• Home
  • About Us
  • ಕರ್ನಾಟಕ
Tuesday, July 8, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚಂದನವನದ ತಾರೆಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನೆರವೇರಿತು “ಛೂಮಂತರ್” ಚಿತ್ರದ ಪ್ರೀ ರಿಲೀಸ್ ಇವೆಂಟ್

ಪ್ರತಿಧ್ವನಿ by ಪ್ರತಿಧ್ವನಿ
January 8, 2025
in Top Story, ಇದೀಗ, ಕರ್ನಾಟಕ, ದೇಶ, ವಾಣಿಜ್ಯ, ವಿಶೇಷ, ಸಿನಿಮಾ, ಸೌಂದರ್ಯ
0
Share on WhatsAppShare on FacebookShare on Telegram

ಶರಣ್ ಅಭಿನಯದ ಈ ಚಿತ್ರ ಜನವರಿ 10ರಂದು ಬಿಡುಗಡೆ.

ADVERTISEMENT

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, “ಕರ್ವ”‌ ಖ್ಯಾತಿಯ ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ ಮಂತರ್” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ಕನಸಿನ ರಾಣಿ ಮಾಲಾಶ್ರೀ, ಡಾಲಿ ಧನಂಜಯ, ಗುರುಕಿರಣ್, ರಿಷಿ, ಪ್ರಥಮ್, ಅಮೂಲ್ಯ, ಧೀರೇನ್ ರಾಮಕುಮಾರ್, ತಿಲಕ್, ಮಾಲಾಶ್ರೀ ಪುತ್ರಿ ಆರಾಧನಾ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಪದಾಧಿಕಾರಿಗಳಾದ ಪ್ರವೀಣ್ ಕುಮಾರ್, ಚಿಂಗಾರಿ ಮಹದೇವ್, ನಿರ್ಮಾಪಕ ಕಿರಣ್ ಬರ್ತೂರು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದು, “ಛೂ ಮಂತರ್” ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಮ್ಮ ಚಿತ್ರಕ್ಕೆ ಪ್ರೋತ್ಸಾಹ ನೀಡಲು ಆಗಮಿಸಿರುವ ಪ್ರತಿಯೊಬ್ಬರಿಗೂ ಧನ್ಯವಾದ ಎಂದು ಮಾತು ಆರಂಭಿಸಿದ ನಿರ್ಮಾಪಕ ತರುಣ್ ಶಿವಪ್ಪ, ಸಂಕ್ರಾಂತಿ ಸಮೀಪದಲ್ಲಿ ಅಂದರೆ ಜನವರಿ 10 ರಂದು ನಮ್ಮ ಚಿತ್ರ ಬಿಡುಗಡೆಯಾಗಲಿದೆ. ಇದೇ ಸಮಯದಲ್ಲಿ ಬೇರೆ ಭಾಷೆಗಳ ಚಿತ್ರಗಳು ಬಿಡುಗಡೆಯಾಗಲಿದೆ. ಹಾಗಾಗಿ ನಮಗೆ ಸಾಕಷ್ಟು ಚಿತ್ರಮಂದಿರಗಳು ಸಿಗುತ್ತಿಲ್ಲ. ಮಂಡ್ಯದಂತಹ ಕನ್ನಡಿಗರೇ ಹೆಚ್ಚಿರುವ ಊರಿನಲ್ಲೂ ಚಿತ್ರಮಂದಿರ ಸಿಗದಿರುವುದು ತುಂಬಾ ಬೇಸರವಾಗಿದೆ. ಈ ಕುರಿತು ನಾವು ವಾಣಿಜ್ಯ ಮಂಡಳಿ ಮೊರೆ ಹೋಗಿದ್ದು, ನಮಗೆ ಸಾಕಷ್ಟು ಚಿತ್ರಮಂದಿರಗಳು ಸಿಗುವ ಭರವಸೆ ಇದೆ ಎಂದರು.

ಚಿತ್ರತಂಡದ ಸಹಕಾರದಿಂದ “ಛೂಮಂತರ್” ಚೆನ್ನಾಗಿ ಮೂಡಿಬಂದಿದೆ ಎಂದು ನಿರ್ದೇಶಕ ನವನೀತ್ ತಿಳಿಸಿದರು.

ಈ ಚಿತ್ರದಲ್ಲಿ ನಾನೊಬ್ಬನೇ ನಾಯಕನಲ್ಲ. ಇದರಲ್ಲಿ ಅಭಿನಯಿಸಿರುವ ಎಲ್ಲರೂ ನಾಯಕರೆ. ಒಟ್ಟಾರೆ ಇಡೀ ಚಿತ್ರತಂಡದ ಶ್ರಮದಿಂದ ಒಂದೊಳ್ಳೆ ಚಿತ್ರ ನಿರ್ಮಾಣವಾಗಿದೆ. ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ನಮ್ಮ ಚಿತ್ರ ಎಲ್ಲರ ಮನ ತಲುಪಿದೆ. ಚಿತ್ರ ಗೆಲ್ಲುವ ಭರವಸೆ ಇದೆ. ಇಂದು ನಮ್ಮ‌ ಚಿತ್ರಕ್ಕೆ ಪ್ರೋತ್ಸಾಹ ನೀಡಲು ಇಷ್ಟು ಜನ ಕಲಾವಿದರು ಬಂದಿರುವುದು ತುಂಬಾ ಖುಷಿಯಾಗಿದೆ. ಎಲ್ಲರಿಗೂ ಧನ್ಯವಾದ ಎಂದರು ನಾಯಕ ಶರಣ್.

ಚಿತ್ರದಲ್ಲಿ ಅಭಿನಯಿಸಿರುವ ಪ್ರಭು ಮುಂಡ್ಕರ್, ಮೇಘನಾ ಗಾಂವ್ಕರ್, ರಂಜನಿ ರಾಘವನ್, ನರಸಿಂಹ ಜಾಲಹಳ್ಳಿ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಅವಿನಾಶ್ ಬಸತ್ಕೂರ್ ಸೇರಿದಂತೆ ಅನೇಕ ತಂತ್ರಜ್ಞರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಶರಣ್, ಚಿಕ್ಕಣ್ಣ, ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್, ರಂಜನಿ ರಾಘವನ್, ನರಸಿಂಹ ಜಾಲಹಳ್ಳಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಅನುಪ್ ಕಟ್ಟುಕರನ್ ಛಾಯಾಗ್ರಹಣ ಹಾಗೂ ಚಂದನ್ ಶೆಟ್ಟಿ ಅವರ ಸಂಗೀತ ನಿರ್ದೇಶನವಿರುವ “ಛೂ ಮಂತರ್” ಚಿತ್ರಕ್ಕೆ ಅವಿನಾಶ್ ಬಸುತ್ಕರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.

Tags: Aradanachandan shettyChikkannaChoomantharChoomanthar Kannada MoiveDAALIDheerangurukiranKannada movieMeghana GaonkarPraveenPre ReleaseRajani RaghavanRISHIsandalwoodsharanTarun StudiosTilak
Previous Post

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕ್ರಮ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

Next Post

ಜಾತಿಯಿಂದ ಅಲಕ್ಷಿತರು ಶಿಕ್ಷಣದಿಂದ ವಂಚಿತರು

Related Posts

Top Story

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

by ಪ್ರತಿಧ್ವನಿ
July 8, 2025
0

ಕರ್ನಾಟಕದ ಅಸ್ಮಿತೆ ಸಾರುವ 6 ಮತ್ತು 28 ಜಿ.ಐ. ಉತ್ಪನ್ನಗಳ ಪ್ರದರ್ಶನ & ಮಾರಾಟ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ (Kempegowda International Airport) ಕರ್ನಾಟಕದ...

Read moreDetails

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

July 8, 2025

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

July 8, 2025

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

July 8, 2025
Next Post
ಜಾತಿಯಿಂದ ಅಲಕ್ಷಿತರು ಶಿಕ್ಷಣದಿಂದ ವಂಚಿತರು

ಜಾತಿಯಿಂದ ಅಲಕ್ಷಿತರು ಶಿಕ್ಷಣದಿಂದ ವಂಚಿತರು

Recent News

Top Story

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

by ಪ್ರತಿಧ್ವನಿ
July 8, 2025
Top Story

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

by ಪ್ರತಿಧ್ವನಿ
July 8, 2025
Top Story

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

by ಪ್ರತಿಧ್ವನಿ
July 8, 2025
Top Story

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

by ಪ್ರತಿಧ್ವನಿ
July 8, 2025
Top Story

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

by ಪ್ರತಿಧ್ವನಿ
July 8, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

July 8, 2025

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada