• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ಚಿತ್ತಾಪುರ RSS ಪಥಸಂಚಲನ: ಒಂದು ವಾರದಲ್ಲಿ ಸರ್ಕಾರದ ನಿರ್ಧಾರ

ಪ್ರತಿಧ್ವನಿ by ಪ್ರತಿಧ್ವನಿ
November 7, 2025
in ಅಭಿಮತ
0
ಚಿತ್ತಾಪುರ RSS ಪಥಸಂಚಲನ: ಒಂದು ವಾರದಲ್ಲಿ ಸರ್ಕಾರದ ನಿರ್ಧಾರ
Share on WhatsAppShare on FacebookShare on Telegram

 

ADVERTISEMENT
Kumaraswamy on Congress Govt: ಕೇಂದ್ರ ಸರ್ಕಾರವನ್ನು ದೂರುತ್ತಿರೋ ಕೈ ನಾಯಕರಿಗೆ ಕುಮಾರಣ್ಣ ಟಾಂಗ್ #pratidhvani

ಬೆಂಗಳೂರು: ಹೈಕೋರ್ಟ್ ನಲ್ಲಿಂದು ಮತ್ತೆ ಚಿತ್ತಾಪುರ ಪಥಸಂಚಲನ ಕುರಿತ ಅರ್ಜಿ ವಿಚಾರಣೆ ನಡೆದಿದೆ. ೮ ವೇಳೆ ಅರ್ಜಿದಾರರಿಗೆ ಅನುಮತಿ ಮಂಜೂರು ಮಾಡಲು ಸರ್ಕಾರಕ್ಕೆ ನವೆಂಬರ್ 13ರ ತನಕ ಕಾಲಾವಕಾಶ ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠ ಕಾಲಾವಕಾಶ ನೀಡಿ ವಿಚಾರಣೆಯನ್ನು ನ.13.ರ ಮಧ್ಯಾಹ್ನಕ್ಕೆ ಮುಂದೂಡಿತು.

 

ಬೆಂಗಳೂರಿನಲ್ಲಿ ನ.5ರಂದು ಎರಡನೇ ಸುತ್ತಿನ ಶಾಂತಿ ಸಭೆಯ ಬಳಿಕ ನಿಗದಿಯಂತೆ ಶುಕ್ರವಾರ ಅರ್ಜಿ ವಿಚಾರಣೆ ಮುಂದುವರಿಸಿದ ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್, RSS ಪರ ವಕೀಲರು ಹಾಗೂ ಸರ್ಕಾರದ ಪರ ವಕೀಲರ ವಾದ- ಪ್ರತಿವಾದ ಆಲಿಸಿದರು. ಈ ವೇಳೆ ಅರ್ಜಿದಾರರ ಪರ ವಕೀಲ ಅರುಣ ಶ್ಯಾಮ್, ಬೆಂಗಳೂರಿನಲ್ಲಿ ನಡೆದ ಶಾಂತಿಸಭೆಯು ಶಾಂತಿಯುತ ಹಾಗೂ ಫಲಪ್ರದವಾಗಿತ್ತು. ಸಭೆಯಲ್ಲಿ ನಾವು ಎರಡು ದಿನಾಂಕಗಳೊಂದಿಗೆ ಪರಿಷ್ಕೃತ ಮುಂದಿಟ್ಟಿದ್ದೇವೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಅಡ್ವಕೇಟ್‌ ಜನರಲ್ ಶಶಿಕಿರಣ್‌ ಶೆಟ್ಟಿ, ಅರ್ಜಿದಾರರ ಪರ ವಕೀಲರು ಹೇಳಿದಂತೆ ಶಾಂತಿ ಸಭೆ ಫಲಪ್ರದವಾಗಿತ್ತು. ಈ ಸಂಬಂಧ ಆರ್ ಎಸ್ ಎಸ್ ಸೇರಿದಂತೆ ಎಲ್ಲಾ 11 ಅರ್ಜಿದಾರರಿಗೆ ಅನುಮತಿ ಮಂಜೂರು ಮಾಡುವ ಬಗೆಗೆ ನಿರ್ಧಾರ ಕೈಗೊಳ್ಳಲು ಒಂದು ವಾರದ ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಇದಕ್ಕೆ ನ್ಯಾಯಾಲಯವು, ನಮ್ಮ ಮುಂದೆ ಅವೆಲ್ಲ ಅರ್ಜಿಗಳು ಬಂದಿಲ್ಲವಲ್ಲ ಎಂದಿತು. ಅದಕ್ಕೆ ಶಶಿಕಿರಣ ಶೆಟ್ಟಿ, ಶಾಂತಿಸಭೆಯಲ್ಲಿ ಹಲವು ಸಂಘಟನೆಗಳು ಪಾಲ್ಗೊಂಡಿದ್ದವು. RSS ಸೇರಿದಂತೆ ಎಲ್ಲ ಅರ್ಜಿದಾರರಿಗೆ ಒಂದು ಸಲಕ್ಕೆ ಸೀಮಿತವಾಗಿ ಅವಕಾಶ ಮಾಡಿಕೊಡಲು ಸರ್ಕಾರ ಯತ್ನಿಸುತ್ತಿದೆ. ಅದಕ್ಕೆ ಒಂದು ವಾರದ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಎಜಿ ಮನವಿ ಪುರಸ್ಕರಿಸಿದ ನ್ಯಾಯಪೀಠ, ಅರ್ಜಿಗಳ ಬಗೆಗೆ ನಿಲುವು ವ್ಯಕ್ತಪಡಿಸಲು ಸರ್ಕಾರಕ್ಕೆ ನ.13ರ ತನಕ ಕಾಲಾವಕಾಶ ನೀಡಿ, ವಿಚಾರಣೆಯನ್ನು ನ.13ರ ಮಧ್ಯಾಹ್ನ 2.30ಕ್ಕೆ ಮುಂದೂಡಿತು.

 

Tags: Karnataka High CourtRSS
Previous Post

RTO ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Next Post

ಇಂದಿನ ರಾಶಿ ಭವಿಷ್ಯ: ವೃತ್ತಿರಂಗದಲ್ಲಿ ಈ ರಾಶಿಯವರಿಗೆ ಇಂದು ಸಕಾಲ..!

Related Posts

ಕನ್ಯಾಕುಮಾರಿ- ಕಾಶ್ಮೀರ ರೈತ ಜಾಗೃತಿ ಯಾತ್ರೆ: MSPಗೆ ಸಿಗಲಿರುವುದೇ ಕೇಂದ್ರದ ಅಸ್ತು?
Top Story

ಕನ್ಯಾಕುಮಾರಿ- ಕಾಶ್ಮೀರ ರೈತ ಜಾಗೃತಿ ಯಾತ್ರೆ: MSPಗೆ ಸಿಗಲಿರುವುದೇ ಕೇಂದ್ರದ ಅಸ್ತು?

by ಪ್ರತಿಧ್ವನಿ
February 3, 2026
0

ಬೆಂಗಳೂರು : ಭಾರತದ ಕೃಷಿ ವ್ಯವಸ್ಥೆಯಲ್ಲಿ “ಎಂಎಸ್ಪಿ” ಎಂಬ ಪದವು ವರ್ಷಗಳಿಂದ ಭರವಸೆಯ ಸಂಕೇತವಾಗಿ ಬಳಸಲ್ಪಡುತ್ತಿದೆ. ಆದರೆ ವಾಸ್ತವದಲ್ಲಿ, ಅದು ರೈತರ ಬದುಕಿಗೆ ಭದ್ರತೆ ನೀಡುವ ಕಾನೂನು...

Read moreDetails
ಕುಟುಂಬ ರಾಜಕಾರಣ: ಭಾರತೀಯ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಭೀಕರ ದಾಳಿ! 

ಕುಟುಂಬ ರಾಜಕಾರಣ: ಭಾರತೀಯ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಭೀಕರ ದಾಳಿ! 

January 26, 2026

ಸಿಬಿಎಸ್‌ಇ 2025: 10ನೇ ಮತ್ತು 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

January 12, 2025

ಹಿರಿಯ ಸಾಹಿತಿ ನಾಡೋಜಾ ನಾ. ಡಿಸೋಜಾ ನಿಧನ..

January 6, 2025

ಅಭಿಮಾನಿಗಳ ಹಾಗೂ ಚಿತ್ರತಂಡದವರ ಗೆಲುವಿನ ನಗುವನ್ನು ನೋಡಿ ನಾನು ಸಂಭ್ರಮಿಸುತ್ತಿದ್ದೇನೆ .

December 31, 2024
Next Post
ಇಂದಿನ ರಾಶಿ ಭವಿಷ್ಯ: ವೃತ್ತಿರಂಗದಲ್ಲಿ ಈ ರಾಶಿಯವರಿಗೆ ಇಂದು ಸಕಾಲ..!

ಇಂದಿನ ರಾಶಿ ಭವಿಷ್ಯ: ವೃತ್ತಿರಂಗದಲ್ಲಿ ಈ ರಾಶಿಯವರಿಗೆ ಇಂದು ಸಕಾಲ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada