• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ST ಮೀಸಲಾತಿಯಲ್ಲೂ ಬೇಕು ವರ್ಗೀಕರಣ

ಪ್ರತಿಧ್ವನಿ by ಪ್ರತಿಧ್ವನಿ
October 9, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

2024 ಆಗಸ್ಟ್ 1 ರಂದು ಬಂದ ಒಳಮೀಸಲಾತಿ ಕುರಿತಾದ ಐತಿಹಾಸಿಕ ತೀರ್ಪು ಪರಿಶಿಷ್ಟ ಜಾತಿಯೊಂದಿಗೆ ಪರಿಶಿಷ್ಟ ಪಂಗಡದಲ್ಲಿಯೂ ವರ್ಗೀಕರಣ ಆಗಬೇಕೆಂದು ಹೇಳಿತ್ತು . ಆದರೆ ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಮಾತ್ರ ಒಳಮೀಸಲಾತಿ ಜಾರಿ ಪ್ರಕ್ರಿಯೆ ನೆಡೆಸಿದೆ . ಪರಿಶಿಷ್ಟ ಪಂಗಡಗಳಿಗೂ ಒಳಮೀಸಲಾತಿ ವಿಸ್ತರಿಸಲು ಆಗತ್ಯ ಕ್ರಮ ಕೈಗೊಳ್ಳಬೇಕೆಂದು ಬೆಂಗಳೂರಿನ ಶಾಸಕರ ಭವನದಲ್ಲಿ ನೆಡೆದ ಆದಿವಾಸಿ ನಾಯಕರ ಸಭೆ ಆಗ್ರಹಿಸಿದೆ .

ADVERTISEMENT

ಸಭೆಯ ತರುವಾಯ ಆದಿವಾಸಿ ನಾಯಕರು ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪ , ಕಾನೂನು ಸಚಿವರಾದ ಹೆಚ್ ಕೆ ಪಾಟೀಲ್ ಹಾಗು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಯಾಗಿ ಅಹವಾಲು ಸಲ್ಲಿಸಲಾಯಿತು .

ಪರಿಶಿಷ್ಟ ಜಾತಿಗಳಿಗಿಂತ ಪರಿಶಿಷ್ಟ ಪಂಗಡದಲ್ಲಿ ಮೀಸಲಾತಿ ಜಾರಿಯಲ್ಲಿ ಸಮಸ್ಯೆ ಇದೆ . ಸಣ್ಣ ಬುಡಕಟ್ಟುಗಳು , ಸೂಕ್ಷ್ಮ ಬುಡಕಟ್ಟುಗಳು , ದುರ್ಬಲ ಬುಡಕಟ್ಟುಗಳು ಮತ್ತು ಪ್ರಬಲ ಸಮುದಾಯಗಳು ಒಂದೇ ತಟ್ಟೆಯಲ್ಲಿ ಉಣ್ಣುವಂತಾಗಿದೆ . ಹೀಗಾಗಿ ಸರ್ಕಾರದ ಮೀಸಲಾತಿ ವ್ಯವಸ್ಥೆಯಿಂದ ಎಷ್ಟೋ ಬುಡಕಟ್ಟುಗಳು ದೂರವೇ ಉಳಿದಿವೆ . ಸರ್ಕಾರ ತುರ್ತು ಈ ಬಗ್ಗೆ ನಿಗಾ ವಹಿಸಿ STಮೀಸಲಾತಿಯ ವೈಜ್ಞಾನಿಕ ಹಂಚಿಕೆಗಾಗಿ ನಿವೃತ್ತ ನ್ಯಾಯಾಧೀಶರ ಆಯೋಗ ರಚಿಸಬೇಕು . ಸಮಾನರು – ಅಸಮಾನರು ಒಂದೇ ಗುಂಪಿನಲ್ಲಿದ್ದರೆ ಮೀಸಲಾತಿ ಕೊನೆಯ ವ್ಯಕ್ತಿಗೆ ಮರೀಚಿಕೆಯಾಗುತ್ತದೆ ಎಂಬ ಸುಪ್ರೀಂಕೋರ್ಟ್ ತೀರ್ಪಿನ ಉಲ್ಲೇಖವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ .

ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ಧಿ ಪ್ರಾಧ್ಯಾಪಕರಾದ ಸೋಲಿಗರ ಡಾ ಜಡೆಯೇ ಗೌಡ , ಡಾ ಗಣೇಶ್ ಬೆಟ್ಟಕುರುಬ , ಹಸಳರ ಮುತ್ತಪ್ಪ , ಕುಡಿಯರ ಮಿಟ್ಟು ರಂಜನ್ , ಶಿವರಾಜ್ ಯೆರವ , ರಾಜು ಇರುಳಿಗ , ಹಕ್ಕಿಪಿಕ್ಕಿ ಕಾಮರಾಜ್ , ತ್ಯಾಗರಾಜು , ಮರಾಟಿ ನಾಯ್ಕ ಸಮುದಾಯದ ಹೆಚ್ ವಿ ಚಂದ್ರಶೇಖರ್ , ಎಸ್ ಎನ್ ಅಶೋಕ್ , ಕೆ ಎಸ್ ಮಹೇಶ್ , ಗೌಡ್ಲು ಚೇತನ್ , ಎಮ್ ಸಿ ಯೋಗಿಶ್ ಮತ್ತು ಸಾಮರಸ್ಯ ವೇದಿಕೆಯ ವಾದಿರಾಜ್ ನೇತೃತ್ವ ವಹಿಸಿದ್ದರು .

ಸಭೆಯಲ್ಲಿ 12 ಜಿಲ್ಲೆಗಳ ೩೦ಕ್ಕೂ ಹೆಚ್ಚು ಆದಿವಾಸಿ ನಾಯಕರು ಭಾಗವಹಿಸಿದ್ದರು .

Tags: chief secretary shalini rajaneeshcs shalini rajneeshdr shalini rajneeshdr shalini rajneesh iasdr. shalini rajaneeshdr. shalini rajneeshdr. shalini rajneesh iasias shalini rajneeships officer shalini rajaneshmlc ravi kumar vulgar remarks on shalini rajaneeshShalini RajaneeshShalini Rajneeshshalini rajneesh biographyshalini rajneesh iasshalini rajneesh ias rankshalini rajneesh newsshalini rajneesh profileshalini rajneesh reactsshalini rajneesh speechshalini rajneesh today news
Previous Post

Cheluvarayaswamy: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 60ನೇ ವಜ್ರಮಹೋತ್ಸವ: ಕೃಷಿ ಸಚಿವರ ಶ್ಲಾಘನೆ

Next Post

Siddaramaiah: ನಮ್ಮ ಸರ್ಕಾರ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ‌ ಖರ್ಚು ಮಾಡುತ್ತಿದೆ: ಸಿ.ಎಂ

Related Posts

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
0

ಮುಂಬೈ: ಮಹಾರಾಷ್ಟ್ರದMaharashtra )ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar ) ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಅಜಿತ್ ಪವಾರ್(Ajit Pawar )ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ...

Read moreDetails
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
Next Post

Siddaramaiah: ನಮ್ಮ ಸರ್ಕಾರ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ‌ ಖರ್ಚು ಮಾಡುತ್ತಿದೆ: ಸಿ.ಎಂ

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada