• Home
  • About Us
  • ಕರ್ನಾಟಕ
Sunday, August 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CM Siddaramaiah: ಇಂದಿರಾಗಾಂಧಿ ಕಾಂಗ್ರೆಸ್ ಭವನಕ್ಕೆ ಮುಖ್ಯಮಂತ್ರಿಗಳಿಂದ ಭೂಮಿ ಪೂಜೆ

ಪ್ರತಿಧ್ವನಿ by ಪ್ರತಿಧ್ವನಿ
August 9, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ
0
Share on WhatsAppShare on FacebookShare on Telegram

ಇಂದಿರಾ ಗಾಂಧಿ ಭವನದ ನಿರ್ಮಾಣ ಕಾರ್ಯ ಒಂದು ವರ್ಷದಲ್ಲಿ ಮುಗಿಯಬೇಕು: ಸಿಎಂ ಸಿದ್ದರಾಮಯ್ಯ

ADVERTISEMENT


ಕಾಂಗ್ರೆಸ್ ಪಕ್ಷದ ಶ್ರೀಮತಿ ಇಂದಿರಾ ಗಾಂಧಿ ಭವನದ ನಿರ್ಮಾಣ ಕಾರ್ಯ ಒಂದು ವರ್ಷದಲ್ಲಿ ಮುಗಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಶ್ರೀಮತಿ ಇಂದಿರಾಗಾಂಧಿ ಕಾಂಗ್ರೆಸ್ ಭವನದ ಭೂಮಿ ಪೂಜೆ ನೆರೆವೇರಿಸಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು.

ಗ್ರಾಮೀಣ ಮತ್ತು ನಗರ ಜಿಲ್ಲೆಗಳಿಗೆ ಕಾಂಗ್ರೆಸ್ ಪಕ್ಷಕ್ಕೆ ಸ್ವಂತ ಕಟ್ಟಡ ಇರಲಿಲ್ಲ. ದೇವರಾಜ ಅರಸು ಅವರ ಕಾಲದಲ್ಲಿ ಈ ಭೂಮಿಯಲ್ಲಿ ನೀಡಲಾಗಿತ್ತು. ತಿವಾರಿಯವರು ಅವರು ಇದನ್ನು ಜೋಪಾನ ಮಾಡಿದ್ದು, ಕಾಂಗ್ರೆಸ್ ಭವನಕ್ಕೆ ಸಂಕುಸ್ಥಾಪನೆಯಾಗಿರುವುದು ಸಂತೋಷದ ವಿಷಯ ಎಂದರು.

ಶಕ್ತಿ ಮೀರಿ ಎಲ್ಲರೂ ವಂತಿಗೆ ನೀಡಬೇಕು
ಕಾಂಗ್ರೆಸ್ಸಿನ ಮುಖಂಡರು, ಕಾರ್ಯಕರ್ತರು, ಅಧ್ಯಕ್ಷರು, ಮಹಿಳೆಯರಿಗೆ, ಅನುಕೂಲವಾಗುವ ಭವ್ಯ ಕಾಂಗ್ರೆಸ್ ಭವನ ನಿರ್ಮಾಣವಾಗುತ್ತಿದೆ.ಇದಕ್ಕೆ ಶಕ್ತಿ ಮೀರಿ ಎಲ್ಲರೂ ವಂತಿಗೆ ನೀಡಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಕಾರ್ಯಕರ್ತರ ವಂತಿಗೆ ಹಣದಿಂದಲೇ ಈ ಭವನ ನಿರ್ಮಾಣವಾಗುತ್ತಿದೆ. ಯತೀಂದ್ರ ಸಿದ್ದರಾಮಯ್ಯ ಅವರು ಕಟ್ಟಡ ಸಮಿತಿಗೆ ಸಂಚಾಲಕರಾಗಿದ್ದು, ಅಧ್ಯಕ್ಷರೂ ಸೇರಿದಂತೆ ಎಲ್ಲರೂ ಶ್ರಮ ಹಾಗೂ ಮುತುವರ್ಜಿ ವಹಿಸಿ ಕಟ್ಟಡವನ್ನು ಒಂದು ವರ್ಷದೊಳಗೆ ನಿರ್ಮಾಣವಾಗುವಂತೆ ವ್ಯವಸ್ಥೆ ಮಾಡಬೇಕು. ಕಾರ್ಯಕರ್ತರು ಕೂಡ ಎಲ್ಲ ರೀತಿಯ ಸಹಕಾರವನ್ನು ನೀಡಬೇಕು ಎಂದರು.

ಕರ್ನಾಟಕದಲ್ಲಿ ಮೊದಲನೇ ಬಾರಿಗೆ ಶ್ರೀಮತಿ ಇಂದಿರಾ ಗಾಂಧಿ ಅವರ ಹೆಸರಿನಲ್ಲಿ ಭವನ ನಿರ್ಮಾಣವಾಗುತ್ತಿದೆ.

ಕಾಂಗ್ರೆಸ್ಸಿನ ಎಲ್ಲಾ ಮುಖಂಡರು ಶಕ್ತ್ಯಾನುಸಾರ ದೇಣಿಗೆ ನೀಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಾಜಿ ಶಾಸಕ ಮಂಜುನಾಥ್ ಅವರ ತಂದೆ ಪ್ರೇಮ್ ಕುಮಾರ್ ಅವರು ಐದು ಲಕ್ಷ ರೂಪಾಯಿಗಳ ದೇಣಿಗೆ ನೀಡಿದ್ದು, ಅವರಿಗೆ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಧನ್ಯವಾದಗಳನ್ನು ತಿಳಿಸಿದರು.

Tags: | siddaramaiahc m siddaramaiah danceCM Siddaramaiahcm siddaramaiah dancecm siddaramaiah newscm siddaramaiah on iplcm siddaramaiah speechheir of siddaramaiahsiddaramaiahsiddaramaiah angersiddaramaiah angrysiddaramaiah bdaysiddaramaiah comedysiddaramaiah dancesiddaramaiah grand sonsiddaramaiah in delhisiddaramaiah jdssiddaramaiah livesiddaramaiah newssiddaramaiah panchesiddaramaiah pcsiddaramaiah speakssiddaramaiah speech
Previous Post

ಕನ್ನಡ ಸಿನಿಮಾ ಮಾಡಲು ನಿರ್ದೇಶಕ ಒಪ್ಪಲಿಲ್ಲ..ಅದಕ್ಕೆ ಸಿನಿಮಾ ಆಗಲಿಲ್ಲ – ಧ್ರುವ ಸರ್ಜಾ ಆಪ್ತರ ಸ್ಪಷ್ಟನೆ 

Next Post

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ “ಹಚ್ಚೆ” ಚಿತ್ರ ಆಗಸ್ಟ್ 22ರಂದು ತೆರೆಗೆ

Related Posts

Top Story

ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ

by ಪ್ರತಿಧ್ವನಿ
August 9, 2025
0

ಕೌಶಲ್ಯಾಭಿವೃದ್ದಿ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ವಿಶೇಷ ಯೋಜನೆ. ಬೆಂಗಳೂರು, ಆ. 9: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ತರ ಕನ್ನಡ...

Read moreDetails

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ “ಹಚ್ಚೆ” ಚಿತ್ರ ಆಗಸ್ಟ್ 22ರಂದು ತೆರೆಗೆ

August 9, 2025
ಕನ್ನಡ ಸಿನಿಮಾ ಮಾಡಲು ನಿರ್ದೇಶಕ ಒಪ್ಪಲಿಲ್ಲ..ಅದಕ್ಕೆ ಸಿನಿಮಾ ಆಗಲಿಲ್ಲ – ಧ್ರುವ ಸರ್ಜಾ ಆಪ್ತರ ಸ್ಪಷ್ಟನೆ 

ಕನ್ನಡ ಸಿನಿಮಾ ಮಾಡಲು ನಿರ್ದೇಶಕ ಒಪ್ಪಲಿಲ್ಲ..ಅದಕ್ಕೆ ಸಿನಿಮಾ ಆಗಲಿಲ್ಲ – ಧ್ರುವ ಸರ್ಜಾ ಆಪ್ತರ ಸ್ಪಷ್ಟನೆ 

August 9, 2025
ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿ ವಂಚನೆ ಆರೋಪ – ಮುಂಬೈನಲ್ಲಿ ದಾಖಲಾಯ್ತು F.I.R 

ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿ ವಂಚನೆ ಆರೋಪ – ಮುಂಬೈನಲ್ಲಿ ದಾಖಲಾಯ್ತು F.I.R 

August 9, 2025
ಯೆಲ್ಲೋ ಲೈನ್‌ ಮೆಟ್ರೋ ಉದ್ಘಾಟನೆಗೆ ಕ್ಷಣಗಣನೆ – ಮೋದಿ ಆಗಮನದ ಹಿನ್ನಲೆ ಸಿಂಗಾರಗೊಂಡ ಮೆಟ್ರೋ ಸ್ಟೇಷನ್  

ಯೆಲ್ಲೋ ಲೈನ್‌ ಮೆಟ್ರೋ ಉದ್ಘಾಟನೆಗೆ ಕ್ಷಣಗಣನೆ – ಮೋದಿ ಆಗಮನದ ಹಿನ್ನಲೆ ಸಿಂಗಾರಗೊಂಡ ಮೆಟ್ರೋ ಸ್ಟೇಷನ್  

August 9, 2025
Next Post

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ "ಹಚ್ಚೆ" ಚಿತ್ರ ಆಗಸ್ಟ್ 22ರಂದು ತೆರೆಗೆ

Recent News

Top Story

ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ

by ಪ್ರತಿಧ್ವನಿ
August 9, 2025
Top Story

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ “ಹಚ್ಚೆ” ಚಿತ್ರ ಆಗಸ್ಟ್ 22ರಂದು ತೆರೆಗೆ

by ಪ್ರತಿಧ್ವನಿ
August 9, 2025
Top Story

CM Siddaramaiah: ಇಂದಿರಾಗಾಂಧಿ ಕಾಂಗ್ರೆಸ್ ಭವನಕ್ಕೆ ಮುಖ್ಯಮಂತ್ರಿಗಳಿಂದ ಭೂಮಿ ಪೂಜೆ

by ಪ್ರತಿಧ್ವನಿ
August 9, 2025
ಕನ್ನಡ ಸಿನಿಮಾ ಮಾಡಲು ನಿರ್ದೇಶಕ ಒಪ್ಪಲಿಲ್ಲ..ಅದಕ್ಕೆ ಸಿನಿಮಾ ಆಗಲಿಲ್ಲ – ಧ್ರುವ ಸರ್ಜಾ ಆಪ್ತರ ಸ್ಪಷ್ಟನೆ 
Top Story

ಕನ್ನಡ ಸಿನಿಮಾ ಮಾಡಲು ನಿರ್ದೇಶಕ ಒಪ್ಪಲಿಲ್ಲ..ಅದಕ್ಕೆ ಸಿನಿಮಾ ಆಗಲಿಲ್ಲ – ಧ್ರುವ ಸರ್ಜಾ ಆಪ್ತರ ಸ್ಪಷ್ಟನೆ 

by Chetan
August 9, 2025
ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿ ವಂಚನೆ ಆರೋಪ – ಮುಂಬೈನಲ್ಲಿ ದಾಖಲಾಯ್ತು F.I.R 
Top Story

ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿ ವಂಚನೆ ಆರೋಪ – ಮುಂಬೈನಲ್ಲಿ ದಾಖಲಾಯ್ತು F.I.R 

by Chetan
August 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ

August 9, 2025

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ “ಹಚ್ಚೆ” ಚಿತ್ರ ಆಗಸ್ಟ್ 22ರಂದು ತೆರೆಗೆ

August 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada