
ಆ.2ರ ಶುಕ್ರವಾರ ಜಿಲ್ಲೆಗೆ ಸಿಎಂ.ಸಿದ್ದರಾಮಯ್ಯ ಭೇಟಿ ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಲಿರುವ ಸಿಎಂ
ವಿರಾಜಪೇಟೆ ಮತ್ತು ಮಡಿಕೇರಿ ಕ್ಷೇತ್ರದಲ್ಲಿ ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟ್ಟ-ಮಂಚಳ್ಳಿ ರಸ್ತೆಯಲ್ಲಿ ಬರೆಕುಸಿತಗೊಂಡ ಸ್ಥಳ ಪರಿಶೀಲನೆ ಶ್ರೀಮಂಗಲದ ಕಾಯಿಮಾನಿಯಲ್ಲಿ ಮಳೆಹಾನಿ ಪರಿಶೀಲನೆ…

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ಗೌಡ ಅವರ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡಗಿಗೆ ಆಗಮನ

ಜಿಲ್ಲೆಯ ಎರಡು ಕ್ಷೇತ್ರಗಳ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ. ಪರಿಶೀಲನೆ ನಡೆಸಲಿರುವ ಮುಖ್ಯಮಂತ್ರಿಗಳ