• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 3, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕ್ಷಮೆಯಾಚಿಸಿದರು ಹಂಸಲೇಖರಿಗೆ ಕಿರುಕುಳ ನೀಡುತ್ತಿದ್ದಾರೆ, ನಾವು ಅವರ ಜೊತೆ ನಿಲ್ಲಬೇಕು – ನಟ ಚೇತನ್ ಅಹಿಂಸಾ

Any Mind by Any Mind
November 20, 2021
in ಕರ್ನಾಟಕ
0
ಕ್ಷಮೆಯಾಚಿಸಿದರು ಹಂಸಲೇಖರಿಗೆ ಕಿರುಕುಳ ನೀಡುತ್ತಿದ್ದಾರೆ, ನಾವು ಅವರ ಜೊತೆ ನಿಲ್ಲಬೇಕು – ನಟ ಚೇತನ್ ಅಹಿಂಸಾ
Share on WhatsAppShare on FacebookShare on Telegram

ಪೇಜಾವರ ಶ್ರೀಗಳ ಕುರಿತಯ ಹೇಳಿಕೆಗೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಕ್ಷೆಮೆಯಾಚಿಸಿದರು ಪೋಲಿಸ್ ದೂರುಗಳನ್ನು ನೀಡುವ ಮೂಲಜ ಅವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ನಟ ಚೇತನ್ ಇಂದು ಶನಿವಾರ ಬೆಳಿಗ್ಗೆ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಈ ಕುರಿತು ಟ್ವೀಟ್ ಮಾಡಿರುವ ನಟ ಚೇತನ್, ಹಂಸಲೇಖ ಅವರು ಕ್ಷೆಮೆಯಾಚಿಸಿ ಒಂದು ವಾರ ಕಳೆದರು ಈ ಬ್ರಾಹ್ಮಣ ಮತ್ತು ಬ್ರಾಹ್ಮಣ್ಯದ ಗುಂಪುಗಳು ಅವರ ಮೇಲೆ ಪೋಲಿಸ್ ದೂರು ನೀಡುವ ಮೂಲಕ ಕಿರುಕುಳ ನೀಡುತ್ತಲೇ ಇವೆ ಎಂದು ದೂರಿದ್ದಾರೆ.

ಸಮಾನತೆ ಬಯಸುವ ಅದಕ್ಕಾಗಿ ಹೋರಾಟ ಮಾಡುವ ನಮ್ಮನ್ನು ಈ ಬ್ರಾಹ್ಮಣ ಮತ್ತು ಬ್ರಾಹ್ಮಣ್ಯದ ಸಂಸ್ಥೆ ತಮ್ಮ ಅಧೀನದಲ್ಲಿಯೇ ಮುಂದುವರೆಸಲು ಬಯಸುತ್ತದೆ. ನಾವು ಹಂಸಲೇಖ ಅವರ ಜೊತೆ ನಿಲ್ಲಬೇಕು ಎಂದು ಹೇಳಿದ್ದಾರೆ.

ಕಳೆದ ವಾರ ಮೈಸೂರಿನ ಕಾರ್ಯಕ್ರಮ ಒಂದರಲ್ಲಿ ದಲಿತರ ಮತ್ತು ಬಲಿತರ ನಡುವಿನ ವ್ಯತ್ಯಾಸ ಮತ್ತವ ಊಟದ ಪದ್ಧತಿ ಬಗ್ಗೆ ಮಾತಾಡಿರುವುದೇ ತಪ್ಪು ಎಂದು ಕೆಲ ವ್ಯಕ್ತಿಗಳು ಸಮಾಜಿಕ ಜಾಲತಾಣದಲ್ಲಿ ಟೀಕಿಸಿದ್ದರು. ಕ್ಷಮೆ ಕೇಳಿದ ನಂತರವು ಅವರ ವಿರುದ್ಧ ದೂರು ದಾಖಲಾಗುತ್ತಿದ್ದೆ.

Brahmin & Brahminical groups continue to torment Mr Hamsalekha via police complaints nearly a week after his sincere apology

These Brahmin & Brahminical bodies want to perpetuate their millenias of subjugation of us who believe in #equality

We must stand strong w/ Mr Hamsalekha pic.twitter.com/mpWWypZblb

— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) November 20, 2021
Tags: ಚೇತನ್ ಅಹಿಂಸಾಬ್ರಾಹ್ಮಣ ಮತ್ತು ಬ್ರಾಹ್ಮಣ್ಯಹಂಸಲೇಖ
Previous Post

ಪ್ರಧಾನಿಗೆ ಪ್ರಿಯಾಂಕಾ ಗಾಂಧಿ ಪತ್ರ: ಲಖಿಂಪುರ ಹಿಂಸಾಚಾರದ ಆರೋಪಿಯ ತಂದೆ ಸಚಿವ ಮಿಶ್ರಾ ವಜಾಗೊಳಿಸಲು ಮನವಿ

Next Post

ಸಂಪುಟ ಸಭೆಯ ಅನುಮತಿ ಇಲ್ಲದೇ ಏಕಪಕ್ಷೀಯವಾಗಿ ಕೃಷಿ ಕಾಯ್ದೆ ರದ್ದುಗೊಳಿಸುವ ನಿರ್ಧಾರ ಪ್ರಕಟ – ಪಿ. ಚಿದಂಬರಂ

Related Posts

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..
Top Story

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
Next Post
ಸಂಪುಟ ಸಭೆಯ ಅನುಮತಿ ಇಲ್ಲದೇ ಏಕಪಕ್ಷೀಯವಾಗಿ ಕೃಷಿ ಕಾಯ್ದೆ ರದ್ದುಗೊಳಿಸುವ ನಿರ್ಧಾರ ಪ್ರಕಟ – ಪಿ. ಚಿದಂಬರಂ

ಸಂಪುಟ ಸಭೆಯ ಅನುಮತಿ ಇಲ್ಲದೇ ಏಕಪಕ್ಷೀಯವಾಗಿ ಕೃಷಿ ಕಾಯ್ದೆ ರದ್ದುಗೊಳಿಸುವ ನಿರ್ಧಾರ ಪ್ರಕಟ - ಪಿ. ಚಿದಂಬರಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada