Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಅಭಿಷೇಕ್​ ಅಂಬರೀಶ್​ – ಅವಿವಾ ಬಿಡಪ ವಿವಾಹದ ಎಕ್ಸ್​ಕ್ಲೂಸಿವ್​ ಫೋಟೋಸ್​ ಇಲ್ಲಿದೆ ನೋಡಿ

Prathidhvani

Prathidhvani

June 5, 2023
Share on FacebookShare on Twitter

ರೆಬಲ್​ ಸ್ಟಾರ್ ಅಂಬರೀಶ್​ ಹಾಗೂ ಸಂಸದೆ ಸುಮಲತಾ ದಂಪತಿ ಪುತ್ರ ನಟ ಅಭಿಷೇಕ್​ ಅಂಬರೀಶ್​ ಇಂದು ತಮ್ಮ ಬಹುಕಾಲದ ಗೆಳತಿ ಅವಿವಾ ಬಿಡಪ ಜೊತೆಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಮೈಸೂರು ಸುತ್ತಮುತ್ತ “ಭಗೀರಥ” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

ಕನ್ನಡತಿ’ ಆದಿ ಈಗ ಹೀರೋ…ಸ್ಮೈಲ್ ಗುರು ರಕ್ಷಿತ್ ಚೊಚ್ಚಲ ಹೆಜ್ಜೆಗೆ ಅರಸು ಡೈರೆಕ್ಷರ್ ಮಹೇಶ್ ಬಾಬು ಸಾರಥಿ

ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ ರಾಗಿಣಿ


ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದಲ್ಲಿ ಅದ್ಧೂರಿ ವಿವಾಹ ಸಮಾರಂಭ ನಡೆದಿದೆ. ಕುಟುಂಬಸ್ಥರು,ಸ್ಯಾಂಡಲ್​ವುಡ್​ ತಾರೆಯರು ಹಾಗೂ ಆಪ್ತ ಬಳಗದ ಸಮ್ಮುಖದಲ್ಲಿ ಅಭಿಷೇಕ್​ – ಅವಿವಾ ದಾಂಪತ್ಯ ಜೀವನಕ್ಕೆ ಎಂಟ್ರಿ ಕೊಟ್ಟಿದ್ದಾರೆ.


ತಿಳಿ ಗುಲಾಬಿ ಬಣ್ಣದ ಸೀರೆ ಹಾಗೂ ಟೆಂಪಲ್​ ಜ್ಯುವೆಲ್ಲರಿಯಲ್ಲಿ ಅವಿವಾ ಕಂಗೊಳಿಸಿದರೆ ನಟ ಅಭಿಷೇಕ್​ ಅಂಬರೀಶ್​ ಬಂಗಾರ ಬಣ್ಣದ ದೋತಿ, ಶರ್ಟ್ ಮತ್ತೆ ಪೇಟ ಧರಿಸಿ ಮಿಂಚಿದ್ರು. ಅಭಿಷೇಕ್​ ವಿವಾಹಕ್ಕೆ ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬೇರೆ ಇಂಡಸ್ಟ್ರಿಯ ನಟರು ಆಗಮಿಸಿದ್ದು ವಿಶೇಷವಾಗಿತ್ತು.


ನಟ ಸುದೀಪ್​ ಕುಟುಂಬ, ನಟ ಯಶ್​ – ರಾಧಿಕಾ ದಂಪತಿ, ತಲೈವಾ ರಜನೀಕಾಂತ್​ ,ನಟಿ ಮೇಘನಾ ರಾಜ್​ ಸರ್ಜಾ ಸೇರಿದಂತೆ ಚಿತ್ರರಂಗ ಗಣ್ಯರು ಮದುವೆ ಕಾರ್ಯಕ್ರಮಕ್ಕೆ ಆಗಮಿಸಿ ನವಜೋಡಿಗೆ ಶುಭ ಹಾರೈಸಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
5600
Next
»
loading
play
Jaipur’s ‘Money Heist’ moment as mask man throws notes in air Ascene #latestnews #viral #viralshorts
play
Shivaraj Tangadagi :ಚುನಾವಣೆ ಹತ್ತಿರ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದೂಗಳು ನೆನಪಾಗ್ತಾರಾ?
«
Prev
1
/
5600
Next
»
loading

don't miss it !

ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌ ಮಾಡಿ, ರಸ್ತೆಯಲ್ಲಿ ಸಹಾಯ ಬೇಡುವಂತೆ  ಮಾಡಿದ್ದ ಆರೋಪಿಗಳ ಬಂಧನ..!
ಇದೀಗ

ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌ ಮಾಡಿ, ರಸ್ತೆಯಲ್ಲಿ ಸಹಾಯ ಬೇಡುವಂತೆ ಮಾಡಿದ್ದ ಆರೋಪಿಗಳ ಬಂಧನ..!

by ಪ್ರತಿಧ್ವನಿ
September 28, 2023
ನಮಗಿಂತ ದೊಡ್ಡ ಧ್ವಜ ಹಾರಿಸಿದ್ರೆ ಬಹಳ ದೊಡ್ಡವರಾದ್ರಾ? ಹಾವೇರಿಯಲ್ಲಿ ಯತ್ನಾಳ್‌ ಪ್ರಶ್ನೆ
Top Story

ನಮಗಿಂತ ದೊಡ್ಡ ಧ್ವಜ ಹಾರಿಸಿದ್ರೆ ಬಹಳ ದೊಡ್ಡವರಾದ್ರಾ? ಹಾವೇರಿಯಲ್ಲಿ ಯತ್ನಾಳ್‌ ಪ್ರಶ್ನೆ

by ಪ್ರತಿಧ್ವನಿ
September 28, 2023
ಸತ್ಯಂ, ಶಿವಂ, ಸುಂದರಂ: ರಾಹುಲ್ ಗಾಂಧಿ ಟ್ವೀಟ್
Top Story

ಸತ್ಯಂ, ಶಿವಂ, ಸುಂದರಂ: ರಾಹುಲ್ ಗಾಂಧಿ ಟ್ವೀಟ್

by ಪ್ರತಿಧ್ವನಿ
October 1, 2023
ಆತಂಕ ಹುಟ್ಟಿಸಿದ ನಟ ಜಗ್ಗೇಶ್ ಪೋಟೋಸ್:  ದಿಢೀರ್ ಆಸ್ಪತ್ರೆಗೆ ದಾಖಲು..!
Top Story

ಆತಂಕ ಹುಟ್ಟಿಸಿದ ನಟ ಜಗ್ಗೇಶ್ ಪೋಟೋಸ್:  ದಿಢೀರ್ ಆಸ್ಪತ್ರೆಗೆ ದಾಖಲು..!

by ಪ್ರತಿಧ್ವನಿ
September 29, 2023
ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಷಯದಲ್ಲಿ ರಾಜಕೀಯ ಬದಿಗಿಟ್ಟು ರಾಜ್ಯದ ಹಿತಕಾಪಾಡಲು ಕೆಲಸ ಮಾಡಬೇಕು: ಸಂಸದ ಬಿ.ವೈ.ರಾಘವೇಂದ್ರ 
Top Story

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಷಯದಲ್ಲಿ ರಾಜಕೀಯ ಬದಿಗಿಟ್ಟು ರಾಜ್ಯದ ಹಿತಕಾಪಾಡಲು ಕೆಲಸ ಮಾಡಬೇಕು: ಸಂಸದ ಬಿ.ವೈ.ರಾಘವೇಂದ್ರ 

by ಪ್ರತಿಧ್ವನಿ
October 1, 2023
Next Post
ಹಾವನ್ನು ಕಚ್ಚಿ ಕೊಂದ 3 ವರ್ಷದ ಬಾಲಕ..!

ಹಾವನ್ನು ಕಚ್ಚಿ ಕೊಂದ 3 ವರ್ಷದ ಬಾಲಕ..!

all party meeting : ಸರ್ವಪಕ್ಷ ಸಭೆಗೆ ತಡವಾಗಿ ಆಗಮಿಸಿದ ಡಿಸಿಎಂ: ಕೆಲ ಬೆಂಗಳೂರು ಬಿಜೆಪಿ ಶಾಸಕರಿಂದ ಸಭಾತ್ಯಾಗ

ಕುಸ್ತಿಪಟುಗಳ ಜೊತೆ ಸಭೆ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ..!

ಕುಸ್ತಿಪಟುಗಳ ಜೊತೆ ಸಭೆ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ..!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist