• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಪ್ಲೇ ಆಫ್ ಹಾದಿ ಸುಗಮ ಮಾಡಿಕೊಂಡ ಚೆನ್ನೈ ಸೂಪರ್ ಕಿಂಗ್ಸ್

ಪ್ರತಿಧ್ವನಿ by ಪ್ರತಿಧ್ವನಿ
May 6, 2024
in ಕ್ರೀಡೆ
0
ಪ್ಲೇ ಆಫ್ ಹಾದಿ ಸುಗಮ ಮಾಡಿಕೊಂಡ ಚೆನ್ನೈ ಸೂಪರ್ ಕಿಂಗ್ಸ್
Share on WhatsAppShare on FacebookShare on Telegram

ಧರ್ಮಶಾಲಾ: ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪಂಜಾಬ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವುದರ ಮೂಲಕ ಪ್ಲೇ ಆಫ್ ಹಾದಿಯನ್ನು ಸುಗಮಗೊಳಿಸಿಕೊಂಡಿದೆ.

ADVERTISEMENT

ಪಂಜಾಬ್ ವಿರುದ್ಧ ವಿರುದ್ಧ 28 ರನ್‍ ಗಳ ಜಯ ಸಾಧಿಸುವುದರ ಮೂಲಕ ಚೆನ್ನೈ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಜಿಗಿದಿದೆ. ಇಲ್ಲಿಯವರೆಗೆ 11 ಪಂದ್ಯ ಆಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು 12 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಹೈದರಾಬಾದ್ ನಾಲ್ಕನೇ ಸ್ಥಾನ ಹಾಗೂ ಲಕ್ನೋ 5ನೇ ಸ್ಥಾನದಲ್ಲಿದೆ. ಈ ಮೂರು ತಂಡಗಳು 12 ಅಂಕ ಗಳಿಸಿವೆ. ಈಗಾಗಲೇ ರಾಜಸ್ಥಾನ್ ಹಾಗೂ ಕೆಕೆಆರ್ ಪ್ಲೇ ಆಫ್ ಗೆ ಪ್ರವೇಶ ಪಡೆದಿವೆ. ಮೂರು ಹಾಗೂ ನಾಲ್ಕನೇ ಸ್ಥಾನಕ್ಕಾಗಿ ಪೈಪೋಟಿ ನಡೆದಿದ್ದು, ಚೆನ್ನೈ, ಲಕ್ನೋ ಹಾಗೂ ಹೈದರಾಬಾದ್ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಈ ಪೈಕಿ ಚೆನ್ನೈ ಉತ್ತಮ ರನ್ ರೇಟ್ ಹೊಂದಿದೆ. ಈ ಮೂರು ಪಂದ್ಯಗಳು ಇನ್ನುಳಿದ ಮೂರು ಪಂದ್ಯಗಳಲ್ಲಿ ಗೆಲ್ಲಬೇಕಿದೆ. ಇಲ್ಲಾವದರೆ, ಅನಿರೀಕ್ಷಿತ ರೀತಿಯಲ್ಲಿ ಬೇರೆ ತಂಡಗಳೂ ಪ್ಲೇ ಆಫ್ ಗೆ ಪ್ರವೇಶ ಪಡೆಯಬಹುದು.

ಪಂಜಾಬ್ ವಿರುದ್ಧ ಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 167 ರನ್ ಗಳಿಸಿತ್ತು. ಈ ಸಾಧಾರಣ ಗುರಿ ಬೆನ್ನಟ್ಟಿದ್ದ ಪಂಜಾಬ್ ಸ್ಪರ್ಧೆ ನೀಡದೆ ಸೋಲು ಕಂಡಿತು. ಈ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ನಿಗದಿತ ಓವರ್‌ಗಳಲ್ಲಿ 9 ವಿಕೆಟ್‍ಗಳನ್ನು ಕಳೆದುಕೊಂಡು 139 ರನ್ ಗಳಿಸಿತು.
ಚೆನ್ನೈ ಕೂಡ ರನ್ ಗಳಿಸಲು ಪರದಾಟ ನಡೆಸಿತು. ಅಜಿಂಕ್ಯ ರಹಾನೆ ಪಂದ್ಯದ ಎರಡನೇ ಓವರ್‌ನಲ್ಲೇ 9 ರನ್‍ಗಳಿಗೆ ಆರ್ಶದೀಪ್ ಸಿಂಗ್‍ಗೆ ವಿಕೆಟ್ ಒಪ್ಪಿಸಿದರು. ನಾಯಕ ಗಾಯಕ್ವಾಡ್ ಹಾಗೂ ಡೇರಿಲ್ ಮಿಚೆಲ್ 32 ಎಸೆತಗಳಲ್ಲಿ 57 ರನ್ ಗಳಿಸಿ ತಂಡಕ್ಕೆ ಚೇತರಿಕೆ ನೀಡಿದರು. ಗಾಯಕ್ವಾಡ್ 32 ರನ್ ಗಳಿಸಿ ಔಟ್ ಆದರು. ಶಿವಂ ದುಬೆ ಒಂದೇ ಎಸೆತಕ್ಕೆ ಔಟಾದರು. ಡೇರಿಲ್ ಮಿಚೆಲ್ 30 ರನ್ ಗಳಿಸಿ ಹರ್ಷಲ್ ಪಟೇಲ್‍ಗೆ ವಿಕೆಟ್ ಒಪ್ಪಿಸಿದರು. ಧೋನಿ ಮೊದಲ ಬೌಲ್ ಗೆ ಡಕ್ ಆಗಿ 8 ವರ್ಷಗಳ ಬಳಿಕೆ ಕೆಟ್ಟ ದಾಖಲೆ ಬರೆದರು. ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದ ರವೀಂದ್ರ ಜಡೇಜಾ 26 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 43 ರನ್ ಗಳಿಸಿ ತಂಡದ ಮೊತ್ತ ಏರಲು ಕಾರಣರಾದರು. ಪಂಜಾಬ್ ಪರ ರಾಹುಲ್ ಚಹಾರ್ 23 ರನ್ ನೀಡಿ 3 ಹಾಗೂ ಹರ್ಷಲ್ ಪಟೇಲ್ 24 ರನ್ ನೀಡಿ 3 ವಿಕೆಟ್ ಕಿತ್ತು ಮಿಂಚಿದರು.

ಚೆನ್ನೈ ನೀಡಿದ್ದ 168 ರನ್ ಗುರಿ ಬೆನ್ನತ್ತಿದ ಪಂಜಾಬ್ ಕೂಡ ಆರಂಭದಿಂದಲೂ ಕಳಪೆ ಪ್ರದರ್ಶನ ಮುಂದುವರೆಸಿತು. ಪ್ರಭಾಸಿಮ್ರಾನ್ ಸಿಂಗ್ ತಂಡಕ್ಕೆ ಗೆಲುವಿನ ಭರವಸೆ ಮೂಡಿಸಿದ್ದರು. 30 ರನ್ ಗಳಿಸಿದ್ದಾಗ ಔಟ್ ಆದರು. ನಂತರ ಯಾವೊಬ್ಬ ಆಟಗಾರರೂ ಪ್ರತಿರೋಧ ಒಡ್ಡುವ ಪ್ರಯತ್ನ ಮಾಡಲಿಲ್ಲ. ರವೀಂದ್ರ ಜಡೇಜಾ 3 ವಿಕೆಟ್ ಕಿತ್ತು ಮಿಂಚಿದರು.

Tags: CSKlucknowPlayOffPunjab
Previous Post

ಅತ್ಯಾಚಾರ ನಡೆಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಅಪ್ರಾಪ್ತರು

Next Post

ಮಗನಿಗೆ ಈಜಲು ಕಲಿಸಲು ಹೋಗಿ ಪ್ರಾಣತೆತ್ತ ತಂದೆ

Related Posts

Top Story

Vedha Krishnamurthy: ಕ್ರಿಕೆಟ್‌ಗೆ ವಿದಾಯ ಹೇಳಿದ ವೇದಾ ಕೃಷ್ಣಮೂರ್ತಿ..!!

by ಪ್ರತಿಧ್ವನಿ
July 26, 2025
0

ಕ್ರಿಕೆಟ್‌ಗೆ ವಿದಾಯ ಹೇಳಿದ ಭಾರತ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ.. ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದ ವೇದಾ ಕೃಷ್ಣಮೂರ್ತಿಯವರು ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ...

Read moreDetails

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

July 3, 2025
ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

June 21, 2025

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
Next Post
ಮಗನಿಗೆ ಈಜಲು ಕಲಿಸಲು ಹೋಗಿ ಪ್ರಾಣತೆತ್ತ ತಂದೆ

ಮಗನಿಗೆ ಈಜಲು ಕಲಿಸಲು ಹೋಗಿ ಪ್ರಾಣತೆತ್ತ ತಂದೆ

Please login to join discussion

Recent News

Top Story

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

by ಪ್ರತಿಧ್ವನಿ
July 31, 2025
Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

July 31, 2025

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada