• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಾಮುಂಡಿ ಬೆಟ್ಟದಲ್ಲಿ ಅವ್ಯವಸ್ಥೆ ತಾಂಡವ – ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ ಭಕ್ತರು ..!

Chetan by Chetan
June 28, 2025
in Top Story, ಇದೀಗ, ಕರ್ನಾಟಕ
0
ಚಾಮುಂಡಿ ಬೆಟ್ಟದಲ್ಲಿ ಅವ್ಯವಸ್ಥೆ ತಾಂಡವ – ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ ಭಕ್ತರು ..!
Share on WhatsAppShare on FacebookShare on Telegram

ಆಷಾಡ ಮಾಸ ಆರಂಭವಾಗಿರುವ ಹಿನ್ನಲೆ, ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿಯ (Chamundi hill) ದರ್ಶನ ಪಡೆಯಲು ರಾಜ್ಯ ಸೇರಿದಂತೆ ದೇಶದ ಇತರೆ ಭಾಗಗಳಿಂದಲೂ ಸಹ ಭಕ್ತರು ಮೈಸೂರಿಗೆ (Mysuru) ಆಗಮಿಸುತ್ತಾರೆ.ಆಷಾಡ ಮಾಸದ ಶುಕ್ರವಾರದಂದು ತಾಯಿ ಚಾಮುಂಡಿ ದೇವಿಗೆ ವಿಷೇಶ ಪೂಜೆಯನ್ನು ಸಲ್ಲಿಸಲಾಗುತ್ತದೆ.ವಿವಿಧ ಅಲಂಕಾರಗಳಿಂದ ನಾಡದೇವತೆಯನ್ನು ಅಲಂಕರಿಸಿ ವಿಶೇಷ ಪೂಜೆಗಳನ್ನು ನೆರವೇರಿಸಲಾಗುತ್ತದೆ.

ADVERTISEMENT

ಹೀಗಾಗಿ ಆಷಾಡ ಮಾಸದ ಸಂದರ್ಭದಲ್ಲಿ ಯಾವುದೇ ಭಕ್ತಾದಿಗಳು ಬೆಟ್ಟಕ್ಕೆ ಸ್ವಂತ ವಾಹನಗಳನ್ನು ತರಲು ಅವಕಾಶ ಇರುವುದಿಲ್ಲ. ಬೆಟ್ಟದ ತಪ್ಪಲಿನಲ್ಲಿರುವ ಹೆಲಿಪ್ಯಾಡ್ (Helipad) ಬಳಿ ಪಾರ್ಕಿಂಗ್ ಮಾಡಿ ಅಲ್ಲಿಂದ ಸರ್ಕಾರ ವ್ಯವಸ್ಥೆ ಕಲ್ಪಿಸುವ ಬಸ್​ಗಳ ಮೂಲಕ ಬೆಟ್ಟಕ್ಕೆ ತೆರಳಬೇಕು, ಇನ್ನೂ ಕೆಲವು ಭಕ್ತರು ಮಧ್ಯ ರಾತ್ರಿಯಿಂದಲೇ ಮೆಟ್ಟಿಗಳನ್ನು ಏರಲು ಆರಂಭಿಸಿ ಬೆಳಗ್ಗಿನ ಜಾನ ತಾಯಿ ಸನ್ನಿಧಾನವನ್ನು ತಲುಪಿ ದರ್ಶನ ಪಡೆಯಲು ಮುಂದಾಗುತ್ತಾರೆ.

ಹೀಗೆ ಮೆಟ್ಟಿಲು ಹತ್ತಿ ಬರುವ ಭಕ್ತಾದಿಗಳ ಪೈಕಿ ಮಹಿಳೆಯರು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿರ್ತಾರೆ. ಈ ಭಕ್ತರಿಗೆ ಸರಿಯಾದ ದರ್ಶನ ವ್ಯವಸ್ಥೆ ಕಲ್ಪಿಸುವಲ್ಲಿ ಮೈಸೂರು ಜಿಲ್ಲಾಡಳಿತ ವಿಫಲವಾಗಿದೆ ಎಂದು ಹಲವಾರು ಭಕ್ತರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ಗಂಟೆಗಟ್ಟಲೆ ಮೆಟ್ಟಿಗಳನ್ನು ಹತ್ತಿ ಬಂದು ದಣಿದಿರುತ್ತೇವೆ.ಆದ್ರೆ ಮತ್ತೆ ದೇವಿಯ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿಯಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೀಗೆ ಧರ್ಮ ದರ್ಶನಕ್ಕೆ ಬರುವ ಭಕ್ತರು 8-9 ಗಂಟೆಗಳ ಕಾಲ ಕ್ಯೂನಲ್ಲಿ ಕಾದು ದರ್ಶನ ಪಡೆಯಬೇಕಾದ ಪರಿಸ್ಥಿತಿಯಿದೆ. ಈ ವೇಳೆ ಕೆಲ ಭಕ್ತರು ಅಸ್ವಸ್ಥಗೊಂಡು ಕುಸಿದು ಬಿದ್ದಿರುವ ನಿದರ್ಶನವೂ ಇದೆ. ಆದ್ರೆ ಕೂಡಲೆ ಅವರನ್ನು ಗಮನಿಸಲು ಅಥವಾ ದರ್ಶನಕ್ಕೆ ವ್ಯವಸ್ಥೆ ಮಾಡಲು ಯಾವುದೇ ಸರಿಯಾದ ವ್ಯವಸ್ಥೆಗಳನ್ನು ರೂಪಿಸಿಲ್ಲ. ಪ್ರತೀ ಬಾರಿಯೂ ಈ ನಿಟ್ಟಿನಲ್ಲಿ ಸೂಕ್ತ ವ್ಯವಸ್ಥೆಗಳನ್ನು ಮಾಡಲಾಗುತ್ತಿತ್ತು.ಆದ್ರೆ ಈ ಬಾರಿ ಜಿಲ್ಲಾಡಳಿತ ಮತ್ತು ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಭಕ್ತರು ಅಸಮಾಧಾನ ಹೊರ ಹಾಕಿದ್ದಾರೆ.

Tags: ಆಷಾಢ ಮಾಸಚಾಮುಂಡಿ ತಾಯಿಚಾಮುಂಡಿ ಬೆಟ್ಟಜನಸಾಗರದರ್ಶನ ವ್ಯವಸ್ಥೆಮೈಸೂರು
Previous Post

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

Next Post

ಬಾಲಿವುಡ್ ನಟಿ ಶೆಫಾಲಿ ಜಾರಿವಾಲಾಗೆ ಏನಾಗಿತ್ತು..? 42 ವರ್ಷಕ್ಕೆ ಹೃದಯಾಘಾ..?! 

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಬಾಲಿವುಡ್ ನಟಿ ಶೆಫಾಲಿ ಜಾರಿವಾಲಾಗೆ ಏನಾಗಿತ್ತು..? 42 ವರ್ಷಕ್ಕೆ ಹೃದಯಾಘಾ..?! 

ಬಾಲಿವುಡ್ ನಟಿ ಶೆಫಾಲಿ ಜಾರಿವಾಲಾಗೆ ಏನಾಗಿತ್ತು..? 42 ವರ್ಷಕ್ಕೆ ಹೃದಯಾಘಾ..?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada