• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ST ಮೀಸಲಾತಿಯಲ್ಲೂ ಬೇಕು ವರ್ಗೀಕರಣ

ಪ್ರತಿಧ್ವನಿ by ಪ್ರತಿಧ್ವನಿ
October 9, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

2024 ಆಗಸ್ಟ್ 1 ರಂದು ಬಂದ ಒಳಮೀಸಲಾತಿ ಕುರಿತಾದ ಐತಿಹಾಸಿಕ ತೀರ್ಪು ಪರಿಶಿಷ್ಟ ಜಾತಿಯೊಂದಿಗೆ ಪರಿಶಿಷ್ಟ ಪಂಗಡದಲ್ಲಿಯೂ ವರ್ಗೀಕರಣ ಆಗಬೇಕೆಂದು ಹೇಳಿತ್ತು . ಆದರೆ ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಮಾತ್ರ ಒಳಮೀಸಲಾತಿ ಜಾರಿ ಪ್ರಕ್ರಿಯೆ ನೆಡೆಸಿದೆ . ಪರಿಶಿಷ್ಟ ಪಂಗಡಗಳಿಗೂ ಒಳಮೀಸಲಾತಿ ವಿಸ್ತರಿಸಲು ಆಗತ್ಯ ಕ್ರಮ ಕೈಗೊಳ್ಳಬೇಕೆಂದು ಬೆಂಗಳೂರಿನ ಶಾಸಕರ ಭವನದಲ್ಲಿ ನೆಡೆದ ಆದಿವಾಸಿ ನಾಯಕರ ಸಭೆ ಆಗ್ರಹಿಸಿದೆ .

ADVERTISEMENT

ಸಭೆಯ ತರುವಾಯ ಆದಿವಾಸಿ ನಾಯಕರು ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪ , ಕಾನೂನು ಸಚಿವರಾದ ಹೆಚ್ ಕೆ ಪಾಟೀಲ್ ಹಾಗು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಯಾಗಿ ಅಹವಾಲು ಸಲ್ಲಿಸಲಾಯಿತು .

ಪರಿಶಿಷ್ಟ ಜಾತಿಗಳಿಗಿಂತ ಪರಿಶಿಷ್ಟ ಪಂಗಡದಲ್ಲಿ ಮೀಸಲಾತಿ ಜಾರಿಯಲ್ಲಿ ಸಮಸ್ಯೆ ಇದೆ . ಸಣ್ಣ ಬುಡಕಟ್ಟುಗಳು , ಸೂಕ್ಷ್ಮ ಬುಡಕಟ್ಟುಗಳು , ದುರ್ಬಲ ಬುಡಕಟ್ಟುಗಳು ಮತ್ತು ಪ್ರಬಲ ಸಮುದಾಯಗಳು ಒಂದೇ ತಟ್ಟೆಯಲ್ಲಿ ಉಣ್ಣುವಂತಾಗಿದೆ . ಹೀಗಾಗಿ ಸರ್ಕಾರದ ಮೀಸಲಾತಿ ವ್ಯವಸ್ಥೆಯಿಂದ ಎಷ್ಟೋ ಬುಡಕಟ್ಟುಗಳು ದೂರವೇ ಉಳಿದಿವೆ . ಸರ್ಕಾರ ತುರ್ತು ಈ ಬಗ್ಗೆ ನಿಗಾ ವಹಿಸಿ STಮೀಸಲಾತಿಯ ವೈಜ್ಞಾನಿಕ ಹಂಚಿಕೆಗಾಗಿ ನಿವೃತ್ತ ನ್ಯಾಯಾಧೀಶರ ಆಯೋಗ ರಚಿಸಬೇಕು . ಸಮಾನರು – ಅಸಮಾನರು ಒಂದೇ ಗುಂಪಿನಲ್ಲಿದ್ದರೆ ಮೀಸಲಾತಿ ಕೊನೆಯ ವ್ಯಕ್ತಿಗೆ ಮರೀಚಿಕೆಯಾಗುತ್ತದೆ ಎಂಬ ಸುಪ್ರೀಂಕೋರ್ಟ್ ತೀರ್ಪಿನ ಉಲ್ಲೇಖವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ .

ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ಧಿ ಪ್ರಾಧ್ಯಾಪಕರಾದ ಸೋಲಿಗರ ಡಾ ಜಡೆಯೇ ಗೌಡ , ಡಾ ಗಣೇಶ್ ಬೆಟ್ಟಕುರುಬ , ಹಸಳರ ಮುತ್ತಪ್ಪ , ಕುಡಿಯರ ಮಿಟ್ಟು ರಂಜನ್ , ಶಿವರಾಜ್ ಯೆರವ , ರಾಜು ಇರುಳಿಗ , ಹಕ್ಕಿಪಿಕ್ಕಿ ಕಾಮರಾಜ್ , ತ್ಯಾಗರಾಜು , ಮರಾಟಿ ನಾಯ್ಕ ಸಮುದಾಯದ ಹೆಚ್ ವಿ ಚಂದ್ರಶೇಖರ್ , ಎಸ್ ಎನ್ ಅಶೋಕ್ , ಕೆ ಎಸ್ ಮಹೇಶ್ , ಗೌಡ್ಲು ಚೇತನ್ , ಎಮ್ ಸಿ ಯೋಗಿಶ್ ಮತ್ತು ಸಾಮರಸ್ಯ ವೇದಿಕೆಯ ವಾದಿರಾಜ್ ನೇತೃತ್ವ ವಹಿಸಿದ್ದರು .

ಸಭೆಯಲ್ಲಿ 12 ಜಿಲ್ಲೆಗಳ ೩೦ಕ್ಕೂ ಹೆಚ್ಚು ಆದಿವಾಸಿ ನಾಯಕರು ಭಾಗವಹಿಸಿದ್ದರು .

Tags: chief secretary shalini rajaneeshcs shalini rajneeshdr shalini rajneeshdr shalini rajneesh iasdr. shalini rajaneeshdr. shalini rajneeshdr. shalini rajneesh iasias shalini rajneeships officer shalini rajaneshmlc ravi kumar vulgar remarks on shalini rajaneeshShalini RajaneeshShalini Rajneeshshalini rajneesh biographyshalini rajneesh iasshalini rajneesh ias rankshalini rajneesh newsshalini rajneesh profileshalini rajneesh reactsshalini rajneesh speechshalini rajneesh today news
Previous Post

Cheluvarayaswamy: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 60ನೇ ವಜ್ರಮಹೋತ್ಸವ: ಕೃಷಿ ಸಚಿವರ ಶ್ಲಾಘನೆ

Next Post

Siddaramaiah: ನಮ್ಮ ಸರ್ಕಾರ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ‌ ಖರ್ಚು ಮಾಡುತ್ತಿದೆ: ಸಿ.ಎಂ

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post

Siddaramaiah: ನಮ್ಮ ಸರ್ಕಾರ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ‌ ಖರ್ಚು ಮಾಡುತ್ತಿದೆ: ಸಿ.ಎಂ

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada