• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಶಿಶುಗಳ ಪ್ರಾಣ ತೆಗೆದ ಕೆಮ್ಮಿನ ಔಷಧ !

ಪ್ರತಿಧ್ವನಿ by ಪ್ರತಿಧ್ವನಿ
October 5, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ಸ್ಟೂಡೆಂಟ್‌ ಕಾರ್ನರ್
0
ಶಿಶುಗಳ ಪ್ರಾಣ ತೆಗೆದ ಕೆಮ್ಮಿನ ಔಷಧ !
Share on WhatsAppShare on FacebookShare on Telegram

Diethylene glycol (DEG), Ethylene glycol  ಎಂಬ ರಾಸಾಯನಿಕ ಅನುಮತಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿರುವ ಕೆಮ್ಮಿನ ಸಿರಪ್‌ ಸೇವಿಸಿ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ 11 ಮಕ್ಕಳ ಸಾವಿಗೆ ಕಾರಣವಾಗಿದೆ.

ಈ ಸಿರಪ್‌ಗಳು ದೇಶದಲ್ಲಿ ತಯಾರಾಗುವುದ ಜೊತೆಗೆ ದೇಶದಲ್ಲಿ ಮಾತ್ರ ಮಾರಾಟವಾಗದೆ ಹಲವು ದೇಶಗಳಿಗೂ ರವಾನಿಸಲಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಆಫ್ರಿಕಾ ಸೇರಿದಂತೆ ಹಲವು ದೇಶಗಳಲ್ಲು ಈ ಸಿರಪ್‌ ಸೇವೆನೆಯಿಂದ ಮಕ್ಕಳು ಸಾವನ್ನಪ್ಪಿರುವುದರ ಬಗ್ಗೆ ವರದಗಳಾಗಿವೆ.

ADVERTISEMENT

ಈ ಹಿನ್ನೆಯಲ್ಲಿ ಮಕ್ಕಳ ಸಾವಿಗೆ ಕೆಮ್ಮಿನ ಸಿರಪ್‌ ಸೇವನೆ ಕಾರಣವೇ ಎಂದು ತಿಳಿಯಲು ತನಿಖೆ ಕೈಗೊಳ್ಳಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇನ್ನೂ ಇದೇ ʼcoldrif’ ಸಿರಪ್‌ ಸೇವಿಸಿ ಮಕ್ಕಳು ಸಾವಿಗೆ ಕಾರಣವಾಗಿದೆ ಎಂದು ತಿಳಿದ ಕೆಲವು ರಾಜ್ಯಗಳಲ್ಲಿ ಈ ಕೆಮ್ಮಿನ ಸಿರಪ್‌ ಮಾರಾಟವನ್ನು ನಿಷೇಧಿಸಿದೆ ಅದರಲ್ಲೂ ತಮಿಳುನಾಡು, ಕೇರಳ ರಾಜ್ಯಗಳ ಸರ್ಕಾರಗಳು ಈ ಆದೇಶವನ್ನು ಹೊರಡಿಸಿದೆ.

DEG ಎಂಬುದು ವಿಷಕಾರಿಯಾದ ದ್ರಾವಣವಾಗಿದ್ದು, ವಿವಿಧ ಕೈಗಾರಿಕೆಗಳಲ್ಲಿ ಬಳಸಲಾಗುತ್ತದೆ. ಅನೇಕ ದೇಶಗಳಲ್ಲಿ ಸಂಭವಿಸದ ಸಾವುಗಳಿಗೆ ಈ ದ್ರಾವಣ ಕಾರಣ ಎನ್ನಲಾಗುತ್ತಿದೆ. ಮಧ್ಯಪ್ರದೇಶ ಛಾಂದ್ವಾರ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ. 9 ಶಿಶುಗಳು ಮೃತಪಟ್ಟಿದ್ದವು,  ಈ ಸಾವುಗಳಿಗೆ ಕೆಮ್ಮಿನ ಸಿರಪ್‌ ಸೇವನೆಯೇ ಪ್ರಮುಖ ಕಾರಣ ಎಂಬ ಶಂಕೆ ವ್ಯಕ್ತವಾಗುತ್ತಿದ್ದಂತೆ ಸಚಿವಾಲಯ ತನಿಖೆ ನಡೆಸಲು ಮುಂದಾಗಿದೆ.

ಇಲ್ಲಿ ಮತ್ತೊಂದು ಗಂಭೀರ ವಿಚಾರವನ್ನು ಗಮನಿಸಬೇಕಿದೆ, ನರೇಂದ್ರ ಮೋದಿ ಬಿಜೆಪಿ ಪಕ್ಷದ ಋಣವನ್ನು ತೀರಿಸಲು ಮತ್ತು ಕೇವಲ ಹಣದ ಹೊಳೆಯನ್ನು ಹರಿಸಲು ಸಲುವಾಗಿ ಅಕ್ರಮ ದಾರಿಯನ್ನು ಕಂಡುಕೊಂಡಿತು ಅದುವೇ ( ಚುನಾವಣಾ ಬಾಂಡ್‌ ) Electrol Bond ನನ್ನು ಜಾರಿಗೆ ತರುವ ಮೂಲಕ ದೊಡ್ಡ ದೊಡ್ಡ ಕಂಪನಿಗಳು ಬಿಜೆಪಿ ಪಕ್ಷಕ್ಕೆ ದೇಣಿಗೆ ರೂಪದಲ್ಲಿ ನೀಡುವ ಹಣವನ್ನು ಕೇವಲ ಚುನಾವಣೆಗಳಿಗೆ ಮತ್ತು ಪ್ರಚಾರಕ್ಕೆ ಬಳಸುವ ದುರುದ್ದೇಶದಿಂದಲೇ ಬಿಜೆಪಿ 2018 ರಲ್ಲಿ ʼಚುನಾವಣಾ ಬಂಡ್‌ʼ ಜಾರಿಗೆ ತಂದಿತ್ತು.

ಇದನ್ನು ಪ್ರಶ್ನಿಸಿ ಕಾಂಗ್ರೆಸ್‌ ಹಾಗೂ ಇತರೆ ಪಕ್ಷಗಳು ಸುಪ್ರೀಂಕೋರ್ಟ್‌ ನ ಮೆಟ್ಟಿಲೇರಿತ್ತು. ಸುಪ್ರೀಂಕೋರ್ಟ್‌ ನ ಮುಖ್ಯನ್ಯಾಯಾಮೂರ್ತಿ ಡಿ.ವೈ ಚಂದ್ರ ಚೂಡ್‌ ಅವರ ನೇತೃತ್ವದ ಪಂಚ ಸದಸ್ಯರ ಪೀಠವು ಚುನಾವಣಾ ಬಾಂಡ್‌ ಅಕ್ರಮ ಮಾತ್ರವಲ್ಲ ಭ್ರಷ್ಟಾಚಾರಕ್ಕೂ ಕೂಡ ದಾರಿ ಮಾಡಿಕೊಟ್ಟಿದೆ. ಹಾಗೂ ಯಾಕೆ ಇದು ಅಕ್ರಮವೆಂದು ತಿಳಿಸಲು ಪ್ರಮುಖ ಕಾರಣಗಳು ನೀಡಿದೆ, ಮುಖ್ಯವಾಗಿ ಯಾವ ಸಂಸ್ಥೆಗಳು ಎಷ್ಟು ಹಣವನ್ನು ನೀಡಿದೆ ಎಂಬ ಮಹಾತಿಯನ್ನ ಬಹಿರಂಗ ಪಡೆಸದಂತೆ ಕಾನೂನನ್ನು ರಚಿಸಿತ್ತು , ಹಾಗೂ ಬಾಂಡ್‌ಗಳು ಪಡೆದವರು
ವರ್ಗಾವಣಿ ಬಹುದಿತ್ತು. ಈ ಕಾರಣಗಳಿಂದಾಗಿ (Supreme Court) ಸುಪ್ರೀಂ ಕೋಟ್‌ ಚುನಾವಣಾ ಬಾಂಡ್‌ ನನ್ನು ರದ್ದು ಪಡಿಸಿತು.

ಬಿಜೆಪಿ ಪಕ್ಷಕ್ಕೆ ಹೆಚ್ಚಿನ ದೇಣಿಗೆ ಸಂಗ್ರಹವಾಗಿತ್ತಲ್ಲದೆ ಲಾಭದಲ್ಲಿರುವ ಸಂಸ್ಥೆಗಳು/ ಕಾರ್ಖಾನೆಗಳು ಮಾತ್ರವಲ್ಲ ಆರ್ಥಿಕವಾಗಿ ನಷ್ಟದಲ್ಲಿರುವ ಇವುಗಳು ಕೂಡ ಪಕ್ಷಕ್ಕೆ ದೇಣಿಗೆ ನೀಡಿತ್ತು.

ಇನ್ನೂ ಚುನಾವಣಾ ಬಂಡ್‌ ಪಡೆದು ದೇಣಿಗೆ ನೀಡಿದ ಸಂಸ್ಥೆಗಳಿಗೆ Black List (ಬ್ಲಾಕ್‌ ಲಿಸ್ಟ್‌ ) ಆದ ಸಂಸ್ಥೆಳು, ಕಾರ್ಖಾನೆಗಳು ಅದರಲ್ಲೂ
ಔಷಧಿಗಳನ್ನು ತಯಾರಿಸುವ ಸಂಸ್ಥೆಗಳು ಬಿಜೆಪಿಗೆ ದೇಣಿಗೆ ನೀಡಿತ್ತು. ಈಗ ಬ್ಲಾಕ್‌ ಲಿಸ್ಟ್‌ ಆದ ಕಂಪನಿಗಳ ವಿರುದ್ಧ ಯಾವ ಕ್ರಮವನ್ನು
ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳು ಅವುಗಳ ವಿರುದ್ಧ ಕ್ರಮವನ್ನು ಜರುಗಿಸುತ್ತದೆ ಎಂದು ಕಾದು ನೋಡ ಬೇಕಿದೆ.










Tags: #chiefministersiddaramaiahcentre Health MinisterChandrachudCJICorruptionDK Shiva KumarElectoral BondFormer CJIinfants deathJP NaddaKarnatakaKeralaMadhya PradeshNaredra ModiNarendra ModiPmScamsupreme courtTamil Nadu
Previous Post

Santhosh Lad: ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ವಿತರಣೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

Next Post

ಬಾಪು ಸ್ಮರಣೆ : ವಿಶೇಷ ರೈಲು ಸಂಚಾರ !

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post
ಬಾಪು ಸ್ಮರಣೆ :  ವಿಶೇಷ ರೈಲು ಸಂಚಾರ !

ಬಾಪು ಸ್ಮರಣೆ : ವಿಶೇಷ ರೈಲು ಸಂಚಾರ !

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada