• Home
  • About Us
  • ಕರ್ನಾಟಕ
Wednesday, June 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಾತಿ ರಾಜಕಾರಣಕ್ಕೆ ಚಾಟಿ.. ಯುವಕರಿಗೆ ಸಿಎಂ ಜಾತ್ಯತೀತ ಪಾಠ..!

ಕೃಷ್ಣ ಮಣಿ by ಕೃಷ್ಣ ಮಣಿ
January 6, 2025
in Top Story, ಕರ್ನಾಟಕ, ರಾಜಕೀಯ
0
ಜಾತಿ ರಾಜಕಾರಣಕ್ಕೆ ಚಾಟಿ.. ಯುವಕರಿಗೆ ಸಿಎಂ ಜಾತ್ಯತೀತ ಪಾಠ..!
Share on WhatsAppShare on FacebookShare on Telegram
ADVERTISEMENT

ದಾವಣಗೆರೆಯಲ್ಲಿ ಭಾನುವಾರ ಎರಡು ಕಾರ್ಯಕ್ರಮಗಳಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ, ಎರಡೂ ಕಾರ್ಯಕ್ರಮದಲ್ಲೂ ಜಾತಿ, ಧರ್ಮ ರಾಜಕಾರಣದ ಬಗ್ಗೆ ವಾಗ್ದಾಳಿ ಮಾಡಿದ್ರು. ಕನಕ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂತರಾಜು ಜಾತಿ ಜನಗಣತಿಯನ್ನು ಮುಂದಿನ ಕ್ಯಾಬಿನೆಟ್‌ನಲ್ಲಿ ಚರ್ಚೆಗೆ ತರುವುದಾಗಿ ತಿಳಿಸಿದ್ರು. ನಾನು ಜಾತಿಯನ್ನು ದ್ವೇಷ ಮಾಡಲ್ಲ, ಜಾತಿಯನ್ನು ಹಿಡಿದು ರಾಜಕಾರಣ ಮಾಡುವುದನ್ನು ವಿರೋಧಿಸ್ತೀನಿ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗದ ಸಮುದಾಯಗಳ ಸ್ವಾಮೀಜಿಗಳು, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಹಲವು ಸಮುದಾಯಗಳ ಧಾರ್ಮಿಕ ಗುರುಗಳು ಭಾಗಿಯಾಗಿದ್ದರು. ಕಾಗಿನೆಲೆ ಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿ, ಶಾಖಾ ಮಠದ ಶ್ರೀ ಈಶ್ವರಾನಂದಿಪುರಿ ಸ್ವಾಮಿ ಸೇರಿದಂತೆ ಹಲವು ಮಠಾಧೀಶರು ಭಾಗಿಯಾಗಿ ಸಿಎಂ ಸಿದ್ದರಾಮಯ್ಯಗೆ ಬೆಂಬಲಿಸಿದ್ರು.

Santhosh Lad: ಎಲ್ಲದಕ್ಕೂ ಜಿಎಸ್ ಟಿ ಹಾಕ್ತಾವ್ರೆ ಮತ್ಯಾಕೆ ಪ್ರತಿಭಟನೆ ಮಾಡಲ್ಲ..#busticket #pratidhvani

ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಭೈರತಿ ಸುರೇಶ್,​ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಇನ್ನು ಮೂರೂವರೆ ವರ್ಷದ ಕಾಲ ನಿಮ್ಮ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ. ಅಹಿಂದ ಸಮಾಜಕ್ಕೆ ಬೇಕಾದ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ಮಾಡೋದಕ್ಕೆ ನಮ್ಮ ಸರ್ಕಾರ ಬದ್ಧ ಅಂತ ಹೇಳಿದ್ದಾರೆ.

Siddaramaiah : ಕುರುಬರ ವಿರುದ್ಧ ಗುಡುಗಿದ ಸಿದ್ದರಾಮಯ್ಯ..! #pratidhvani #siddaramaiah

ದಾವಣಗೆರೆಯ ಯುವಜನೋತ್ಸವದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಸಂತೋಷದಿಂದಲೇ ಯುವಜನೋತ್ಸವ ಉದ್ಘಾಟನೆ ಮಾಡಿದ್ದೇನೆ. ನಾಡಿನ ಯುವಜನರಿಗೆ ಹೊಸ ವರ್ಷದ ಶುಭಾಶಯಗಳು. 2025 ರಾಜ್ಯದ ಎಲ್ಲಾ ಜನರಿಗೂ ಒಳ್ಳೆದ ಮಾಡಲಿ ಅಂತ ಹಾರೈಸುತ್ತೇನೆ. ಮುಖ್ಯವಾಗಿ ರಾಜ್ಯದ ರೈತರಿಗೆ ಈ ವರ್ಷ ಮಳೆ ಬೆಳೆ ಒಳ್ಳೇದಾಗಲಿ ಎಂದು ಹಾರೈಸುತ್ತೇನೆ. ಇಡೀ ವರ್ಷ ಸಮಾಜದಲ್ಲಿ ಶಾಂತಿ ನೆಲೆಸಲಿ ಅಂತ ಬೇಡಿಕೊಳ್ತೇನೆ. ದೇಶದಲ್ಲಿ ಶೇ.35ರಷ್ಟು ಯುವಕರಿದ್ದಾರೆ. ಯುವಜನರು ಸಮಾಜಮುಖಿಯಾಗಿ ಬೆಳೆಯಬೇಕು. ಯುವಜನರಲ್ಲಿ ವೈಚಾರಿಕತೆ, ವೈಜ್ಞಾನಿಕವಾದ ಶಿಕ್ಷಣ ಸಿಗಬೇಕು ಅಂತ ಹೇಳಿದ್ರು.

ನಮ್ಮ ದೇಶದಲ್ಲಿ ಶೇಕಡ 35ರಷ್ಟು ಯುವಜನರೇ ಇದ್ದಾರೆ.. ಅವರೇ ನಮ್ಮ ದೇಶದ ಆಸ್ತಿ ಎಂದಿರುವ ಸಿಎಂ ಸಿದ್ದರಾಮಯ್ಯ, ಆದರೆ ಯುವಜನರು ಸಮಾಜಮುಖಿಯಾಗಿ ಬೆಳೆಯಬೇಕು. ಯುವಜನರಲ್ಲಿ ವೈಚಾರಿಕತೆ, ವೈಜ್ಞಾನಿಕವಾದ ಶಿಕ್ಷಣ ಸಿಗಬೇಕು. ಯುವಜನರು ತಮ್ಮಲ್ಲಿ ವೈಚಾರಿಕತೆ, ಜಾತ್ಯತೀತತೆ ಬೆಳೆಸಿಕೊಳ್ಳುವಂತೆ ಸಿಎಂ ಕರೆ ನೀಡಿದ್ದಾರೆ, ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂದು ವಿವೇಕಾನಂದ ಮಾತು ಪ್ರಸ್ತಾಪಿಸಿ ಯುವಜನರಿಗೆ ಸಿಎಂ ಕಿವಿಮಾತು ಹೇಳಿದ್ದು, ಯಾರಿಂದನೂ ಛೀ ಥೂ ಅಂತ ಅನ್ನಿಸಿಕೊಂಡು ಬದುಕಬಾರದು. ಘನತೆಯಿಂದ ಯಾರಿಗೂ ತೊಂದರೆ ಕೊಡದೆ ವೈಚಾರಿಕವಾಗಿ ಜೀವನ ಮಾಡಬೇಕು. ಅದಕ್ಕಾಗಿ ಪರಿಶ್ರಮ ಪಡಬೇಕು, ಸಾಧನೆಯ ಕಡೆಗೆ ಗಮನಹರಿಸಬೇಕು. ಎಲ್ಲರನ್ನೂ ಒಂದೇ ಅಂತಾ ಕಾಣುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದಿದ್ದಾರೆ.

Siddaramaiah i : ಹೇಯ್ ನೀನು ನನ್ನ ಹತ್ತಿರ ಇದೆಲ್ಲಾ ಮಾತಾಡ್ಬೇಡ ಹುಷಾರ್ ಸಿಎಂ ವಾರ್ನಿಂಗ್ #pratidhvani
Tags: CM Siddaramaiahcm siddaramaiah latest newscm siddaramaiah newscm siddaramaiah speechcm siddaramaiah wife in muda scamkarnataka cm siddaramaiahmuda scam cm siddaramaiahsiddaramaiahsiddaramaiah caseSiddaramaiah CMsiddaramaiah exclusive interviewsiddaramaiah latest newssiddaramaiah muda casesiddaramaiah muda scamsiddaramaiah newssiddaramaiah speechsiddaramaiah today newssiddaramaiah vs dk shivakumar
Previous Post

C.T ರವಿಯ ಅಶ್ಲೀಲ ಮಾತಿಗೆ ರಿಲೀಫ್‌ ಕೊಟ್ರಾ ಹೊರಟ್ಟಿ..?

Next Post

ಹಿರಿಯ ಸಾಹಿತಿ ನಾಡೋಜಾ ನಾ. ಡಿಸೋಜಾ ನಿಧನ..

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post

ಹಿರಿಯ ಸಾಹಿತಿ ನಾಡೋಜಾ ನಾ. ಡಿಸೋಜಾ ನಿಧನ..

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada