• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ ಕ್ಷೇತ್ರದ ಬಂಡಾಯ ಶಮನಗೊಳಿಸಿದ ಬಿಎಸ್‌ವೈ ! ಬಿಜೆಪಿ ಪಾಲಿಗೆ ಆಪತ್ವಾಂಧವ ?!

ಪ್ರತಿಧ್ವನಿ by ಪ್ರತಿಧ್ವನಿ
April 2, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ ಕ್ಷೇತ್ರದ ಬಂಡಾಯ ಶಮನಗೊಳಿಸಿದ ಬಿಎಸ್‌ವೈ ! ಬಿಜೆಪಿ ಪಾಲಿಗೆ ಆಪತ್ವಾಂಧವ ?!
Share on WhatsAppShare on FacebookShare on Telegram

ಲೋಕಸಭೆ ಚುನಾವಣೆ (Parliment election) ನಮೋಗೆ (Namo) ಮಾತ್ರ ಅಲ್ಲ, ಬಿಎಸ್‌ ವೈಗೂ (BSY) ಅಳಿವು ಉಳಿವಿನ ಯುದ್ಧ. ವಿಧಾನಸಭೆ ಎಲೆಕ್ಷನ್ ಫಲಿತಾಂಶದಿಂದ (Election results) ಪಾಠ ಕಲಿತ ಹೈಕಮಾಂಡ್ ಎಚ್ಚೆತ್ತಿದೆ. ಬಿಎಸ್‌ವೈ ಪುತ್ರನಿಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಿ ಲೋಕಸಭೆ ದಿಗ್ವಿಜಯಕ್ಕಾಗಿ ರೇಸ್‌ಗೆ ಇಳಿಸಲಾಗಿದೆ.. ಈ ರೇಸ್‌ಗೆ ಮಾಜಿ ಸಿಎಂ ಯಡಿಯೂರಪ್ಪ ಬಲ ತುಂಬಿದ್ದಾರೆ. ಸೋ ಬೀದರ್ ಟು ಚಾಮರಾಜನಗರ (Bidar to chamarajnagar) ವರೆಗೆ ಸಿಡಿದ ಬಂಡಾಯದ ಕಿಡಿಗೆ ಅಶ್ರುವಾಯು ಪ್ರಯೋಗ ಆಗ್ತಿದೆ.

ADVERTISEMENT

ನಾಯಕತ್ವ ಸಿಕ್ಕ ಬಳಿಕ ಫೀಲ್ಡ್‌ಗಿಳಿದ ಬಿಜೆಪಿ (Bjp) ಪಾಲಿನ ರಾಜಾಹುಲಿ, ಪಕ್ಷ ಬಿಟ್ಟವರನ್ನ ಮರಳಿ ಪಕ್ಷದ ತೆಕ್ಕೆಗೆ ಬಾಚಿದ್ದಾರೆ.. ಬಂಡೆದ್ದ ಜಾಗಕ್ಕೆ ಹೋಗಿ ಮದ್ದು ನೀಡಿ ಮದ್ದಾನೆಗಳನ್ನ ಪಳಗಿಸ್ತಿದ್ದಾರೆ. ಚಿತ್ರದುರ್ಗದ (Chitra durga) ಟಿಕೆಟ್‌ಗಾಗಿ ಬಂಡೆದ್ದ ಹೊಳಲ್ಕೆರೆ ಶಾಸಕ ಚಂದ್ರಪ್ಪ ಪುತ್ರ ರಘುಚಂದನ್‌ಗೆ (Raghu chandan) ಬೆಂಗಳೂರಿಗೆ ಕರೆಯಿಸಿ ರಾಜೀ ಸಂಧಾನ ಮುಗಿಸಿದ್ದಾರೆ . ಇತ್ತ, ಚಿಕ್ಕಬಳ್ಳಾಪುರದಲ್ಲಿ (Chikkaballapura) ಹಾರಿದ್ದ ಬಂಡಾಯದ ಬಾವುಟ ಕೆಳಗಿಳಿದಿದೆ.. ಯಡಿಯೂರಪ್ಪ ಸೂಚನೆ ಮೇರೆಗೆ ಭೇಟಿಗೆ ಆಗಮಿಸಿದ ಎಸ್.ಆರ್ ವಿಶ್ವನಾಥ್‌ರನ್ನ (S.R Vishwanath) ಮಾತುಕಥೆ ನಡೆಸಿದ್ದಾರೆ.

ಇನ್ನು, ದಳ ಪಾಲಾಗಿರುವ ಹಾಸನ (Hassan) ಕ್ಷೇತ್ರದಲ್ಲಿ ಬಿಜೆಪಿಯೊಳಗೆ ಎದ್ದಿದ್ದ ಅಸಮಾಧಾನವನ್ನ ವಿಜಯೇಂದ್ರ ಶಮನ ಮಾಡಿದ್ದಾರೆ.. ಹಾಸನ ಕ್ಷೇತ್ರದ ಸಮನ್ವಯ ಸಭೆ ನಡೆಸಿದ ವಿಜಯೇಂದ್ರ ಸಂಧಾನ ನಡೆಸಿದ್ರು.. ಪ್ರಜ್ವಲ್ ರೇವಣ್ಣರನ್ನ (prajwal Revanna) ಗೆಲ್ಲಿಸಬೇಕು.. ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕು ಅನ್ನೋ ತೀರ್ಮಾನಕ್ಕೆ ಪ್ರೀತಂಗೌಡ (preetham gowda) ಸಮ್ಮತಿಸಿದ್ರು.ಹಲವು ಕ್ಷೇತ್ರಗಳಲ್ಲಿ ಎದುರಾಗಿದ್ದ ಬಂಡಾಯವನ್ನ ಬಿಎಸ್‌ವೈ ಮತ್ತು ವಿಜಯೇಂದ್ರ ಸಂಧಾನದ ಮೂಲಕ ಬಗೆಹರಿಸ್ತಿದ್ದಾರೆ.. ಈ ಮೂಲಕ ಆತಂಕದಲ್ಲಿ ಕಮಲ ನಳನಳಿಸ್ತಿದೆ

Tags: BJPಚಿಕ್ಕಬಳ್ಳಾಪುರಚಿತ್ರದುರ್ಗಬಿ ಎಸ್ ಯಡಿಯೂರಪ್ಪಬಿಜೆಪಿವಿಜಯೇಂದ್ರಹಾಸನ
Previous Post

ಇವಿಎಂ ಮತ್ತು ವಿವಿ ಪ್ಯಾಟ್ ಸ್ಲಿಪ್ ಗಳನ್ನು 100% ಪರಿಶೀಲಿಸಬೇಕು ! ECI ಗೆ ಸುಪ್ರೀಂ ಕೋರ್ಟ್ ನೋಟೀಸ್ ! 

Next Post

ಕರುನಾಡಿನಿಗೆ ಎಂಟ್ರಿ ಕೊಟ್ಟ ಅಮಿತ್ ಶಾ ! ಡಿಕೆ ಭದ್ರಕೋಟೆಯಲ್ಲಿ ರಣಕಹಳೆ ಮೊಳಗಿಸಲಿದ್ದಾರೆ ಚಾಣಕ್ಯ !

Related Posts

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ
Top Story

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

by ಪ್ರತಿಧ್ವನಿ
November 3, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಇಂದು ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿಯಾಗಿದೆ. ಪರಪ್ಪನ ಅಗ್ರಹಾರ ಜೈಲಿನಿಂದ 6 ಆರೋಪಿಗಳು ಮತ್ತು ಜಾಮೀನು ಪಡೆದು ಹೊರಗಿದ್ದ...

Read moreDetails

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

November 3, 2025
ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

November 3, 2025

N Cheluva Narayanaswamy: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ನೀಡಿದ ಸಚಿವ ಎನ್ ಚೆಲುವರಾಯಸ್ವಾಮಿ..!!

November 3, 2025
Next Post
ಕರುನಾಡಿನಿಗೆ ಎಂಟ್ರಿ ಕೊಟ್ಟ ಅಮಿತ್ ಶಾ ! ಡಿಕೆ ಭದ್ರಕೋಟೆಯಲ್ಲಿ ರಣಕಹಳೆ ಮೊಳಗಿಸಲಿದ್ದಾರೆ ಚಾಣಕ್ಯ !

ಕರುನಾಡಿನಿಗೆ ಎಂಟ್ರಿ ಕೊಟ್ಟ ಅಮಿತ್ ಶಾ ! ಡಿಕೆ ಭದ್ರಕೋಟೆಯಲ್ಲಿ ರಣಕಹಳೆ ಮೊಳಗಿಸಲಿದ್ದಾರೆ ಚಾಣಕ್ಯ !

Please login to join discussion

Recent News

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ
Top Story

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

by ಪ್ರತಿಧ್ವನಿ
November 3, 2025
Top Story

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

by ಪ್ರತಿಧ್ವನಿ
November 3, 2025
Top Story

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

by ಪ್ರತಿಧ್ವನಿ
November 3, 2025
ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ
Top Story

ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

by ಪ್ರತಿಧ್ವನಿ
November 3, 2025
Health Care

N Cheluva Narayanaswamy: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ನೀಡಿದ ಸಚಿವ ಎನ್ ಚೆಲುವರಾಯಸ್ವಾಮಿ..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

November 3, 2025

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada