• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ದಯವಿಟ್ಟು ಗಮನಿಸಿ! ಕಾಫಿ ನಾಡಿನ ಪ್ರವಾಸಕ್ಕೆ ಈ ವಾರ ನಿರ್ಬಂಧ

ಪ್ರತಿಧ್ವನಿ by ಪ್ರತಿಧ್ವನಿ
December 16, 2021
in Uncategorized
0
ದಯವಿಟ್ಟು ಗಮನಿಸಿ! ಕಾಫಿ ನಾಡಿನ ಪ್ರವಾಸಕ್ಕೆ ಈ ವಾರ ನಿರ್ಬಂಧ
Share on WhatsAppShare on FacebookShare on Telegram

ನೀವು ಈ ವೀಕೆಂಡ್ ಪ್ರವಾಸಕ್ಕಾಗಿ ಕಾಫಿ ನಾಡು ಚಿಕ್ಕಮಗಳೂರು ಕಡೆ ಹೊರಟಿದ್ದರೆ ಕೊಂಚ ಈ ಸುದ್ದಿ ಗಮನಿಸಿ.

ADVERTISEMENT

ಚಿಕ್ಕಮಗಳೂರಿನ ಪ್ರಮುಖ ಪ್ರವಾಸಿ ಆಕರ್ಷಣೆಯಾದ ಮುಳ್ಳಯ್ಯನ ಗಿರಿ ಸೇರಿದಂತೆ ಹಲವು ಗಿರಿಧಾಮ ಮತ್ತು ಧಾರ್ಮಿಕ ಕೇಂದ್ರಗಳಿಗೆ ಇಂದಿನಿಂದ (ಡಿ.16) ಐದು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹಾಗಾಗಿ ಜನಪ್ರಿಯ ಗಿರಿಧಾಮ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ಹೊನ್ನಮ್ಮನಹಳ್ಳಿ ಬೆಟ್ಟ ಮತ್ತು ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ದರ್ಗಾಕ್ಕೆ ಹೋಗುವ ಯೋಜನೆ ಇದ್ದರೆ, ನೀವು ಇನ್ನೊಂದು ವಾರದ ಮಟ್ಟಿಗೆ ನಿಮ್ಮ ಪ್ರವಾಸವನ್ನು ಮುಂದೂಡುವುದು ಅನಿವಾರ್ಯ.

ಕಾರಣವೇನು?

ಪ್ರವಾಸಿಗರಿಗೆ ನಿರ್ಬಂಧ ಎಂದ ಕೂಡಲೇ ಕೋವಿಡ್ ಮೂರನೇ ಅಲೆಯ ಭಯ ಬೇಡ. ಏಕೆಂದರೆ ಈ ನಿರ್ಬಂಧವನ್ನು ಹೇರಲು ಕಾರಣ ಬೇರೆ ಇದೆ. ಅದೇನೆಂದರೆ, ನಾಳೆಯಿಂದ (ಡಿ. 17) ಡಿ.19 ರ ವರೆಗೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ ದತ್ತ ಜಯಂತಿ ಕಾರ್ಯಕ್ರಮವನ್ನ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ನಿರ್ಬಂಧ ಕ್ರಮವನ್ನು ಕೈಗೊಂಡಿದೆ.

ಚಿಕ್ಕಮಗಳೂರು ತಾಲ್ಲೂಕು ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಡಿ.17 ರಿಂದ 19 ರವರೆಗೆ ದತ್ತಜಯಂತಿ ಕಾರ್ಯಕ್ರಮ ಇರುವ ಕಾರಣ ದಿನಾಂಕ 16-12-2021 ರ ಬೆಳಗ್ಗೆ 06:00 ಗಂಟೆಯಿಂದ ದಿನಾಂಕ: 20-12-2021 ರ ಬೆಳಗ್ಗೆ 0500 ಗಂಟೆಯವರೆಗೆ ಚಿಕ್ಕಮಗಳೂರು ತಾಲ್ಲೂಕಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ಹೊನ್ನಮ್ಮನಹಳ್ಳಿ ಮತ್ತು ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಪೀಠದ ಭಾಗಗಳಿಗೆ ಪ್ರವಾಸಿಗರು ಹಾಗೂ ಯಾರ್ತಾರ್ಥಿಗಳ ಭೇಟಿ ನಿರ್ಬಂಧಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಈ ಪ್ರದೇಶಗಳನ್ನು ಹೊರತುಪಡಿಸಿ ಜಿಲ್ಲೆಯ ಇತರೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಯಾವುದೇ ನಿರ್ಬಂಧ ಇರುವುದಿಲ್ಲ ಹಾಗೂ ಹೋಟೆಲ್, ಹೋಂ ಸ್ಟೇ ಮತ್ತು ರೆಸಾರ್ಟ್ಗಳಲ್ಲಿ ಈಗಾಗಲೇ ವಾಸ್ತವ್ಯ ಕಾಯ್ದಿರಿಸಿಕೊಂಡಿರುವವರು ವಾಸ್ತವ್ಯ ಮಾಡಲು ಸಹ ಯಾವುದೇ ನಿರ್ಬಂಧ ಇರುವುದಿಲ್ಲ ಎಂದೂ ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಒಟ್ಟು ಐದು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ಹೇರಿದ್ದು, ಮುಳ್ಳಯ್ಯನಗಿರಿ ಭಾಗಕ್ಕೆ ವೀಕೆಂಡ್ ಟೂರ್ ಪ್ಲಾನ್ ಮಾಡುವವರು ಪರ್ಯಾಯ ಯೋಜನೆ ಹಾಕಿಕೊಳ್ಳುವುದು ಈ ಅದೇಶ ಗಮನಿಸುವುದು ಒಳ್ಳೆಯದು!

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಸಾಂಸ್ಕೃತಿಕ ಗರಿಮೆಯ ರಂಗಾಯಣವೂ ಸೌಜನ್ಯವಿಲ್ಲದ ಮುಖ್ಯಸ್ಥರೂ !

Next Post

ಬಿಜೆಪಿ ಸರ್ಕಾರದ 40 % ಕಮಿಷನ್ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ನಿಂದ ಪ್ರತಿಭಟನಾ ಮೆರವಣಿಗೆ

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
ಬಿಜೆಪಿ ಸರ್ಕಾರದ 40 % ಕಮಿಷನ್ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ನಿಂದ ಪ್ರತಿಭಟನಾ ಮೆರವಣಿಗೆ

ಬಿಜೆಪಿ ಸರ್ಕಾರದ 40 % ಕಮಿಷನ್ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ನಿಂದ ಪ್ರತಿಭಟನಾ ಮೆರವಣಿಗೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada