Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಪಂಜಾಬಿಗೆ ಮೊದಲ ದಲಿತ ಮುಖ್ಯಮಂತ್ರಿ: ಚರಣಜಿತ್ ಸಿಂಗ್ ಚನ್ನಿ ನೂತನ ಸಿಎಂ – ಹೈಕಮಾಂಡ್ ಅಚ್ಚರಿಯ ಆಯ್ಕೆ

ಪ್ರತಿಧ್ವನಿ

ಪ್ರತಿಧ್ವನಿ

September 19, 2021
Share on FacebookShare on Twitter

ಕಳೆದ ಕೆಲವು ದಿನಗಳಿಂದ ರಾಜಕೀಯ ಹೈಡ್ರಾಮಗಳಿಗೆ ಪಂಜಾಬ್‌ ಸಾಕ್ಷಿಯಾಗಿತ್ತು. ಆಡಳಿತರೂಢ ಕಾಂಗ್ರೆಸ್‌ನ ಒಳ ಜಗಳದ ಪರಿಣಾಮ ಮುಖ್ಯಮಂತ್ರಿ ಸ್ಥಾನದಿಂದ ಅಮರೀಂದರ್‌ ಸಿಂಗ್‌ ಕೆಳಗಿಳಿದಿದ್ದರು.

ಹೆಚ್ಚು ಓದಿದ ಸ್ಟೋರಿಗಳು

ಭಾರತದಲ್ಲಿ ಕರೋನಾ ವೈರಸ್ ಉಪ ತಳಿ BA.2.75 ಪತ್ತೆ : ವಿಶ್ವ ಆರೋಗ್ಯ ಸಂಸ್ಥೆ

ಬಾಲಕಿಯೊಂದಿಗೆ ಅಸಭ್ಯ ವರ್ತನೆ; ಮಲಯಾಳಿ ನಟನ ಬಂಧನ

ಗೋಧಿ ರಫ್ತು ನಿಯಮಗಳನ್ನು ಮಾರ್ಪಾಡು ಮಾಡಿದ ಕೇಂದ್ರ ಸರ್ಕಾರ

ಅಮರೀಂದರ್‌ ತೆರವಿನಿಂದ ಖಾಲಿಯಾದ ಮುಖ್ಯಮಂತ್ರಿ ಪಟ್ಟಕ್ಕೆ ಕೊನೆಗೂ ಒಬ್ಬರನ್ನು ಹೈಕಮಾಂಡ್‌ ಆಯ್ಕೆ ಮಾಡಿದೆ. ಚರಣಜಿತ್ ಸಿಂಗ್ ಚನ್ನಿಯನ್ನುಪಂಜಾಬ್‌ ನೂತನ ಮುಖ್ಯಮಂತ್ರಿಯನ್ನಾಗಿ ಕಾಂಗ್ರೆಸ್‌ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿಯಾಗಿ ಚರಣಜಿತ್ ಸಿಂಗ್ ಚನ್ನಿ ಆಯ್ಕೆಯಾಗಿದ್ದಾರೆ..

ಪಂಜಾಬ್: ಮುಖ್ಯಮಂತ್ರಿ ಸ್ಥಾನಕ್ಕೆ ʼಕ್ಯಾಪ್ಟನ್ ಅಮರೀಂದರ್ ಸಿಂಗ್ʼ ರಾಜೀನಾಮೆ

ಭಾರತದಲ್ಲಿಯೇ ಶೇಕಡಾವರು ಅತಿ ಹೆಚ್ಚು (ಪಂಜಾಬ್‌ನ ಶೇ.35) ದಲಿತರನ್ನು ಹೊಂದಿರುವ ಪಂಜಾಬ್ ರಾಜ್ಯದಲ್ಲಿ  ಇದೇ ಮೊದಲ ಬಾರಿ ದಲಿತ ಸಮುದಾಯಕ್ಕೆ ಸಿಎಂ ಪಟ್ಟ ಒಲಿದಿದೆ.

ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿಯಾಗಿರುವ 58 ವರ್ಷದ ಚರಣಜಿತ್ ಸಿಂಗ್ ಚನ್ನಿ ಅಮರಿಂದರ್ ಸಿಂಗ್ ಸಂಪುಟದಲ್ಲಿ ತಾಂತ್ರಿಕ ಶಿಕ್ಷಣ ಸಚಿವರಾಗಿದ್ದರು. ಅವರು ಚಮಕೌರ್ ಸಾಹಿಬ್ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದಾರೆ.

ಪಂಜಾಬ್ ಸಿಎಂ ರಾಜೀನಾಮೆ: ಹಳೆಯ ಬಿಕ್ಕಟ್ಟಿನ ಅಂತ್ಯವೋ? ಹೊಸ ಬಿಕ್ಕಟ್ಟಿನ ಆರಂಭವೋ?

2015 ರಿಂದ 2016 ರವರೆಗೆ ಪಂಜಾಬ್ ವಿಧಾನಸಭೆಯಲ್ಲಿ ಚನ್ನಿ ವಿರೋಧ ಪಕ್ಷದ ನಾಯಕರಾಗಿದ್ದರು. ಅವರನ್ನು ಮಾರ್ಚ್ 2017 ರಲ್ಲಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸರ್ಕಾರದಲ್ಲಿ ಮಂತ್ರಿಯನ್ನಾಗಿ ಮಾಡಲಾಯಿತು.

Congratulations to Sri. #CharanjitSinghChanni for being elected the Leader of Congress Legislative Party in Punjab, my best wishes to him.

I am sure he will rise to the occasion & deliver good governance to the people of Punjab.@INCPunjab

— Mallikarjun Kharge (@kharge) September 19, 2021

“ಪಂಜಾಬಿನ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಚರಣಜಿತ್ ಸಿಂಗ್ ಚನ್ನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲು ನನಗೆ ತುಂಬಾ ಸಂತೋಷವಾಗಿದೆ” ಎಂದು ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಟ್ವೀಟ್ ಮಾಡಿದ್ದಾರೆ.

It gives me immense pleasure to announce that Sh. #CharanjitSinghChanni has been unanimously elected as the Leader of the Congress Legislature Party of Punjab.@INCIndia @RahulGandhi @INCPunjab pic.twitter.com/iboTOvavPd

— Harish Rawat (@harishrawatcmuk) September 19, 2021

ಅಮರೀಂದರ್‌ ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಕಾಂಗ್ರೆಸ್ ಹಿರಿಯ ನಾಯಕ ಸುಖಜಿಂದರ್ ಸಿಂಗ್ ರಾಂಧವಾ ಸಿಎಂ ಹುದ್ದೆ ಏರಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿರುವುದಾಗಿ ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ, ಕೊನೆ ಕ್ಷಣಕ್ಕಾಗುವಾಗ ಹೈಕಮಾಂಡ್‌ ಅಚ್ಚರಿಯ ಘೋಷಣೆ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸುಖಜಿಂದರ್ ಸಿಂಗ್ ರಾಂಧವಾ, “ಇದು ಹೈಕಮಾಂಡ್ ನಿರ್ಧಾರ, ನಾನು ಅದನ್ನು ಸ್ವಾಗತಿಸುತ್ತೇನೆ. ಚನ್ನಿ ನನ್ನ ಕಿರಿಯ ಸಹೋದರನಂತೆ … ನನಗೆ ಯಾವುದೇ ನಿರಾಶೆ ಇಲ್ಲ” ಎಂದು ಹೇಳಿದ್ದಾರೆ.

It's high command's decision…, I welcome it. Channi is like my younger brother…I am not at all disappointed…: Congress leader Sukhjinder Singh Randhawa, after announcement of Charanjit Singh Channi as new Punjab Chief Minister pic.twitter.com/jHbAHapQEH

— ANI (@ANI) September 19, 2021
RS 500
RS 1500

SCAN HERE

don't miss it !

ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಅವರ ಭೀಕರ ಹತ್ಯೆ ಈ ಕೆಲವು ಸಾಲುಗಳನ್ನು ಹೊರಹೊಮ್ಮಿಸಿದೆ
ಕರ್ನಾಟಕ

ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಅವರ ಭೀಕರ ಹತ್ಯೆ ಈ ಕೆಲವು ಸಾಲುಗಳನ್ನು ಹೊರಹೊಮ್ಮಿಸಿದೆ

by ನಾ ದಿವಾಕರ
July 5, 2022
ಡೊಲೊ 650 ಕಂಪನಿ ಬೆಂಗಳೂರು ಕಚೇರಿ ಸೇರಿ 40 ಕಡೆ ಐಟಿ ದಾಳಿ!
ಕರ್ನಾಟಕ

ಡೊಲೊ 650 ಕಂಪನಿ ಬೆಂಗಳೂರು ಕಚೇರಿ ಸೇರಿ 40 ಕಡೆ ಐಟಿ ದಾಳಿ!

by ಪ್ರತಿಧ್ವನಿ
July 6, 2022
ನಖ್ವಿ ರಾಜಿನಾಮೆ ಬಳಿಕ ಬಿಜೆಪಿಯ 395 ಸಂಸದರಲ್ಲಿ ಒಬ್ಬರೂ ಮುಸ್ಲಿಮರಿಲ್ಲ!
ದೇಶ

ನಖ್ವಿ ರಾಜಿನಾಮೆ ಬಳಿಕ ಬಿಜೆಪಿಯ 395 ಸಂಸದರಲ್ಲಿ ಒಬ್ಬರೂ ಮುಸ್ಲಿಮರಿಲ್ಲ!

by ಪ್ರತಿಧ್ವನಿ
July 7, 2022
ಕಾಂಗ್ರೆಸ್ಸಿಗೂ ನನಗೂ ಇಂದಿಗೆ ಸಂಬಂಧ ಮುಗಿಯಿತು : ಸಿಎಂ ಇಬ್ರಾಹಿಂ
ಕರ್ನಾಟಕ

ಸಿಎಂ ಅಭ್ಯರ್ಥಿಗಳನ್ನು ಘೋಷಿಸಿ: ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಸಿ.ಎಂ.ಇಬ್ರಾಹಿಂ ಸವಾಲು

by ಪ್ರತಿಧ್ವನಿ
July 2, 2022
ಕರ್ನಾಟಕಕ್ಕೆ ಕಾಲಿಡುವುದೇ ಶರದ್‌ ಪವಾರ್‌ ಸಾರಥ್ಯದ ಎನ್‌ ಸಿಪಿ?
ದೇಶ

6 ತಿಂಗಳಲ್ಲಿ ಸರಕಾರ ಪತನ: ಶರದ್‌ ಪವಾರ್‌ ಭವಿಷ್ಯ

by ಪ್ರತಿಧ್ವನಿ
July 4, 2022
Next Post
ಗಾಂಧಿಯನ್ನು ಕೊಂದವರಿಗೆ ನೀವ್ಯಾವ ಲೆಕ್ಕ? ಎಂದು ಸಿಎಂಗೆ ಬೆದರಿಕೆ ಹಾಕಿದ್ದ ಹಿಂದೂ ಮುಖಂಡನ ಬಂಧನ

ಗಾಂಧಿಯನ್ನು ಕೊಂದವರಿಗೆ ನೀವ್ಯಾವ ಲೆಕ್ಕ? ಎಂದು ಸಿಎಂಗೆ ಬೆದರಿಕೆ ಹಾಕಿದ್ದ ಹಿಂದೂ ಮುಖಂಡನ ಬಂಧನ

ಲಾಕ್‌ಡೌನ್‌ ನಡುವೆಯೂ 2020ರಲ್ಲಿ ರಸ್ತೆ ಅಪಘಾತಕ್ಕೆ 1.20 ಲಕ್ಷ ಮಂದಿ ಬಲಿ –NCRB ವರದಿ

ಲಾಕ್‌ಡೌನ್‌ ನಡುವೆಯೂ 2020ರಲ್ಲಿ ರಸ್ತೆ ಅಪಘಾತಕ್ಕೆ 1.20 ಲಕ್ಷ ಮಂದಿ ಬಲಿ –NCRB ವರದಿ

ದೇಶ ವಿಭಜನೆಯ ನೋವನ್ನು ಸ್ಮರಿಸಿವುದು ಹೇಗೆಂದು ಮೋದಿ ನೆಹರುರಿಂದ ಕಲಿಯಬೇಕು!

ದೇಶ ವಿಭಜನೆಯ ನೋವನ್ನು ಸ್ಮರಿಸಿವುದು ಹೇಗೆಂದು ಮೋದಿ ನೆಹರುರಿಂದ ಕಲಿಯಬೇಕು!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist