• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಅರುಣಾಚಲ ಪ್ರದೇಶ: ಭಾರತ ಮತ್ತು ಚೀನಾ ನಡುವೆ ಘರ್ಷಣೆ

Any Mind by Any Mind
October 8, 2021
in ವಿದೇಶ
0
ಅರುಣಾಚಲ ಪ್ರದೇಶ: ಭಾರತ ಮತ್ತು ಚೀನಾ ನಡುವೆ ಘರ್ಷಣೆ
Share on WhatsAppShare on FacebookShare on Telegram

ಕಳೆದ ವಾರ ಅರುಣಾಚಲ ಪ್ರದೇಶದ ಗಡಿ ಭಾಗದ ತವಾಂಗ್ ನ ಯಾಂಗ್ಸೆಯಲ್ಲಿ ಭಾರತ-ಚೀನಾ ಸೇನಾಪಡೆಗಳ ನಡುವೆ ಮುಖಾಮುಖಿ ಘರ್ಷಣೆ ನಡೆದಿದ್ದು, ಯಾಂಗ್ಸೆಯನ್ನು ಚೀನಾ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಪ್ರಯತ್ನಿಸಿದೆ ಎಂಬ  ಮಾಹಿತಿ ಬಹಿರಂಗಗೊಂಡಿದೆ.

ADVERTISEMENT

ʼಸ್ಥಳೀಯ ಕಮಾಂಡರ್‌ಗಳ ಮಟ್ಟದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುವ ಕೆಲ ಗಂಟೆಗಳ ಮೊದಲು ಘರ್ಷಣೆ ನಡೆಯಿತು. ಯಾಂಗ್ತ್ಸೆ ಪಕ್ಕದಲ್ಲಿ ಗಸ್ತು ಸುತ್ತುತ್ತಿದ್ದ ಸಂದರ್ಭದಲ್ಲಿ ಭಾರತ ಮತ್ತು ಚೀನಾ ಸೈನ್ಯಗಳ ನಡುವೆ ಘರ್ಷಣೆ ಉಂಟಾಗಿದೆ. ನಂತರ ಸೈನಿಕರು ತಮ್ಮ ತಮ್ಮ ಕಡೆಗಳಿಗೆ ಮರಳುವಂತೆ ಒಬ್ಬರಿಗೊಬ್ಬರು ಕೇಳಿಕೊಂಡರುʼ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಪ್ರಾಂತ್ಯದ ಕಡೆ ಚೀನಾದ ಪಿಎಲ್ಎ ಸಿಬ್ಬಂದಿಗಳು ನುಸುಳಲು ಪ್ರಯತ್ನಿಸುವಾಗ ಈ ಸಂಘರ್ಷ ಉಂಟಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್ಎ) ಯೊಂದಿಗೆ ನಡೆದ ಘರ್ಷಣೆಯಲ್ಲಿ ಯಾವುದೇ ಚೀನಾ ಸೈನಿಕರನ್ನು ಬಂಧಿಸಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟ ಪಡಿಸಿದೆ.

ಆಗಸ್ಟ್ 30 ರಂದು ಉತ್ತರಾಖಂಡದ ಕೇಂದ್ರ ವಲಯದಲ್ಲಿ ಸುಮಾರು 100ಕ್ಕೂ ಹೆಚ್ಚು ಸೈನಿಕರು ಚೀನಾದ ಗಸ್ತು ಎಲ್‌ಎಸಿ ದಾಟಿ, ಪಾದಚಾರಿ ಸೇತುವೆಯನ್ನು ಹಾನಿಗೊಳಿಸಿದ ಘಟನೆಯ ನಂತರ ಈ ಘಟನೆ ಸಂಭವಿಸಿದೆ. ಮಾತ್ರವಲ್ಲ ಈಶಾನ್ಯ ಲಡಾಖ್ ವಿವಾದಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸೇನಾ ಸಭೆ ನಡೆದ ಬಳಿಕ ಅರುಣಾಚಲ ಪ್ರದೇಶದಲ್ಲಿ ಈ ಬೆಳವಣಿಗೆ ನಡೆದಿದೆ.

Tags: BJPChinachina-india border disputeIndia china border rowIndia-china stand offIndo-China Faceoffಬಿಜೆಪಿ
Previous Post

ಡ್ರಗ್ಸ್ ಪ್ರಕರಣ: ಬಿಜೆಪಿ ನಾಯಕನ ಸಂಬಂಧಿಯನ್ನು NCB ಬಿಡುಗಡೆ ಮಾಡಿದೆ- NCP ನಾಯಕ ಮಲಿಕ್

Next Post

ಲಖೀಂಪುರ್ ಖೇರಿ ಹತ್ಯಾಕಾಂಡ ವಿಚಾರಣೆ ಮುಂದುವರೆಸಿದ ಸುಪ್ರೀಂ ಕೋರ್ಟ್; ಸಮನ್ಸ್ ಜಾರಿಯಾದರೂ ಠಾಣೆಗೆ ಹಾಜರಾಗದ ಮಂತ್ರಿ ಮಗ

Related Posts

Top Story

Sharan Prakash Patil: ಸಿದ್ದರಾಮಯ್ಯ ನೇತೃತ್ವದ ಪ್ರಜಾಪ್ರಭುತ್ವ ಆಡಳಿತ, ಮೋದಿ ರೀತಿ ಸರ್ವಾಧಿಕಾರಿತನ ನಮ್ಮಲ್ಲಿಲ್ಲ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

by ಪ್ರತಿಧ್ವನಿ
June 25, 2025
0

ಇದುವೇ ಗುಡ್‌ ಅಂಡ್‌ ವೈಬ್ರೆಂಡ್‌ ಡೆಮಾಕ್ರಸಿ. ನಮ್ಮದು ಕಾಂಗ್ರೆಸ್‌ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಪ್ರಜಾಸತ್ತಾತ್ಮಕ ಆಡಳಿತ. ಇಲ್ಲಿ ಯಾರೇ ಆಗಲಿ ದನಿ ಎತ್ತಬಹುದು, ಬೇಡಿಕೆ ಮಂಡಿಸಬಹುದು....

Read moreDetails

N.S Bhosaraju: ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್” ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಎನ್‌ ಎಸ್‌ ಭೋಸರಾಜು..

June 25, 2025

CM Siddaramaiah: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರನ್ನು ಭೇಟಿ ಮಾಡಿದ ಸಿ.ಎಂ. ಸಿದ್ದರಾಮಯ್ಯ..

June 24, 2025

Shimla: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಶಿಕ್ಷಕನ ವಿರುದ್ಧ ತಿರುಗಿಬಿದ್ದ ಬಾಲಕಿಯರು.!!

June 24, 2025

ವಸತಿ ಸಚಿವರ ರಾಜಿನಾಮೆ ಪಡೆಯುವ ಧೈರ್ಯ, ನೈತಿಕತೆ ಸಿಎಂಗೆ ಇದೆಯಾ?

June 23, 2025
Next Post
ಶಾಲೆ ಪುನರಾರಂಭಿಸುವಂತೆ ರಾಜ್ಯಗಳಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಲಖೀಂಪುರ್ ಖೇರಿ ಹತ್ಯಾಕಾಂಡ ವಿಚಾರಣೆ ಮುಂದುವರೆಸಿದ ಸುಪ್ರೀಂ ಕೋರ್ಟ್; ಸಮನ್ಸ್ ಜಾರಿಯಾದರೂ ಠಾಣೆಗೆ ಹಾಜರಾಗದ ಮಂತ್ರಿ ಮಗ

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada