• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಸಮಾನತೆ ಹೋಗಲಾಡಿಸಲು ಮೀಸಲಾತಿ ವ್ಯವಸ್ಥೆ ಮುಖ್ಯ : ಸಿಜೆಐ ಡಿ ವೈ ಚಂದ್ರಚೂಡ್​

Any Mind by Any Mind
November 25, 2023
in ಕರ್ನಾಟಕ, ದೇಶ
0
ಅಸಮಾನತೆ ಹೋಗಲಾಡಿಸಲು ಮೀಸಲಾತಿ ವ್ಯವಸ್ಥೆ ಮುಖ್ಯ : ಸಿಜೆಐ  ಡಿ ವೈ ಚಂದ್ರಚೂಡ್​
Share on WhatsAppShare on FacebookShare on Telegram

ADVERTISEMENT

ದೇಶದಲ್ಲಿನ ಜಾತಿ ವ್ಯವಸ್ಥೆಗೆ ಇತಿಹಾಸವಿದ್ದು, ಪ್ರಸ್ತುತದಲ್ಲಿಯೂ ಮುಂದುವರೆಯುತ್ತಿದೆ. ಅಸಮಾನತೆ ಹೋಗಲಾಡಿಸಲು ಮೀಸಲಾತಿ ವ್ಯವಸ್ಥೆ ಭರವಸೆಯ ಬೆಳಕಿದ್ದಂತೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್​ ಹೇಳಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದ ಲಾ ಏಷ್ಯಾದ 36ನೇ ಸಮಾವೇಶದ ಭಾಷಣದಲ್ಲಿ ಮಾತನಾಡಿ, ಪ್ರಸ್ತುತದ ದಿನಗಳಲ್ಲಿಯೂ ಜಾತಿ ವ್ಯವಸ್ಥೆ ಮುಂದುವರೆಯುತ್ತಿದೆ. ಸಮಾಜದಲ್ಲಿನ ಅಸಮಾನತೆಗಳನ್ನು ಹೋಗಲಾಡಿಸಲು ದೃಢ ನಿರ್ಧಾರಗಳು ಹಾಗೂ ಮೀಸಲಾತಿ ವ್ಯವಸ್ಥೆ ಭರವಸೆಯ ಬೆಳಕಾಗಿದೆ ಎಂದು ಸಿಜೆಐ ಚಂದ್ರಚೂಡ್​ ಹೇಳಿದರು.

ಅಸಮಾನತೆಯನ್ನು ಶಾಶ್ವತವಾಗಿ ಕಾನೂನಿನ ಅಂತರ್ಗತ ಸಂಕೀರ್ಣತೆಗಳಾಗಿ ಒಪ್ಪಿಕೊಳ್ಳಬೇಕಾಗಿದೆ. ಕಾನೂನಿನಲ್ಲಿ ಅಂತರ್ಗತವಾಗಿರುವ ಕೆಲವು ಸಂಕೀರ್ಣ ವ್ಯವಸ್ಥೆಗಳು ಸಮಾಜವನ್ನು ವಿಭಜನೆಗೊಳಿಸುತ್ತಿವೆ. ಈ ವಿಚಾರದಲ್ಲಿ ನಮ್ಮ ದೃಷ್ಟಿಕೋನವನ್ನು ವಿಸ್ತರಣೆ ಮಾಡಬೇಕು. ಸಾರ್ವಭೌಮತ್ವದ ಕಲ್ಪನೆಯ ಮಧ್ಯದಲ್ಲಿ ಬಹುತ್ವ ಒಳಗೊಂಡಿರುವಂತೆ ಮಾಡಬೇಕಾಗಿದೆ. ಸಕಾರಾತ್ಮಕ ಕಾರ್ಯವು ಪರಿವರ್ತನೆಯಿಂದ ಹೊರ ಬರುತ್ತದೆ. ಇದು ಹಳೆ ಜಾತಿಯ ಅಸಮಾನತೆಗಳನ್ನು ಹೋಗಲಾಡಿಸುವ ಭರವಸೆಯ ದಾರಿದೀಪವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದ್ದಾರೆ.

ಸೈದ್ಧಾಂತಿಕ ವಿಚಾರದಲ್ಲಿ ಜ್ಞಾನ ಎಂಬುದು ತಟಸ್ಥವಾಗಿರುವ ನಿಂತ ನೀರಲ್ಲ. ಅಧಿಕಾರದ ಆಧಾರದಲ್ಲಿ ಬದಲಾಗುತ್ತಿರುತ್ತದೆ. ಜತೆಗೆ, ನಮ್ಮದೇ ಸ್ವಾತಂತ್ರ್ಯವು ರೂಪಾಂತರಗೊಂಡು ಬದಲಾಗುತ್ತಿರುತ್ತದೆ. ಸಮಾಜದ ಆಧಾರವಾಗಿರುವ ವ್ಯವಸ್ಥಿತ ತಾರತಮ್ಯ ತೊಡೆದುಹಾಕಲು ವಿಭಿನ್ನ ಗುರುತುಗಳಿರುತ್ತವೆ. ಉದಾಹರಣೆಗೆ, ಅಂಗವಿಕಲರು ಅರ್ಹತೆಗಳನ್ನು ಗುರುತಿಸಲು ಪ್ರಮಾಣಪತ್ರ ಪಡೆಯಲು ಸೂಚಿಸಲಾಗುತ್ತಿದ್ದು, ಈ ರೀತಿಯಲ್ಲಿ ಸೂಚನೆ ಮಾನದಂಡಗಳನ್ನು ರೂಪಿಸಲು ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಇದರಿಂದಾಗಿ ಅವರಿಗೆ ಪ್ರಯೋಜನ ಪಡೆದುಕೊಳ್ಳುವುದಕ್ಕೆ ಸಾಧ್ಯವಾಗದ ಪರಿಸ್ಥಿತಿ ಎದುರಾಗುತ್ತಿದೆ. ಇಂತಹ ವಿಚಾರಗಳಲ್ಲಿ ಆತ್ಮಾವಲೋಕನ ಮಾಡಿಕೊಳ್ಳುವುದಕ್ಕೂ ಮುನ್ನ ಅಂಗವಿಕಲರಿಗೆ ರಕ್ಷಣೆ ನೀಡುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ.

ನಾನು ಕನ್ನಡಕ ಹಾಕಿಕೊಳ್ಳುತ್ತೇನೆ. ಆದರೆ ನನ್ನನ್ನು ಅಂಗವಿಕಲ ಎಂದು ಪರಿಗಣಿಸಲು ಆಗುವುದಿಲ್ಲ. ನನ್ನಂತಹ ಜನರು ಯಾವುದು ಅವಕಾಶದಿಂದ ವಂಚಿತರಾಗುವುದಿಲ್ಲ. ಆದರೆ ವ್ಯವಸ್ಥಿತ ಅಡೆತಡೆಗಳು ಮತ್ತು ಅಸಮಾನತೆಗಳನ್ನು ತೊಡೆದುಹಾಕುವುದು ಮತ್ತು ಸ್ವಾತಂತ್ರ್ಯವನ್ನು ನೆನಪಿಟ್ಟುಕೊಳ್ಳುವುದು ನಮ್ಮ ಕರ್ತವ್ಯ ಎಂದು ಅಭಿಪ್ರಾಯ ಪಟ್ಟಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿ
Previous Post

ದುಬೈಗೆ ಕರೆದುಕೊಂಡು ಹೋಗಿಲ್ಲ ಎಂದು ಪತಿಯನ್ನು ಹೊಡೆದು ಸಾಯಿಸಿದ ಪತ್ನಿ

Next Post

ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್

ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada