• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Chetan Ahimsa : ಕುಸ್ತಿಪಟುಗಳ ಬಗ್ಗೆ ಏಕಿಷ್ಟು ಮೌನ?

ಪ್ರತಿಧ್ವನಿ by ಪ್ರತಿಧ್ವನಿ
May 30, 2023
in Top Story, ಇದೀಗ, ಕರ್ನಾಟಕ
0
Chetan Ahimsa : ಕುಸ್ತಿಪಟುಗಳ ಬಗ್ಗೆ ಏಕಿಷ್ಟು ಮೌನ?
Share on WhatsAppShare on FacebookShare on Telegram

ನಟ ಚೇತನ್‌ ಸರಣಿ ಪ್ರಶ್ನೆಗಳ ಮೂಲಕ ಮತ್ತೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿನ ಕುಸ್ತಿ ಪಟುಗಳ ಪ್ರತಿಭಟನೆ ಬಗ್ಗೆ ಸರ್ಕಾರಗಳು ಯಾಕೆ ಮೌನವಾಗಿವೆ ಎಂದು ಪ್ರಶ್ನಿಸಿ ಟ್ವೀಟ್‌ ಮಾಡಿದ್ದಾರೆ.

ADVERTISEMENT

ಕುಸ್ತಿಯು ನಮ್ಮ ದೇಶದ ಅತ್ಯಂತ ಯಶಸ್ವಿ ಒಲಿಂಪಿಕ್ ಕ್ರೀಡೆಯಾಗಿದೆ. ತಮ್ಮ ನ್ಯಾಯಕ್ಕಾಗಿ ನಮ್ಮ ಕುಸ್ತಿಪಟುಗಳ ಅಹಿಂಸಾತ್ಮಕ ಹೋರಾಟ ಮತ್ತು ಹೊಸ ಸಂಸತ್ತಿನ ಇತ್ತೀಚಿನ ಪ್ರತಿಭಟನೆಯ ಕಾರಣ, ರಾಷ್ಟ್ರ- ಪ್ರಾಯೋಜಿತ ಆಕ್ರಮಣ ಮತ್ತು ಎಫ್‌ಐಆರ್‌ಗಳನ್ನು ಅವರು ಎದುರಿಸಬೇಕಾಯಿತು ಎಂಬುದು ದುಃಖಕರವಾಗಿದೆ.

ಶಕ್ತಿಶಾಲಿಗಳನ್ನು ರಕ್ಷಿಸಲು ಮತ್ತು ದುರ್ಬಲರನ್ನು ಬಲಿಪಶು ಮಾಡಲು ನಮ್ಮ ವ್ಯವಸ್ಥೆಯು ಯಾವುದೇ ಹಂತಕ್ಕೆ ಹೋಗುತ್ತದೆ/ಹೋಗಬಹುದು ಎಂಬುದಕ್ಕೆ ಇದೇ ಉದಾಹರಣೆ ಎಂದು ನಟ ಚೇತನ್ ಟ್ವೀಟ್‌ ಮಾಡಿದ್ದಾರೆ.

Tags: BJPCongress PartyGovernmentlatestnewsPMModitweeted questioningWrestlers
Previous Post

Anil Kumble stands in support of wrestlers : ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಅನಿಲ್‌ ಕುಂಬ್ಳೆ..!

Next Post

Basavaraja Bommai | ಕೇಂದ್ರದಲ್ಲಿ ಮೋದಿ ಸರ್ಕಾರದ ಪ್ರಚಾರದ ಪ್ಲ್ಯಾನ್ ಬಳಸಿಕೊಂಡ್ರಾ ಬಸವರಾಜ ಬೊಮ್ಮಾಯಿ?

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
Next Post
Basavaraja Bommai | ಕೇಂದ್ರದಲ್ಲಿ ಮೋದಿ ಸರ್ಕಾರದ ಪ್ರಚಾರದ ಪ್ಲ್ಯಾನ್ ಬಳಸಿಕೊಂಡ್ರಾ ಬಸವರಾಜ ಬೊಮ್ಮಾಯಿ?

Basavaraja Bommai | ಕೇಂದ್ರದಲ್ಲಿ ಮೋದಿ ಸರ್ಕಾರದ ಪ್ರಚಾರದ ಪ್ಲ್ಯಾನ್ ಬಳಸಿಕೊಂಡ್ರಾ ಬಸವರಾಜ ಬೊಮ್ಮಾಯಿ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada