• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಗದ್ದಲದ ನಡುವೆಯೇ ಮುಖ್ಯಮಂತ್ರಿ , ಸಚಿವರ ವೇತನ, ಭತ್ಯೆಗಳನ್ನು ಹೆಚ್ಚಿಸುವ ಮಸೂದೆಗೆ ಅಂಗೀಕಾರ : ಯಾರಿಗೆ ಎಷ್ಟು ಸಂಬಳ?

Any Mind by Any Mind
February 22, 2022
in ಇದೀಗ, ಕರ್ನಾಟಕ
0
ಗದ್ದಲದ ನಡುವೆಯೇ ಮುಖ್ಯಮಂತ್ರಿ , ಸಚಿವರ ವೇತನ, ಭತ್ಯೆಗಳನ್ನು ಹೆಚ್ಚಿಸುವ ಮಸೂದೆಗೆ ಅಂಗೀಕಾರ : ಯಾರಿಗೆ ಎಷ್ಟು ಸಂಬಳ?
Share on WhatsAppShare on FacebookShare on Telegram

ವಿಧಾನಸಭೆಯಲ್ಲಿ ಕಾಂಗ್ರೆಸ್ ಧರಣಿ ಮಧ್ಯೆಯೇ ಮುಖ್ಯ ಮಂತ್ರಿ , ಸಚಿವರ ವೇತನ, ಭತ್ಯೆ ಗಳನ್ನು ಹೆಚ್ಚಿಸುವ ವಿಧೇಯಕಗಳು ಮಂಡನೆಯಾಗಿ ಅಂಗೀಕಾರವೂ ಆಯಿತು. ವೇತನ, ಭತ್ಯೆಗಳನ್ನು ಹೆಚ್ಚಿಸುವ ವಿಧೇಯಕ ಅಂಗೀಕಾರವಾಗಿದ್ದರಿಂದ ಮುಖ್ಯಮಂತ್ರಿ, ಮಂತ್ರಿಗಳು, ಸಭಾಧ್ಯಕ್ಷರು, ವಿರೋಧ ಪಕ್ಷದ ನಾಯಕರು, ಶಾಸಕರು, ಪರಿಷತ್ ಸದಸ್ಯರ ಸಂಬಳ ಬರೋಬ್ಬರಿ ಶೇಕಡಾ 50%ರಷ್ಟು ಸಂಬಳ, ಭತ್ಯೆ ಹೆಚ್ಚಳ ಆಗಿದೆ.

ADVERTISEMENT

ಮುಖ್ಯಮಂತ್ರಿಯವರ ಸಂಬಳ ₹ 50 ಸಾವಿರ ದಿಂದ ₹ 75 ಸಾವಿರಕ್ಕೂ , ಸಚಿವರ ವೇತನ ₹ 40 ಸಾವಿರದಿಂದ ₹ 60 ಸಾವಿರಕ್ಕೆ ಹೆಚ್ಚಿ ಸಲಾಗಿದೆ. ಪ್ರ ತಿ ವರ್ಷ ನೀಡುವ ಆತಿಥ್ಯ ಭತ್ಯೆ ₹ 3 ಲಕ್ಷದಿಂದ ₹ 4.50 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.

ಮನೆ ಬಾಡಿಗೆಯನ್ನು ₹ 90 ಸಾವಿರದಿಂದ ₹ 1.20 ಲಕ್ಷಕ್ಕೆ ಹೆಚ್ಚಿ ಸಲಾಗಿದೆ. ತೋಟಗಳ ನಿರ್ವಹಣೆ ಮತ್ತು ವಿನ್ಯಾ ಸಕ್ಕೆ ₹ 20 ಸಾವಿರದಿಂದ ₹ 30 ಸಾವಿರಕ್ಕೆ ಹೆಚ್ಚಿ ಸಲಾಗಿದೆ. ಪೆಟ್ರೋ ಲ್ ಭತ್ಯೆ ತಿಂಗಳಿಗೆ 1 ಸಾವಿರ ಲೀಟರ್ ಬದಲು 2 ಸಾವಿರ ಲೀಟರ್ಗೆ ಹೆಚ್ಚಿ ಸಲಾಗಿದೆ.

ಸಭಾಧ್ಯಕ್ಷರು/ ಸಭಾಪತಿ ವೇತನ, ಭತ್ಯೆ ಸಂಬಳ ಹೆಚ್ಚಳ : 50 ಸಾವಿರ ರೂ. ದಿಂದ 75 ಸಾವಿರ ರೂ ಹೆಚ್ಚಳವಾದರೆ. ಆತಿಥ್ಯ ವೇತನ ವಾರ್ಷಿಕ: 3 ಲಕ್ಷ ರೂ. ದಿಂದ 4 ಲಕ್ಷ ರೂ. ಹೆಚ್ಚಳವಾಗಿದೆ. ಮನೆ ಬಾಡಿಗೆ: 80 ಸಾವಿರ ರೂ. ದಿಂದ 1,60,000ರೂ. ಇಂಧನ: 1000 ಲೀಟರ್ರಿಂದ 2000 ಲೀಟರ್ ಪ್ರಯಾಣ ಭತ್ಯೆ: ಪ್ರತಿ ಕಿಲೋಮೀಟರ್ 30ರೂ. ದಿಂದ 40ರೂ. ದಿನ ಭತ್ಯೆ(ಪ್ರಯಾಣ): ದಿನಕ್ಕೆ2000ರೂ. ದಿಂದ 3000ರೂ. ಹೊರ ರಾಜ್ಯ ಪ್ರವಾಸ: ದಿನಕ್ಕೆ 2500ರೂ. +5000ರೂ. ದಿಂದ 3000ರೂ.+7000ರೂ. ಹೆಚ್ಚಳವಾಗಿದೆ.

ವಿಪಕ್ಷ ನಾಯಕರ ವೇತನ, ಭತ್ಯೆ ಸಂಬಳ ಹೆಚ್ಚಳ :40 ಸಾವಿರ ರೂ. ದಿಂದ ? 60 ಸಾವಿರ ರೂ. ಹೆಚ್ಚಳವಾದರೆ. ವಿಪಕ್ಷ ನಾಯಕರ ಆತಿಥ್ಯ ವೇತನ ವಾರ್ಷಿಕ: 2 ಲಕ್ಷ ರೂ. ದಿಂದ 2,50 ಲಕ್ಷ ರೂ. ಹೆಚ್ಚಳವಾಗಿದೆ. ಇನ್ನು ಇಂಧನ: 1000 ಲೀಟರ್ ರಿಂದ 2000 ಲೀಟರ್. ಪ್ರಯಾಣ ಭತ್ಯೆ: ಪ್ರತಿ ಕಿಲೋಮೀಟರ್ 30ರೂ. ದಿನ ಭತ್ಯೆ(ಪ್ರಯಾಣ): ದಿನಕ್ಕೆ 2000ರೂ. ದಿಂದ 3000ರೂ. ಹೊರ ರಾಜ್ಯ ಪ್ರವಾಸ: 5000ರೂ. ದಿಂದ 7000ರೂ. ಹೆಚ್ಚಳವಾಗಿದೆ.

ಶಾಸಕರ ವೇತನ, ಭತ್ಯೆ : ಸಂಬಳ ಹೆಚ್ಚಳ : 20 ಸಾವಿರ ರೂ. ದಿಂದ 40 ಸಾವಿರ ರೂ. ಕ್ಷೇತ್ರ ಭತ್ಯೆ: 40 ಸಾವಿರ ರೂ. ರಿಂದ 60 ಸಾವಿರ ರೂ. ಹೆಚ್ಚಳವಾದರೆ. ಆತಿಥ್ಯ ವೇತನ (ವಾರ್ಷಿಕ): 2 ಲಕ್ಷ ರೂ. ದಿಂದ 2 ಲಕ್ಷ 50 ಸಾವಿರ ರೂ. ಹೆಚ್ಚಳವಾಗಿದೆ. ಇನ್ನು ಇಂಧನ: 1000 ಲೀಟರ್ ರಿಂದ 2000 ಲೀಟರ್. ಪ್ರಯಾಣ ಭತ್ಯೆ: ಪ್ರತಿ ಕಿಲೋಮೀಟರ್ 25ರೂ. ದಿಂದ 30ರೂ. ದಿನ ಭತ್ಯೆ(ಪ್ರಯಾಣ): ದಿನಕ್ಕೆ 2000ರೂ. ದಿಂದ 2500ರೂ. ಹೊರ ರಾಜ್ಯ ಪ್ರವಾಸ: 5000ರೂ. ದಿಂದ 7000ರೂ. ದೂರವಾಣಿ ವೆಚ್ಚ: ಯಥಾಸ್ಥಿತಿ ತಿಂಗಳಿಗೆ 20,000ರೂ. ಕಾಯ್ದಿರಿಸಲಾಗಿದೆ. ಶಾಸಕರ ಆಪ್ತಸಹಾಯಕನಿಗೆ ಮತ್ತು ರೂಮ್ ಬಾಯ್ ಸೇರಿ ತಿಂಗಳಿಗೆ 10 ಸಾವಿರ ರೂ. ರಿಂದ 20 ಸಾವಿರ ರೂ. ಹೆಚ್ಚಳವಾಗಿದೆ.

ವೇತನ ಹೆಚ್ಚಳದ ಮಸೂದೆಯನ್ನು ಸಮರ್ಥಿಸಿಕೊಂಡ ಸಚಿವ ಮಾಧುಸ್ವಾಮಿ

ವೇತನ ಹೆಚ್ಚಳದ ಮಸೂದೆಯನ್ನು ಸಮರ್ಥಿಸಿಕೊಂಡ ಸಚಿವ ಮಾಧುಸ್ವಾಮಿ, ಕೋವಿಡ್ ಸಂದರ್ಭದಲ್ಲಿ ಬಹಳ ಕಷ್ಟ ಆಗಿದೆ. ಡಿಸೇಲ್, ಪೆಟ್ರೋಲ್ ಕೂಡ ಜಾಸ್ತಿ ಆಗಿದೆ. ಮನೆ ಬಾಡಿಗೆ ಕೂಡ ಜಾಸ್ತಿ ಆಗಿದೆ. ಹಾಗಾಗಿ ಮುಖ್ಯಮಂತ್ರಿ, ಸಚಿವರು, ಸಭಾಧ್ಯಕ್ಷರು, ಉಪಸಭಾಧ್ಯಕ್ಷರು, ಶಾಸಕರ ಸಂಬಳ ಹೆಚ್ಚಳ ಮಾಡಲು ಬಿಲ್ ತಂದಿದ್ದೇವೆ ಎಂದು ಹೇಳಿದ್ದಾರೆ.

ದುಂದು ವೆಚ್ಚ ಮಾಡಲ್ಲ ಎಂದು ಸಿಎಂ ಬೊಮ್ಮಾಯಿ ಅಧಿಕಾರ ಸ್ವೀಕಾರ ಮಾಡಿದ ದಿನವೇ ಘೋಷಣೆ ಮಾಡಿದ್ದರು. ಆದರೆ ಈಗ ಸಚಿವರು, ಮುಖ್ಯಮಂತ್ರಿಗಳ ಸಂಬಳ ಹೆಚ್ಚಳಕ್ಕೆ ಬಿಲ್ ತಂದು ಅಂಗೀಕಾರ ಪಡೆದುಕೊಂಡಿದೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಭತ್ಯೆಮುಖ್ಯ ಮಂತ್ರಿಸಚಿವರ ವೇತನಸಿದ್ದರಾಮಯ್ಯ
Previous Post

ಅಲಿಯಾ ವಿವಿ ವಿದ್ಯಾರ್ಥಿಯ ಸಾವಿನ ತನಿಖೆಗೆ ಎಸ್‌ಐಟಿ ರಚಿಸಿದ ಮಮತಾ ಬ್ಯಾನರ್ಜಿ

Next Post

ಮಾತು ನಿಲ್ಲಿಸಿದ ಮಾತಿನ ಮಲ್ಲಿ ರಚನಾ

Related Posts

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
0

"ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು...

Read moreDetails

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
Next Post
ಮಾತು ನಿಲ್ಲಿಸಿದ ಮಾತಿನ ಮಲ್ಲಿ ರಚನಾ

ಮಾತು ನಿಲ್ಲಿಸಿದ ಮಾತಿನ ಮಲ್ಲಿ ರಚನಾ

Please login to join discussion

Recent News

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

November 19, 2025

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada