• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಕಿಯುಗುಳಿದ ಬಿಜೆಪಿ ನಾಯಕರು..!!

ಪ್ರತಿಧ್ವನಿ by ಪ್ರತಿಧ್ವನಿ
July 25, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಕಿಯುಗುಳಿದ ಬಿಜೆಪಿ ನಾಯಕರು..!!
Share on WhatsAppShare on FacebookShare on Telegram

ರಾಜ್ಯಪಾಲರನ್ನು ಭೇಟಿಯಾಗಿ ಮುಡಾ ಹಗರಣ ಮತ್ತು ಇತರ ಹಗರಣಗಳ ಬಗ್ಗೆ ದೂರು ಸಲ್ಲಿಸಿ ಹೊರಬಂದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ವಿರೋಧ ಪಕ್ಷದ ನಾಯಕ ಅರ್ ಅಶೋಕ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಕಿಯುಗುಳಿದರು. ಮುಡಾದಲ್ಲಿ ನಡೆದಿರೋದು ದೊಡ್ಡ ಹಗರಣ, ನಿವೇಶನಗಳಿಗಾಗಿ 86,000 ಅರ್ಜಿ ಸಲ್ಲಿಸಿದ್ದರೂ ಕೇವಲ ಸಿದ್ದರಾಮಯ್ಯ ಕುಟುಂಬಕ್ಕೆ ಮಾತ್ರ ಹೇಗೆ 14 ಸೈಟುಗಳನ್ನು ನೀಡಲಾಯಿತು? 3.16 ಎಕರೆ ಜಮೀನು 4 ದಲಿತ ಸಹೋದರರಿಗೆ ಸೇರಿದ್ದು, ಕ್ರಯ ಪತ್ರದಲ್ಲಿ ಕೇವಲ ಒಬ್ಬನ ಸಹಿ ಮಾತ್ರ ಇದೆ. ಆದರೆ ಈ ಸಹೋದರರು ಈಗ ರಾಷ್ಟ್ರೀಯ ಪರಿಶಿಷ್ಟ ಜಾತಿ/ ಪಂಗಡ ನಿಗಮಕ್ಕೆ ಪತ್ರ ಬರೆದಿದ್ದಾರೆ ಎಂದು ಅಶೋಕ ಹೇಳಿದರು. ವಿರೋಧ ಪಕ್ಷಗಳಿಗೆ ಸದನದಲ್ಲಿ ಪ್ರಶ್ನೆ ಕೇಳುವ, ಸಂವೈಧಾನಿಕ ಅಧಿಕಾರವಿದೆ. ಆದರೆ ಸ್ಪೀಕರ್ ಅವರನ್ನು ತಮ್ಮ ಕಡೆ ವಾಲಿಸಿಕೊಂಡಿರುವ ಸಿದ್ದರಾಮಯ್ಯ ನಮ್ಮ ಹಕ್ಕು ಮತ್ತು ಅಧಿಕಾರಗಳನ್ನು ಮೊಟಕುಗೊಳಿಸಿದ್ದಾರೆ. ಮುಖ್ಯಮಂತ್ರಿಯ ವಿರುದ್ಧ ಮಾಡಿರುವ ಅರೋಪಗಳಿಗೆ ಇವತ್ತು ನಾವೆಲ್ಲಿ ದಾಖಲೆಗಳನ್ನು ಸದನದ ಮುಂದೆ ಇಡುತ್ತೇವೆಯೋ ಅಂತ ಹೆದರಿ ಹೇಡಿಯಂತೆ ಸದನದಿಂದ ಪಲಾಯನಗೈದಿದ್ದಾರೆ ಎಂದು ಅಶೋಕ ಹೇಳಿದರು. ಎರಡೂ ವಾರ ಕಾಲದ ಅಧಿವೇಶನದಲ್ಲಿ ಸರ್ಕಾರ ಭ್ರಷ್ಟಾಚಾರದಲ್ಲಿ ಭಾಗಿಯಾಗಿರೋದು ಜಗಜ್ಜಾಹಿರಾಗಿದೆ ಮುಖ್ಯಮಂತ್ರಿಗಳೇ ಲೂಟಿ ಮಾಡಿರೋದು ಗೊತ್ತಾಗಿದೆ ವಾಲ್ಮೀಕಿ ಹಗರಣದಲ್ಲಿ ಮಂತ್ರಿಯಾಗಿದ್ದವರು ಜೈಲಿಗೆ ಹೋಗಿದ್ದಾರೆ ಒಬ್ಬ ಶಾಸಕ ಜೈಲಿಗೆ ಹೋಗಲಿಕ್ಕಿದ್ದಾರೆ.

ADVERTISEMENT

ಮೂಡಾ ಹಗರಣದಲ್ಲಿ ಸ್ವತಃ ಮುಖ್ಯಮಂತ್ರಿ ಭಾಗಿಯಾಗಿದ್ದಾರೆ ಸಂವಿಧಾನ ರಕ್ಷಣೆ ಮಾಡ್ತೇನೆ ಎಂದಿದ್ಧ ಸಿದ್ದರಾಮಯ್ಯ ಸಂವಿಧಾನ ಭಕ್ಷಣೆ ಮಾಡಿದ್ದಾರೆ ನಮ್ಮ ಹತ್ತಿರ ದಾಖಲೆಗಳು ಇದ್ದಾವೆ ನಾವು ಚರ್ಚೆಗೆ ಅವಕಾಶ ಕೇಳಿದ್ರೆ ಅವರು ಕೊಟ್ಟಿಲ್ಲ 85ಸಾವಿರ ಜನ ಕಾಯ್ತಾ ಇದ್ರೂ ಸಹ ಸಿದ್ದರಾಮಯ್ಯನವರ ಕುಟುಂಬಕ್ಕೆ ಸೈಟ್ ಹಂಚಿಕೆ ಯಾಗಿದೆ ಎಲ್ಲಾ ಹಗರಣವೂ ದಲಿತರಿಗೆ ಸೇರಿದ್ದು.‌ ಹಗರಣದ ಮೂಲಕ ದಲಿತರಿಗೆ ಮೋಸ ಮಾಡಿದ್ದಾರೆ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ಕೊಡಲೇಬೇಕು NDA ಮೂಲಕ ನಾವು ರಾಜ್ಯಪಾಲರಿಗೆ ದೂರು ಕೊಟ್ಟಿದ್ದೇವೆ ಸಕಾರಾತ್ಮಕವಾಗಿ ರಾಜ್ಯಪಾಲರು ಸ್ಪಂದಿಸಿದ್ದಾರೆ.

ಸದನದಲ್ಲೇ ಹೇಳಿದ್ರೆ ನಾವು ಕೌಂಟರ್ ಮಾಡ್ತದ್ವೀ ವಿಜಯೇಂದ್ರ…
ಸಿಬಿಐ ಇಡಿ ತನಿಖೆ ಮಾಡ್ತಾ ಇದ್ರೂ ಶಾಸಕರು ಸಚಿವರು ಧರಣಿ ಮಾಡಿದ್ರು ಇಡಿ ಅಧಿಕಾರಿಗಳ ಮೇಲೆ‌ FIR ಹಾಕಿಸಿದ್ರು ನ್ಯಾಯಾಲಯದ FIR ಗೆ ಸ್ಟೇ ಕೊಟ್ಟಿದೆ ಮೂಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ಹೆದರಿದ್ದಾರೆ ಸಿಎಂ ಎದುರಿಸುತ್ತಾರೆ ಎಂದ್ಕೊಂಡಿದ್ದೆವು ಆದರೆ ಅವರು ಫಲಾಯನ ಮಾಡಿದ್ದಾರೆ ಮೂಡಾ ಹಗರಣದ ಕುರಿತು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಅವರು ಸಿಎಂ‌ ಕರೆದು ವಿವರಣೆ ಕೇಳಿದ್ದಾರೆ ನಾವು ಕಾದು ನೋಡ್ತೇವೆ ನಂತರ ನಮ್ಮ ಹೋರಾಟದ ಬಗ್ಗೆ ತಿಳಿಸ್ತೇವೆ

ಸಿಟಿ ರವಿ ಹೇಳಿಕೆ
ಮೂಡಾ ಹಗರಣದಲ್ಲಿ ಮುಖ್ಯ ಮಂತ್ರಿ ಸ್ವಜನಪಕ್ಷಪಾತ ಮಾಡಿದ್ದಾರೆ ಅವರು ತಪ್ಪು ಮಾಡಿರೋ ಕಾರಣಕ್ಕೆ ಹೆದರಿದ್ದಾರೆ ಇಲ್ಲದೇ ಹೋದರೆ ಅವರು ಉತ್ತರ ಕೊಡ್ತಾ ಇದ್ರು ಪ್ರಜಾಪ್ರಭುತ್ವದಲ್ಲಿ ಸಧನಕ್ಕಿಂತ ದೊಡ್ಡದು ಯಾವುದಿದೆ ಹೇಳಿ ಅಲ್ಲೇ ಅವರು ಉತ್ತರ ಕೊಡಬೇಕಿತ್ತು ಎಂದು ವಿಪಕ್ಷನಾಯಕರು ಕಿಡಿ ಕಾರಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮಳೆಹಾನಿ: ಸಮಸ್ಯೆಗೆ ಸ್ಪಂದಿಸಲು ಶಾಸಕ ಪ್ರಭು ಚವ್ಹಾಣ ಸೂಚನೆ

Next Post

ದೇವೇಗೌಡ ಅವರಿಗೆ ಎಷ್ಟು ಗೌರವ ಕೊಟ್ರು ಸಭಾಪತಿ..!

Related Posts

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
0

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..! - ಮತ್ತೆ ಬಡಾಯಿ ಕೊಚ್ಚಿಕೊಂಡ ಡೊನಾಲ್ಡ್ ಟ್ರಂಪ್ ! ಪಹಲ್ಗಾಮ್ ಉಗ್ರರ ದಾಳಿಗೆ (Pahalgam terror attack) ಪ್ರತಿಯಾಗಿ...

Read moreDetails
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
Next Post

ದೇವೇಗೌಡ ಅವರಿಗೆ ಎಷ್ಟು ಗೌರವ ಕೊಟ್ರು ಸಭಾಪತಿ..!

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada