• Home
  • About Us
  • ಕರ್ನಾಟಕ
Wednesday, July 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸೌಜನ್ಯಾ ಫೇಸ್‌ಬುಕ್ ಪೇಜ್ ನಲ್ಲಿ ಚಾರಿತ್ರ್ಯಹರಣ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
October 24, 2023
in Top Story, ಕರ್ನಾಟಕ
0
ಸೌಜನ್ಯಾ ಫೇಸ್‌ಬುಕ್ ಪೇಜ್ ನಲ್ಲಿ ಚಾರಿತ್ರ್ಯಹರಣ ಆರೋಪ
Share on WhatsAppShare on FacebookShare on Telegram

ಮಂಗಳೂರು: ಕುಮಾರಿ ಸೌಜನ್ಯಾ ಫೇಸ್‌ಬುಕ್ ಪೇಜ್ ನಲ್ಲಿ ಚಾರಿತ್ರ್ಯಹರಣ ಆರೋಪ – ಪೇಜ್ ರಾಧಿಕಾ ಕಾಸರಗೋಡು ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ADVERTISEMENT

ಕುಮಾರಿ ಸೌಜನ್ಯಾ ಎಂಬ ಫೇಸ್‌ಬುಕ್ ಖಾತೆಯಿಂದ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹಗಳನ್ನು ಬರೆದು ಜೀವ ಬೆದರಿಕೆಯೊಡ್ಡಲಾಗಿದೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಉಷಾ ಶಶಿಧರ ಶೆಟ್ಟಿ ಎಂಬವರು ದೂರು ನೀಡಿದ್ದು, ಅವರ ದೂರಿನ ಅನ್ವಯ ಕುಮಾರಿ ಸೌಜನ್ಯಾ ಎಂಬ ಫೇಸ್‌ಬುಕ್ ಪೇಜ್ ಅಡ್ಮಿನ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

12 ವರ್ಷಗಳ ಹಿಂದೆ ನಡೆದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಾಳದ ಕುಮಾರಿ ಸೌಜನ್ಯಾ ಹತ್ಯೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳಿಗೆ ಶಿಕ್ಷೆ ಕೊಡಿಸುವ ವಿಚಾರವಾಗಿ ಎರಡು ತಂಡಗಳ ನಡುವೆ ಸಾಮಾಜಿಕ ಜಾಲತಾಣದಲ್ಲಿ ಕಳೆದ ಹಲವು ತಿಂಗಳಿನಿಂದ ಸಂಘರ್ಷ ನಡೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ಈ ಬಗ್ಗೆ ಹಲವು ಚರ್ಚೆ, ಆರೋಪ ಪ್ರತ್ಯಾರೋಪಗಳು ಜೋರಾಗಿರುವ ಮಧ್ಯೆ ಈ ಪ್ರಕರಣ ದಾಖಲಾಗಿದೆ.

ಉಷಾ ನೀಡಿದ ದೂರಿನಲ್ಲೇನಿದೆ?

ಕಳೆದ ದಿನಾಂಕ 16ರಂದು ಕುಮಾರಿ ಸೌಜನ್ಯಾ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಉಷಾ ಅವರ ವಿರುದ್ಧ ಅಸಭ್ಯ ಹಾಗೂ ಅಶ್ಲೀಲವಾಗಿ ಬರೆಯಲಾಗಿದೆ. ಉಷಾ ಅವರ ಮಗನ ಹುಟ್ಟಿನ ಬಗ್ಗೆ ಅನುಮಾನವಿದ್ದು, ಡಿಎನ್ಎ ಟೆಸ್ಟ್ ಮಾಡಿಸಬೇಕು ಎಂದೆಲ್ಲಾ ಅಸಭ್ಯವಾಗಿ ಬರೆಯಲಾಗಿದೆ. ಅದಲ್ಲದೆ ಇದನ್ನು ಬರೆದದ್ದು ಪ್ರಜ್ವಲ್ ಗೌಡ ಎಂಬುದಾಗಿ ಅವರು ದೂರಿದ್ದಾರೆ.

ಅದಲ್ಲದೆ ಅಕ್ಟೋಬರ್ 19 ರಂದು ರಾಧಿಕಾ ಕಾಸರಗೋಡು ಪೇಜಿನ ಅನಿತಾ ಶಾನ್ ಮೊಗ್ ಅವರು ಶುಭಕ್ಕನಿಗೆ ಇವತ್ತು ಶುಭ ವಿದಾಯ. ಮುಂದೆ ಇದೆ ಮಾರಿಹಬ್ಬ ಎಂದು ಮೆಸೇಜ್ ಮಾಡಿ ಬೆದರಿಕೆಯೊಡ್ಡಿದ್ದಾರೆ.

ಇಷ್ಟೇ ಅಲ್ಲದೆ ಅಕ್ಟೋಬರ್‌ 20 ರಂದು ಉಷಾ ಅವರ ಗಂಡನ ಮೊಬೈಲ್‌ಗೆ ಕರೆ ಮಾಡಿ, ಹೆಂಡತಿಯನ್ನು ಹದ್ದು ಬಸ್ಸಿನಲ್ಲಿಡು ಇಲ್ಲದಿದ್ದರೆ ಅವಳ ಫೇಸ್ ಬುಕ್ ನಲ್ಲಿ, ಬೇಕಾಬಿಟ್ಟಿ ಮೇಸೆಜ್ ಗಳನ್ನು ಹಾಕುತ್ತೇವೆ. ಅವಳ ಚಿತ್ರವನ್ನು ಹಾಕುತ್ತೇವೆ, ನಾವು ಅವಳನ್ನು ಬಿಡುವುದಿಲ್ಲ, ಅವಳು ಉಜಿರೆಯಲ್ಲಿ ಇರುವವಳು, ಅವಳನ್ನು ಕೊಲ್ಲಿಸುವ ವ್ಯವಸ್ಥೆ ನಮ್ಮಲ್ಲಿದೆ. ಬದುಕಬೇಕಾದರೆ ಮಹೇಶ್‌ ಶೆಟ್ಟಿ ಬಗ್ಗೆ ಮಾತನಾಡಬೇಡಿ ಎಂದು ಬೆದರಿಕೆಯೊಡ್ಡಿರುವುದಾಗಿ ಉಷಾ ಅವರು ಆರೋಪಿಸಿದ್ದಾರೆ.

ದೂರಿನ ಮೇರೆಗೆ ಪೊಲೀಸರು ಕುಮಾರಿ ಸೌಜನ್ಯಾ ಹೆಸರಿನ ಫೇಸ್‌ಬುಕ್ ಪೇಜ್‌ನ ಅಡ್ಮಿನ್, ರಾಧಿಕ ಕಾಸರಗೋಡು ಫೇಸ್‌ಬುಕ್ ಪೇಜ್‌ನ ಅನಿತಾ ಮತ್ತು ಬೆದರಿಕೆ ಕರೆ ಮಾಡಿದ ಮೊಬೈಲ್ ನಂಬರ್ ಬಳಕೆದಾರರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

Tags: FacebookmangloreSowjanyaSowjanya case
Previous Post

BiggBoss ಮನೆಯಿಂದ ಸಂತೋಷ್ ಅರೆಸ್ಟ್‌..? ಮುಂದೇನು ಆಗಬಹುದು..?

Next Post

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೃದಯಾಘಾತ…..?

Related Posts

Top Story

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಸೂಚನೆ

by ಪ್ರತಿಧ್ವನಿ
July 30, 2025
0

ಜಿಲ್ಲೆಯಲ್ಲಿ ಕೆಲವು ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕಟ್ಟಡಗಳು ಶಿಥಿಲಗೊಂಡಿದ್ದು, ಈ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಕಾರ್ಮಿಕ ಹಾಗೂ ಧಾರವಾಡ...

Read moreDetails

Elumalai: ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

July 30, 2025
ಸಿಎಂ ನೇತೃತ್ವದಲ್ಲಿ ಸಚಿವರು, ಶಾಸಕರ ಸಭೆ – ಸಮಸ್ಯೆಗಳನ್ನು ಆಲಿಸಿದ ಸಿದ್ದು..! 

ಸಿಎಂ ನೇತೃತ್ವದಲ್ಲಿ ಸಚಿವರು, ಶಾಸಕರ ಸಭೆ – ಸಮಸ್ಯೆಗಳನ್ನು ಆಲಿಸಿದ ಸಿದ್ದು..! 

July 30, 2025

Lakshmi Hebbalkar: ಬಾಲಕರ ಬಾಲಮಂದಿರ, ಮಹಿಳಾ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ..

July 30, 2025

Full Meals: ನವೆಂಬರ್ ಇಪ್ಪತ್ತೊಂದಕ್ಕೆ ಚಿತ್ರಮಂದಿರಗಳಲ್ಲಿ’ಫುಲ್ ಮೀಲ್ಸ್’.

July 30, 2025
Next Post
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೃದಯಾಘಾತ…..?

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೃದಯಾಘಾತ.....?

Please login to join discussion

Recent News

Top Story

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಸೂಚನೆ

by ಪ್ರತಿಧ್ವನಿ
July 30, 2025
Top Story

Elumalai: ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

by ಪ್ರತಿಧ್ವನಿ
July 30, 2025
ಸಿಎಂ ನೇತೃತ್ವದಲ್ಲಿ ಸಚಿವರು, ಶಾಸಕರ ಸಭೆ – ಸಮಸ್ಯೆಗಳನ್ನು ಆಲಿಸಿದ ಸಿದ್ದು..! 
Top Story

ಸಿಎಂ ನೇತೃತ್ವದಲ್ಲಿ ಸಚಿವರು, ಶಾಸಕರ ಸಭೆ – ಸಮಸ್ಯೆಗಳನ್ನು ಆಲಿಸಿದ ಸಿದ್ದು..! 

by Chetan
July 30, 2025
Top Story

Lakshmi Hebbalkar: ಬಾಲಕರ ಬಾಲಮಂದಿರ, ಮಹಿಳಾ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ..

by ಪ್ರತಿಧ್ವನಿ
July 30, 2025
Top Story

Full Meals: ನವೆಂಬರ್ ಇಪ್ಪತ್ತೊಂದಕ್ಕೆ ಚಿತ್ರಮಂದಿರಗಳಲ್ಲಿ’ಫುಲ್ ಮೀಲ್ಸ್’.

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಸೂಚನೆ

July 30, 2025

Elumalai: ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada