೆ. ಅಂತಿಮ ಸಂಸ್ಕಾರದ ವೇಳೆ ಜನ ಜಾಸ್ತಿ ಇದ್ದರು ಎನ್ನಬಹುದು. ಆದರೆ ವ್ಯವಸ್ಥೆ ಸರಿಯಾಗಿ ಮಾಡಬೇಕು ಅಲ್ವಾ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನು ಅಂತಿಮ ಸಂಸ್ಕಾರದ ವೇಳೆ ವ್ಯವಸ್ಥೆ ಸರಿಯಾಗಿ ಇಲ್ಲದಿರೋದಕ್ಕೆ ಡಿಸಿ ಮತ್ತು ಎಸ್ ಪಿಗೆ ಮುಖ್ಯ ಕಾರ್ಯದರ್ಶಿಯಿಂದ ನೋಟಿಸ್ ನೀಡಲು ಹೇಳ್ತಿನಿ. ಅವ್ಯವಸ್ಥೆ ಬಗ್ಗೆ ಉತ್ತರ ಪಡೆಯುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Shivakumar downplays meeting with Kharge

Tags: #shamanuru shivashankarappaAll India Veerashaiva Mahasabha National President Shamanur ShivshankarappaDK Shivakumar
Previous Post

ಎಲ್ಲವೂ ಸರಿಯಾಗಬೇಕು: ಜೈಲಾಧಿಕಾರಿಗಳಿಗೆ ಅಲೋಕ್ ಕೊಟ್ಟ ಡೆಡ್ ಲೈನ್ ಏನು..?

Next Post

ಮೋಹನ್ ದಾಸ್ ಕಿಡಿನುಡಿಗೆ ಡಿಕೆಶಿ ತಿರುಗೇಟು

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
Next Post
ಮೋಹನ್ ದಾಸ್ ಕಿಡಿನುಡಿಗೆ ಡಿಕೆಶಿ ತಿರುಗೇಟು

ಮೋಹನ್ ದಾಸ್ ಕಿಡಿನುಡಿಗೆ ಡಿಕೆಶಿ ತಿರುಗೇಟು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada