• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ನಾವೇ ಕಾಂಗ್ರೇಸ್ ಅಭ್ಯರ್ಥಿ ! ಆಕಾಂಕ್ಷೆ ಹೊರಹಾಕಿದ ಮಾಜಿ ಸಿಎಂ ವೀರಪ್ಪ ಮೋಯ್ಲಿ !

ಪ್ರತಿಧ್ವನಿ by ಪ್ರತಿಧ್ವನಿ
March 22, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ನಾವೇ ಕಾಂಗ್ರೇಸ್ ಅಭ್ಯರ್ಥಿ ! ಆಕಾಂಕ್ಷೆ ಹೊರಹಾಕಿದ ಮಾಜಿ ಸಿಎಂ ವೀರಪ್ಪ ಮೋಯ್ಲಿ !
Share on WhatsAppShare on FacebookShare on Telegram

ಮಾಜಿ ಮುಖ್ಯಮಂತ್ರಿ(x chief minister) ಹಾಗೂ ಚಿಕ್ಕಬಳ್ಳಾಪುರ (chikkaballpura) ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಡಾ.ಎಂ. ವೀರಪ್ಪ ಮೋಯಿಲಿ (veerappa moyili) ಚಿಕ್ಕಬಳ್ಳಾಪುರ ನಗರದ ವಾಪಸಂದ್ರದ ಗೃಹಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ರು..ಈ ವೇಳೆ ಮಾತನಾಡಿದ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಟಿಕೆಟ್ ನನಗೆ ಸಿಗುತ್ತೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ADVERTISEMENT

1968ರಿಂದಲೂ ನಾನು ಕಾಂಗ್ರೇಸ್ಸಿನ ಕಟ್ಟಾಳು. ಪ್ರಸ್ತುತ ಲೋಕಸಭೆಯಲ್ಲಿ ನನಂಥ ಅಭ್ಯರ್ಥಗಳ ಅನಿವಾರ್ಯತೆ ಇದೆ. ಮನಮೋಹನ್ ಸಿಂಗ್ (manamohan singh) ಯು.ಪಿ.ಎ[U.P.A) ಅವಧಿಯಲ್ಲಿ ಸೋನಿಯಾ ಗಾಂಧಿ (sonia gandhi) ಪ್ರತಿನಿಧಿಯಾಗಿ ನಾನು ಕೆಲಸ ಮಾಡಿದ್ದೇನೆ. ನನಗೆ ಕಾಂಗ್ರೆಸ್ ಎಂ.ಪಿ ಟಿಕೆಟ್ ನೀಡುವಂತೆ ಲಾಭಿ ರಾಜಕೀಯ ಮಾಡಲ್ಲ. ನನ್ನ ಸೇವೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅವಶ್ಯಕವಾಗಿದೆ ಎಂದರು.

ಇನ್ನು ಪ್ರದಾನಿ ನರೇಂದ್ರಮೋದಿ (prn narendra modi) ಬಗ್ಗೆ ಮಾತನಾಡಿದ ಮೋಯಿಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಒಳ್ಳೆ ಅಂಕರ್ (anchor), ಆದ್ರೆ ಒಳ್ಳೆ ಆಡಳಿತಗಾರ (administrator) ಅಲ್ಲ ಎಂದು ಹೇಳಿದ್ದಾರೆ. ಇಷ್ಟೇ ಅಲ್ಲದೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೆ.ಡಿ.ಎಸ್ ಮೈತ್ರಿ (bjp-jds alliance) ವಿಚಾರದಲ್ಲಿ ಮಾತನಾಡಿದ ಅವರು ಜೆ.ಡಿ.ಎಸ್ (jds) ಸಹವಾಸ ಮಾಡಿದವರು ಯಾರು ಉದ್ದಾರ ಆಗಿಲ್ಲ . ನಮ್ಮಿಂದಲೇ ದೇವೇಗೌಡರು ಪ್ರಧಾನಿಯಾಗಿದ್ದು ಮತ್ತು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದು ಎಂದು ಟೀಕಿಸಿದರು. 

Tags: BJPchikkaballapuraCongress PartyVeerappa moyiliನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

The WikiLeaks Emails Show How a Clinton White House Might Operate

Next Post

RCB V/S CSK – ಹೈವೋಲ್ಟೇಜ್ ಮ್ಯಾಚ್ ಗೆ ಕ್ಷಣಗಣನೆ ಆರಂಭ ! 

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
Next Post
RCB V/S CSK – ಹೈವೋಲ್ಟೇಜ್ ಮ್ಯಾಚ್ ಗೆ ಕ್ಷಣಗಣನೆ ಆರಂಭ ! 

RCB V/S CSK - ಹೈವೋಲ್ಟೇಜ್ ಮ್ಯಾಚ್ ಗೆ ಕ್ಷಣಗಣನೆ ಆರಂಭ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada