• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸಿಜೆಐ ಸ್ಥಾನಕ್ಕೆ ಯು.ಯು ಲಲಿತ್ ಹೆಸರು ಶಿಫಾರಸು ಮಾಡಿದ ಜಸ್ಟೀಸ್ ಎನ್.ವಿ ರಮಣ

ಪ್ರತಿಧ್ವನಿ by ಪ್ರತಿಧ್ವನಿ
August 4, 2022
in ದೇಶ
0
ಸಿಜೆಐ ಸ್ಥಾನಕ್ಕೆ ಯು.ಯು ಲಲಿತ್ ಹೆಸರು ಶಿಫಾರಸು ಮಾಡಿದ ಜಸ್ಟೀಸ್ ಎನ್.ವಿ ರಮಣ
Share on WhatsAppShare on FacebookShare on Telegram

ಮುಂದಿನ ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಾಧೀಶ ಸ್ಥಾನಕ್ಕೆ ಜಸ್ಟೀಸ್ ಉದಯ್ ಉಮೇಶ್ ಲಲಿತ್ ಹೆಸರನ್ನು ಸಿಜೆಐ ಎನ್ ವಿ ರಮಣ ಅವರು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ.

ADVERTISEMENT

ಬುಧವಾರ ದಿನಾಂಕವಿರುವ ಅಂದರೆ 03.08.2022ರ ಶಿಫಾರಸ್ಸು ಪತ್ರದ ಒಂದು ಪ್ರತಿಯನ್ನು ಎನ್ ವಿ ರಮಣ ಅವರೇ ಖುದ್ದಾಗಿ ಉದಯ್ ಉಮೇಶ್ ಅವರಿಗೆ ತಲುಪಿಸಿದ್ದಾರೆ ಎಂದು ವರದಿಯಾಗಿದೆ.

ಗಮನಿಸಬೇಕಾದ ಅಂಶವೇನೆಂದರೆ, ರಮಣ ಅವರು ನಿವೃತ್ತಿಯಾಗುವ ಮುಂಚೆ ಅವರ ಸ್ಥಾನಕ್ಕೆ ಉತ್ತರಾಧಿಕಾರಿಯನ್ನು ನೇಮಿಸುವಂತೆ ಬುಧವಾರ ರಾತ್ರಿ 9.30ಕ್ಕೆ ಕೇಂದ್ರ ಕಾನೂನು ಸಚಿವಾಲಯದಿಂದ ಮನವಿ ಮಾಡಲಾಗಿತ್ತು. ಈ ಪತ್ರ ಸ್ವೀಕರಿಸುವ ಮೊದಲೇ ಜಸ್ಟೀಸ್ ರಮಣ ಅವರು ತಾವು ಬರೆದಿರುವ ಶಿಫಾರಸು ಪತ್ರವನ್ನು ಜಸ್ಟೀಸ್ ಉದಯ್ ಉಮೇಶ್ ಅವರಿಗೆ ನೀಡಿದ್ದಾರೆ.

ಜಸ್ಟೀಸ್ ರಮಣ ಆಗಸ್ಟ್ 26ರಂದು ನಿವೃತ್ತಿ ಹೊಂದಲಿದ್ದಾರೆ. ಇದರ ಬಳಿಕವಷ್ಟೇ ಅತ್ಯಂತ ಕಡಿಮೆ ಅವಧಿಗೆ ಜಸ್ಟೀಸ್ ಉದಯ್ ಸಿಜೆಐ ಆಗಿ ನೇಮಕವಾಗಲಿದ್ದಾರೆ. ಉದಯ್ ಅವರು ನವೆಂಬರ್ 8, 2022ರಂದು ನಿವೃತ್ತಿ ಹೊಂದಲಿದ್ದಾರೆ.

1983 ಜೂನ್ ತಿಂಗಳಲ್ಲಿ ವಕೀಲ ವೃತ್ತಿ ಆರಂಭಿಸಿದ ಜಸ್ಟೀಸ್ ಉದಯ್ ಆಗಸ್ಟ್ 13, 2014ರಂದು ಸುಪ್ರಿಂ ಕೋರ್ಟ್ ಜಡ್ಜ್ ಆಗಿ ನೇಮಕಗೊಂಡಿದ್ದರು.

Chief Justice of India N V Ramana today recommended to Union Law Minister, name of Justice U U Lalit as his successor. CJI Ramana personally handed over a copy of his letter of recommendation dated 03.08.2022 to Justice Lalit today (04.08.2022) morning. @IndianExpress

— Ananthakrishnan G (@axidentaljourno) August 4, 2022
Tags: BJPCongress PartyCovid 19ಕೋವಿಡ್-19ಜಸ್ಟೀಸ್ ಎನ್.ವಿ ರಮಣನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಯು.ಯು ಲಲಿತ್ಸಿಜೆಐ
Previous Post

ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ, 8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ, ನೇಕಾರರಿಗೆ ಪ್ರಶಸ್ತಿ ಪ್ರದಾನ

Next Post

ಪ್ರವೀಣ್ ನೆಟ್ಟಾರು ಹುಟ್ಟೂರಿಗೆ NIA ಅಧಿಕಾರಿಗಳು ಭೇಟಿ!

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
ಕೋಮು ರಾಜಕೀಯದ ಪ್ರಯೋಗಶಾಲೆಯಲ್ಲಿ ಮತ್ತೊಂದು ಬಲಿ ; ಕೊನೆ ಎಂದು?

ಪ್ರವೀಣ್ ನೆಟ್ಟಾರು ಹುಟ್ಟೂರಿಗೆ NIA ಅಧಿಕಾರಿಗಳು ಭೇಟಿ!

Please login to join discussion

Recent News

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada