• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

KPSC ಹಗರಣದ ತನಿಖೆ ಚುರುಕು: 329 ಅಭ್ಯರ್ಥಿಗಳಿಗೆ ಸಿಐಡಿ ನೋಟಿಸ್..!

ಪ್ರತಿಧ್ವನಿ by ಪ್ರತಿಧ್ವನಿ
August 25, 2026
in Top Story, ಕರ್ನಾಟಕ, ರಾಜಕೀಯ
0
KPSC ಹಗರಣದ ತನಿಖೆ ಚುರುಕು: 329 ಅಭ್ಯರ್ಥಿಗಳಿಗೆ ಸಿಐಡಿ ನೋಟಿಸ್..!
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು 329 ಅಭ್ಯರ್ಥಿಗಳಿಗೆ ನೋಟಿಸ್ ಜಾರಿ ಮಾಡಿದ್ದು, ಎಲ್ಲರೂ ಇಂದೇ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

Yatnal vs BJP :  ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು ಯತ್ನಾಳ್‌ ಸ್ವಪಕ್ಷದ ನಾಯಕರಿಗೆ ಕ್ಲಾಸ್‌..! #bjp #yatnal

ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ವಿಚಾರಣೆ ವೇಳೆ ಕೆಲವರು ಅಕ್ರಮದ ಬಗ್ಗೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಸಿಐಡಿ ತನಿಖೆಯನ್ನು ತೀವ್ರಗೊಳಿಸಿದೆ. ಈ ಮಾಹಿತಿಯ ಆಧಾರದಲ್ಲಿ ಅಭ್ಯರ್ಥಿಗಳನ್ನು ವಿಚಾರಣೆ ನಡೆಸಿ ಅಕ್ರಮದ ಸಂಪೂರ್ಣ ಜಾಲದ ಬಗ್ಗೆ ಮಾಹಿತಿ ಕಲೆಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ.

ಇನ್ನು, 329 ಅಭ್ಯರ್ಥಿಗಳಿಂದ ವಶಪಡಿಸಿಕೊಳ್ಳಲಾಗಿರುವ 658 ಓಎಂಆರ್ ಕಾರ್ಬನ್ ಶೀಟ್‌ಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಅಭ್ಯರ್ಥಿಗಳ ಓಎಂಆರ್ ಶೀಟ್‌ಗಳೊಂದಿಗೆ ಕಾರ್ಬನ್ ಶೀಟ್‌ಗಳನ್ನು ಹೋಲಿಕೆ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.

Yatnal on DK Shivakumar : ಸಿಎಂ ಡಿಕೆ ಶಿವಕುಮಾರ್‌ ವಿರುದ್ಧ ಸದನದಲ್ಲಿ ಯತ್ನಾಳ್‌ ಅಕ್ರೋಶ..! #bnagendra

ಅಭ್ಯರ್ಥಿಗಳ ವಿಚಾರಣೆ ಮತ್ತು ಎಫ್‌ಎಸ್‌ಎಲ್ ವರದಿ ಬಳಿಕ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಹೊರಬರುವ ಸಾಧ್ಯತೆ ಇದೆ. ಪ್ರಕರಣದಲ್ಲಿ ಪ್ರಭಾವಿಗಳ ಪಾತ್ರವಿದೆಯೇ ಎಂಬ ಬಗ್ಗೆಯೂ ಸಿಐಡಿ ತನಿಖೆ ಮುಂದುವರಿಸಿದೆ.

Session on Shivalinge Gowda : ಬಿಜೆಪಿಗರ ವಿರುದ್ಧ ಸದನದಲ್ಲಿ ರೊಚ್ಚಿಗೆದ್ದ ಸಚಿವ ಶಿವಲಿಂಗೇಗೌಡ..! #pratidhvani
Previous Post

ಗ್ರಾಹಕರೇ ಎಚ್ಚರ..! ದೆಹಲಿಯ ಓಖ್ಲಾ ಸಬ್ಜಿ ಮಂಡಿಯಲ್ಲಿ ಬರೋಬ್ಬರಿ 508 KG ನಕಲಿ ಪನೀರ್‌ ಪತ್ತೆ

Next Post

ಮನೆಗೆಲಸ, ಅತ್ತೆ-ಮಾವನ ಆರೈಕೆ ಪತ್ನಿಗೆ ಕಡ್ಡಾಯವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

Related Posts

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ
Top Story

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

by ಪ್ರತಿಧ್ವನಿ
August 25, 2026
0

ಬೆಂಗಳೂರು: ರಾಜ್ಯದಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಹಾಗೂ ಮೆರವಣಿಗೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂ ಬಳಕೆಯನ್ನು ಸರ್ಕಾರ ನಿಷೇಧಿಸಿದೆ. ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸೌಹಾರ್ದತೆ ಕಾಪಾಡುವ...

Read moreDetails
ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

August 25, 2026
‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

August 25, 2026
ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

August 25, 2026
‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

August 25, 2026
Next Post
ಮನೆಗೆಲಸ, ಅತ್ತೆ-ಮಾವನ ಆರೈಕೆ ಪತ್ನಿಗೆ ಕಡ್ಡಾಯವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಮನೆಗೆಲಸ, ಅತ್ತೆ-ಮಾವನ ಆರೈಕೆ ಪತ್ನಿಗೆ ಕಡ್ಡಾಯವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada