• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಕ್ಕಳ ದಿನಾಚರಣೆ: ಮಕ್ಕಳೊಂದಿಗೆ ಉಪಮುಖ್ಯಮಂತ್ರಿಗಳ ಸಂವಾದ!

ಪ್ರತಿಧ್ವನಿ by ಪ್ರತಿಧ್ವನಿ
November 13, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಕ್ಕಳ ಸಂವಾದವನ್ನು ನ.14ರಂದು ಆಯೋಜಿಸಲಾಗಿದೆ.

ADVERTISEMENT

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ನವೆಂಬರ್ 14 ರಂದು ಬೆಳಿಗ್ಗೆ 9 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ: 334, ಸಮ್ಮೇಳನ ಸಭಾಂಗಣದಲ್ಲಿ ಈ ಸಂವಾದ ಏರ್ಪಡಿಸಲಾಗಿದೆ.

ಈ ಸಂವಾದದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಇನ್ನೂ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಮಕ್ಕಳ ದಿನಾಚರಣೆಯಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ಸ್ಮರಿಸುವುದರ ಜೊತೆಗೆ, ಭವಿಷ್ಯದ ಕರ್ನಾಟಕದ ನಿರ್ಮಾಣಕ್ಕೆ ಮಕ್ಕಳಿಂದ ಸಲಹೆಗಳನ್ನು ಪಡೆಯುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

ಸರ್ಕಾರಿ ಶಾಲೆಗಳ ಮಕ್ಕಳನ್ನು ಈ ಸಂವಾದಕ್ಕೆ ಆಹ್ವಾನಿಸಲಾಗಿದೆ. ಭವಿಷ್ಯದ ಪ್ರಜೆಗಳಾದ ಇಂದಿನ ಮಕ್ಕಳೊಂದಿಗೆ ಭವಿಷ್ಯದ ಕರ್ನಾಟಕಕ್ಕಾಗಿ ಸಂವಾದ ನಡೆಸಿ, ಅವರಿಂದ ಬರುವ ಅಮೂಲ್ಯ ಸಲಹೆಗಳನ್ನು ಮುಂದಿನ ದಿನಗಳಲ್ಲಿ ಸರ್ಕಾರ ರೂಪಿಸುವ ಯೋಜನೆಗಳಲ್ಲಿ ಅಳವಡಿಸಿಕೊಳ್ಳುವ ಉದ್ದೇಶದೊಂದಿಗೆ ಈ ಸಂವಾದ ಏರ್ಪಡಿಸಲಾಗಿದೆ.

Tags: BJPchildrens dayCongress PartyDK ShivakumarMadhu BangarappaNovember 14ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಿಖಿಲ್‌ ಕುಮಾರಸ್ವಾಮಿ ಜೊತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್

Next Post

ರಾಜ್ಯದಲ್ಲಿ ಉಪಚುನಾವಣೆ ಮತದಾನ ಅಂತ್ಯ – ಎಲ್ಲೆಲ್ಲಿ ಎಷ್ಟೆಷ್ಟು ಮತದಾನ ?! ಇಲ್ಲಿದೆ ವಿವರ ! 

Related Posts

ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..
Top Story

ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..

by ಪ್ರತಿಧ್ವನಿ
February 6, 2026
0

ಬೆಂಗಳೂರು : ಜಿಂಬಾಬ್ವೆಯ ಪರಾರೆಯಲ್ಲಿ ನಡೆದ ಅಂಡರ್‌-19 ಕ್ರಿಕೆಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಯುವ ಭಾರತ ತಂಡ...

Read moreDetails

ನಾವು ರಕ್ಷಣೆಗೆ ಬರಲ್ಲ, ನೀವಾಗಿಯೇ ಇರಾನ್‌ ಬಿಟ್ಟು ಬನ್ನಿ, : ಮುಸ್ಲಿಂ ರಾಷ್ಟ್ರದಲ್ಲಿನ ಅಮೆರಿಕನ್ನರಿಗೆ ಟ್ರಂಪ್‌ ಶಾಕ್..!

February 6, 2026
ಮಸೀದಿಯಲ್ಲಿ ಆತ್ಮಾಹುತಿ ಬಾಂಬ್‌ ಸ್ಫೋಟ : 30 ಜನರ ಬ**ಲಿ, ನೂರಾರು ಜನರಿಗೆ ಗಾಯ..!

ಮಸೀದಿಯಲ್ಲಿ ಆತ್ಮಾಹುತಿ ಬಾಂಬ್‌ ಸ್ಫೋಟ : 30 ಜನರ ಬ**ಲಿ, ನೂರಾರು ಜನರಿಗೆ ಗಾಯ..!

February 6, 2026
RBI: 2 ಸಾವಿರ ಮುಖಬೆಲೆಯ ನೋಟಿನ ಕುರಿತು RBIನಿಂದ ಮಹತ್ವದ ಮಾಹಿತಿ

RBI: 2 ಸಾವಿರ ಮುಖಬೆಲೆಯ ನೋಟಿನ ಕುರಿತು RBIನಿಂದ ಮಹತ್ವದ ಮಾಹಿತಿ

February 6, 2026
“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

February 6, 2026
Next Post
ರಾಜ್ಯದಲ್ಲಿ ಉಪಚುನಾವಣೆ ಮತದಾನ ಅಂತ್ಯ – ಎಲ್ಲೆಲ್ಲಿ ಎಷ್ಟೆಷ್ಟು ಮತದಾನ ?! ಇಲ್ಲಿದೆ ವಿವರ ! 

ರಾಜ್ಯದಲ್ಲಿ ಉಪಚುನಾವಣೆ ಮತದಾನ ಅಂತ್ಯ - ಎಲ್ಲೆಲ್ಲಿ ಎಷ್ಟೆಷ್ಟು ಮತದಾನ ?! ಇಲ್ಲಿದೆ ವಿವರ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada