• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಯೋಗರಾಜ್ ಭಟ್ ಜೊತೆ ಮೋಹಕ ತಾರೆ ರಮ್ಯಾ ಸಿನಿಮಾ

ಪ್ರತಿಧ್ವನಿ by ಪ್ರತಿಧ್ವನಿ
March 6, 2025
in ಕರ್ನಾಟಕ, ಜೀವನದ ಶೈಲಿ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಮನದ ಕಡಲು ಚಿತ್ರದ ಹಾಡನ್ನ ಬಿಡುಗಡೆ ಮಾಡಿದ ರಮ್ಯಾ

ADVERTISEMENT

ಮೋಹಕ ತಾರೆ , ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ‌ ಮುಂದಿನ ಸಿನಿಮಾ ಯಾವುದು ಅನ್ನೋ ಕುತೂಹಲ ಕರುನಾಡ ಪ್ರೇಕ್ಷಕ ವಲಯದಲ್ಲಿದೆ. ಉತ್ತರಕಾಂಡ ಸಿನಿಮಾದಲ್ಲಿ ರಮ್ಯಾ ಕಂಗೋಳಿಸೋದು ಫೈನಲ್ ಆಗಿತ್ತು ; ಆದ್ರೆ ಸ್ಪಷ್ಟ ಉತ್ತರ ಸಿಗ್ಲಿಲ್ಲ. ಈಗ ವಿಚಾರವೆನೆಂದ್ರೆ ‘ಮನದ ಕಡಲು’ ಡೈರೆಕ್ಟರ್ ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದಲ್ಲಿ ಮೋಹಕ ತಾರೆ ಮಿನುಗಿ ಮಿಂಚೋದು ಪಕ್ಕಾ ಆದ್ರೂ ಅಚ್ಚರಿಯಿಲ್ಲ. ಹಿಂದೆ ‘ರಂಗ SSLC’ ಸಿನಿಮಾದಲ್ಲಿ ಭಟ್ಟರ ನಿರ್ದೇಶನದಲ್ಲಿ ಕಿಚ್ಚ ಸುದೀಪ್ – ರಮ್ಯಾ ಅದ್ಭುತ ಅಭಿನಯ ಮಾಡಿದ್ರು.



ಈಗ ಮತ್ತೊಮ್ಮೆ ರಮ್ಯಾ-ಯೋಗರಾಜ್ ಭಟ್ ಕಾಂಬಿನೇಷನ್ ಒಟ್ಟಾಗಿ‌ ಕೆಲಸ ಮಾಡುವ ಇಚ್ಛೆ ವ್ಯಕ್ತ ಪಡಿಸಿದ್ದಾರೆ. ‘ಮನದ ಕಡಲು’ ನಿರ್ಮಾಪಕರುಗಳಾದ ಇ.ಕೃಷ್ಣಪ್ಪ ಮತ್ತು ಜಿ.ಗಂಗಾಧರ್ ಅವರೇ ರಮ್ಯಾ‌ -ಯೋಗರಾಜ್ ಭಟ್ ಮುಂದಿನ ಸಿನಿಮಾವನ್ನು ನಿರ್ಮಾಣ ಮಾಡಲು ಆಸೆ ವ್ಯಕ್ತಪಡಿಸಿದ್ದಾರೆ. ರಮ್ಯಾ ಒಡೆತನದ ಆ್ಯಪಲ್ ಬಾಕ್ಸ್ ಸಹಯೋಗದಲ್ಲಿ ಇ.ಕೆ.ಎಂಟರ್ ಟೈನರ್ ನಡಿ ಈ ಸಿನಿಮಾ ಸಿದ್ಧವಾಗಲಿದೆ. ಈ ಬಗ್ಗೆ ರಮ್ಯಾ ಅವರೆ ಆಸಕ್ತಿದಾಯಕವಾಗಿ ಮಾತನಾಡಿದ್ದಾರೆ. ‘ಮನದ ಕಡಲು’ ಸಿನಿಮಾದ ನೀಲಿ ನೀಲಿ ಕಡಲು ಎಂಬುವ ಹಾಡನ್ನ ಬಿಡುಗಡೆ ಮಾಡುವ ಸಂದರ್ಭದಲ್ಲಿ ರಮ್ಯಾ ಈ ಮಾತನ್ನ ಆಡಿದ್ದಾರೆ. ಮಾರ್ಚ್ 28 ರಂದು ‘ಮನದ ಕಡಲು’ ಸಿನಿಮಾ ಬಿಡುಗಡೆಯಾದ ನಂತರ ರಮ್ಯಾ- ಯೋಗರಾಜ್ ಭಟ್ ಕಾಂಬೋ ಸಿನಿಮಾದ ಶುರುವಿನ ಸುದ್ದಿ ಕೇಳಬಹುದು.

Tags: ramyaramya (award winner)ramya (film actor)ramya actressramya kannada full movieramya krishnan moviesramya songsranga (s.s.l.c) (film)ranga s.s.l.c. manase manaseranga sslc film song kannadaranga sslc kannada film songranga sslc kannada movieranga sslc kannada movie songsranga sslc kannada movie songs downloadranga sslc kannada songsranga sslc movie kannadaranga sslc songsyogarajbhatyogarajbhat songs
Previous Post

ರಾಜ್ಯ ಬಜೆಟ್​ ಗೆ ಮುನ್ನವೇ ವಿರೋಧ ಪಕ್ಷಗಳಿಂದ ಪ್ರತಿಭಟನೆ..!

Next Post

ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊಹ್ಲಿಯ ಹೊಸ ಮೈಲಿಗಲ್ಲು

Related Posts

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
0

ಮೆದುಳು ಮನುಷ್ಯನ ಪ್ರಮುಖ ಅಂಗಗಳಲ್ಲಿಯೇ ಒಂದಾಗಿದ್ದು ಈ ಅಂಗಕ್ಕೆ ಸ್ವಲ್ಪ ಧಕ್ಕೆಯಾದರೂ ಅನಾರೋಗ್ಯಕ್ಕೆ ತುತ್ತಾಗುವ ಮನುಷ್ಯನ ಬದುಕು ದುಸ್ತರವಾಗಿರುತ್ತದೆ. ಮೆದುಳು ಒಂದು ಸೂಕ್ಷ್ಮ ಅಂಗವಾಗಿದ್ದು ಇದರ ಕುರಿತು...

Read moreDetails
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

June 26, 2025
Next Post
ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊಹ್ಲಿಯ ಹೊಸ ಮೈಲಿಗಲ್ಲು

ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊಹ್ಲಿಯ ಹೊಸ ಮೈಲಿಗಲ್ಲು

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada