• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಖ್ಯ ಮಂತ್ರಿಗಳ ದೆಹಲಿ ಪ್ರವಾಸ ಜೂ.29 ಕ್ಕೆ ಪ್ರಧಾನಿಗಳೊಂದಿಗೆ ಸಿಎಂ ಭೇಟಿ…

ಪ್ರತಿಧ್ವನಿ by ಪ್ರತಿಧ್ವನಿ
June 27, 2024
in Top Story, ಕರ್ನಾಟಕ, ರಾಜಕೀಯ
0
ಮುಖ್ಯ ಮಂತ್ರಿಗಳ ದೆಹಲಿ ಪ್ರವಾಸ ಜೂ.29 ಕ್ಕೆ ಪ್ರಧಾನಿಗಳೊಂದಿಗೆ ಸಿಎಂ ಭೇಟಿ…
Share on WhatsAppShare on FacebookShare on Telegram

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಜೂನ್ 29ರಂದು 8.00ಗಂಟೆಗೆ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ.

ADVERTISEMENT

ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

ರಾಜ್ಯದಿಂದ ಗೆದ್ದಿರುವ ಎಲ್ಲಾ ಲೋಕಸಭಾ ಹಾಗು ರಾಜ್ಯಸಭಾ ಸದಸ್ಯರನ್ನು, ಹಾಗೂ ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡಲಾಗುವುದು. ಕೇಂದ್ರದಲ್ಲಿ ರಾಜ್ಯ ಸರ್ಕಾರದ ಯೋಜನೆಗಳ ಪಟ್ಟಿ ನೀಡಿ ರಾಜ್ಯ ಸರ್ಕಾರದ ಪರವಾಗಿ ಎಲ್ಲರೂ ಈ ಯೋಜನೆಗಳನ್ನು ಮಂಜೂರು ಮಾಡಿಸುವುದು, ಹಣ ಬಿಡುಗಡೆ ಮಾಡಿಸುವುದು, ಸಂಪನ್ಮೂಲ ಹೆಚ್ಚು ಮಾಡಲು ಪ್ರಯತ್ನ ಪಡಬೇಕೆಂದು ತಿಳಿಸಲು ನೂತನ ಸಂಸದರನ್ನು ಭೇಟಿ ಮಾಡಲಾಗುವುದು ಎಂದರು.

ಕೇಂದ್ರ ಸಚಿವರ ಭೇಟಿ (Union Minister’s visit)
ವಿಶೇಷವಾಗಿ ನಮ್ಮ ಸಚಿವರೂ ಕೂಡ ಜೊತೆಗೂಡಿದ್ದು, ಪ್ರಧಾನಮಂತ್ರಿ ಭೂಸಾರಿಗೆ ಸಚಿವರು,ರೈಲ್ವೆ, ನೀರಾವರಿ , ಗೃಹ ಸಚಿವರು ಹಾಗೂ ಹಣಕಾಸು ಸಚಿವರನ್ನು ಭೇಟಿ ಮಾಡಲಿರುವುದಾಗಿ ಹೇಳಿದರು. ಗೃಹಸಚಿವರು ಭೇಟಿಗೆ ಇನ್ನೂ ಸಮಯ ನಿಗದಿಮಾಡಿಲ್ಲ. ಶೀಘ್ರವೇ ಮಾಡುತ್ತಾರೆ.ನಿತಿನ್ ಗಡ್ಕರಿಯವರು ಸಮಯ ನಿಗದಿ ಮಾಡಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಆಗಬೇಕಿರುವ ಕೆಲಸಗಳಪಟ್ಟಿ ಕಳುಹಿಸಲಾಗಿದೆ
ಹೊಸ ಸರ್ಕಾರದಿಂದ ಮಂಡಿಸಲಾಗುವ ಬಜೆಟ್ ನಲ್ಲಿ ಕರ್ನಾಟಕ ನಿರೀಕ್ಷೆ ಮಾಡುವ ಕೆಲಸಗಳ ಪಟ್ಟಿಯನ್ನು ಕಂದಾಯ ಸಚಿವರು ಈಗಾಗಲೇ ಮಂಡಿಸಿದ್ದಾರೆ ಎಂದರು.

ರಾಹುಲ್ ಗಾಂಧಿ ಜನರ ಧ್ವನಿಯಾಗಿ ಸಮರ್ಥವಾಗಿ ಅವರ ಜವಾಬ್ದಾರಿಯನ್ನು ನಿಭಾಯಿಸುತ್ತಾರೆ

ರಾಹುಲ್ ಗಾಂಧಿ ಹಾಗೂ ಪ್ರಧಾನಿಗಳು ಮೊದಲ ಬಾರಿಗೆ ಲೋಕಸಭಾಧ್ಯಕ್ಷರನ್ನು ಒಟ್ಟಿಗೆ ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪ್ರಧಾನಿಗಳು ಹಾಗು ವಿಪಕ್ಷ ನಾಯಕ ಜೊತೆಗೆ ಹೋಗಿ ಅವರ ಪೀಠದ ಮೇಲೆ ಕುಳ್ಳಿರಿಸಿ ಶುಭಾಶಯ ಹೇಳುವುದು ಮೊದಲಿನಿಂದಲೂ ನಡೆದುಬಂದಿರುವ ಸಂಪ್ರದಾಯ.ಅದರಂತೆ ನಡೆದುಕೊಂಡಿದ್ದಾರೆ. ನರೇಂದ್ರಮೋದಿ ಮೂರನೇ ಬಾರಿಗೆ ಪ್ರಧಾನಿಗಳಾಗಿದ್ದಾರೆ. ರಾಹುಲ್ ಗಾಂಧಿ ಇಡೀ ದೇಶವನ್ನು ಪಾದಯಾತ್ರೆ ಮೂಲಕ ಸುತ್ತಿದ್ದಾರೆ . ಅವರಿಗೆ ದೇಶದ ಸಮಸ್ಯೆಗಳ ಬಗ್ಗೆ ಅರಿವಿದೆ. ಈ ಸಮಸ್ಯೆಗಳನ್ನು ಪ್ರಸ್ತಾಪ ಮಾಡಿ ಜನರ ಧ್ವನಿಯಾಗಿ ಸಮರ್ಥವಾಗಿ ಅವರ ಜವಾಬ್ದಾರಿಯನ್ನು ನಿಭಾಯಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭಾರತ ಬಹುತ್ವದ ಸಂಸ್ಕೃತಿ ಇರುವ ರಾಷ್ಟ

ನೋಬೆಲ್ ಪ್ರಶಸ್ತಿ ಪುರಸ್ಕ್ರತ ಅಮಾರ್ತ್ಯ ಸೇನ್ ಅವರು ಲೋಕಸಭಾ ಚುನಾವಣೆಯ ಫಲಿತಾಂಶದಿಂದ ಭಾರತ ಹಿಂದೂ ರಾಷ್ಟ್ರವಲ್ಲ, ಎಲ್ಲರಿಗೂ ಸೇರಿದ ರಾಷ್ಟ್ರ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಭಾರತ ಬಹುತ್ವದ ದೇಶ ಎಂದು ಮೊದಲಿನಿಂದಲೂ ಹೇಳುತ್ತಿದ್ದೇವೆ. ಕೇವಲ ಹಿಂದೂಗಳ ರಾಷ್ಟ್ರವಾಗಲು ಸಾಧ್ಯವಿಲ್ಲ. ಎಲ್ಲಾ ಜಾತಿ, ಧರ್ಮ, ಭಾಷೆಯವರು ಇದ್ದು, ಬಹುತ್ವದ ಸಂಸ್ಕೃತಿ ಇರುವ ರಾಷ್ಟವಾಗಿದೆ ಎಂದರು. ಅಮಾರ್ತ್ಯ ಸೇನ್ ಹೇಳಿರುವುದು ಸರಿಯಿದ್ದು, ನಾವೂ ಅದನ್ನೇ ಮೊದಲಿನಿಂದಲೂ ಪ್ರತಿಪಾದಿಸುತ್ತಿದ್ದೇವೆ ಎಂದರು.

Tags: BJPCongress PartyKarnatakasiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೊಡಗು ಜಿಲ್ಲೆಯ ಮಳೆ ವಿವರ..!

Next Post

ತುರ್ತುಪರಿಸ್ಥಿತಿ – ಚರಿತ್ರೆ ಮತ್ತು ವರ್ತಮಾನ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ತುರ್ತುಪರಿಸ್ಥಿತಿ – ಚರಿತ್ರೆ ಮತ್ತು ವರ್ತಮಾನ

ತುರ್ತುಪರಿಸ್ಥಿತಿ – ಚರಿತ್ರೆ ಮತ್ತು ವರ್ತಮಾನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada