• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CM ದುಬಾರಿ ಹೋಟೆಲ್‌ ಆರೋಪಕ್ಕೆ ಬೈರತಿ ಸುರೇಶ್‌ ಖಡಕ್‌ ಉತ್ತರ

ಕೃಷ್ಣ ಮಣಿ by ಕೃಷ್ಣ ಮಣಿ
October 26, 2024
in Top Story, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
CM ದುಬಾರಿ ಹೋಟೆಲ್‌ ಆರೋಪಕ್ಕೆ ಬೈರತಿ ಸುರೇಶ್‌ ಖಡಕ್‌ ಉತ್ತರ
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ ದುಬಾರಿ ವೆಚ್ಚದ ಹೊಟೇಲ್ ಹೊಂದಿದ್ದಾರೆ ಎಂಬ ಹೆಚ್‌.ವಿಶ್ವನಾಥ್‌ ಆರೋಪಕ್ಕೆ ಭೈರತಿ ಸುರೇಶ್ ತಿರುಗೇಟು ನೀಡಿದ್ದಾರೆ. ಹೊಟೇಲ್, ಮಾಲ್, ಪೆಟ್ರೋಲ್ ಬಂಕ್ ಇರುವ ಜಾಗ ನಮ್ಮದು. ನನ್ನ ತಾತ ಖರೀದಿಸಿರುವ ಜಾಗ ಅದು ಎಂದು ದಾಖಲೆ ಬಿಡುಗಡೆ ಮಾಡಿದ್ದಾರೆ.

ADVERTISEMENT

ಹೆಚ್‌. ವಿಶ್ವನಾಥ್‌ಗೆ ಬುದ್ದಿ ಭ್ರಮಣೆ ಆಗಿದೆ. ವಿಶ್ವನಾಥ್ ನಿಮ್ಹಾನ್ಸ್ ಸೇರುವುದೊಂದು ಬಾಕಿ ಇದೆ. ನಿವೇಶನ ಕೇಳಲು ಬಂದಿದ್ದ, ಕೊಡಲಿಲ್ಲ ಅಂತ ಈ ರೀತಿ ಆರೋಪ ಮಾಡಿದ್ದಾರೆ. ದಿನಬೆಳಗಾದ್ರೆ ಸಿದ್ದರಾಮಯ್ಯ, ಯತೀಂದ್ರ, ಪಾರ್ವತಮ್ಮನವರ ಬಗ್ಗೆಯೇ ಮಾತು. ನನ್ನ ತಾತನ ಆಸ್ತಿಗೂ ಸಿದ್ದರಾಮಯ್ಯಗೂ ಏನ್ ಸಂಬಂಧ ಎಂದು ಕೇಳಿದ್ದಾರೆ.

ವಿಶ್ವನಾಥ್ ಮಾತು ಮಿತಿ ಮೀರಿದೆ, ನಾವು ಎಷ್ಟು ಅಂತ ಸಹಿಸಿಕೊಳ್ಳಬೇಕು. ಮಾನನಷ್ಟ ಮೊಕದ್ದಮೆ ಹಾಕಿದ್ದೇವೆ ,ಕೋರ್ಟ್‌ ಕೂಡ ಛೀಮಾರಿ ಹಾಕಿದೆ. ಆದರೂ ಹುಚ್ಚನಂತೆ ಮಾತನಾಡುತ್ತಾನೆ. ಇನ್ನೊಂದು ಕ್ರಿಮಿನಲ್ ಕೇಸ್ ಹಾಕುತ್ತೇವೆ ಎಂದು ಎಚ್ಚರಿಸಿದ್ದಾರೆ.

ವಿಶ್ವನಾಥ್ ಹಾಗು ಅವನ ಮಗ ಇಬ್ಬರು‌ ಬಂದಿದ್ರು. ಎಕರೆಗಟ್ಟಲೇ ಸಿಎ ಸೈಟು ಕೇಳಿದ್ರು. ನಾನು ಕೊಡೋಕಾಗಲ್ಲ ಅಂದೆ, ಅದಕ್ಕಾಗಿ ಈ ರೀತಿ ಆರೋಪ ಮಾಡಿದ್ದಾನೆ. ಸಿದ್ದರಾಮಯ್ಯ ವಿಶ್ವನಾಥ್‌ಗೂ ಹೋಲಿಕೆ ಮಾಡೋಕಾಗುತ್ತಾ..? ವಿಶ್ವನಾಥ್ ಈಸ್ ರೋಲ್‌ಕಾಲ್ ಫೆಲೊ, ಈ ಇಸ್ ಎ ಬ್ಲಾಕ್ ಮೇಲರ್ ಎಂದಿದ್ದಾರೆ.

ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ಗೆ ಕರೆ ತಂದಿದ್ದು ಕಾಂಗ್ರೆಸ್ ಪಕ್ಷ, ಸೋನಿಯಾ ಗಾಂಧಿ. ಕಾಂಗ್ರೆಸ್ ಪಾರ್ಟಿ ವಿಶ್ವನಾಥ್ ಅವರ ಅಪ್ಪನ ಮನೆ ಆಸ್ತಿಯಲ್ಲ. ಹೆಚ್ ವಿಶ್ವನಾಥ್ ಆಧಾರ ರಹಿತ ಆರೋಪ ಮಾಡ್ತಿದ್ದಾರೆ. ಗೊಬೆಲ್ಸ್ ವಂಶಸ್ಥರು ಅವರು. ಹೆಚ್ ವಿಶ್ವನಾಥ್ ಥರ್ಡ್ ಗ್ರೇಡ್ ವ್ಯಕ್ತಿ. ನನ್ನ ಪೂರ್ವಜರಿಂದ ಬಂದ ಪ್ರಾಪರ್ಟಿಗೂ ಸಿದ್ದರಾಮಯ್ಯ ಕುಟುಂಬಕ್ಕೂ ಏನು ಸಂಬಂಧ..? ಎಚ್ ವಿಶ್ವನಾಥ್‌ಗೆ ಮತಿಭ್ರಮಣೆ ಆಗಿದೆ ಎಂದಿದ್ದಾರೆ.

ನನ್ನ ತಾತ ಖರೀದಿ ಮಾಡಿದ ಜಮೀನು ಹೆಣ್ಣೂರ್ ಬಳಿಯಿದೆ. ಅಲ್ಲಿ ಎರಡು ಹೋಟೆಲ್‌ಗಳಿವೆ. ಇದಕ್ಕೂ ಸಿದ್ದರಾಮಯ್ಯಗೂ ಅವರ ಸೊಸೆಗೂ ಏನು ಸಂಬಂಧ..? ವಿಶ್ವನಾಥ್ ಬಗ್ಗೆ ನಾವು ಮಾತನಾಡಬೇಕಾಗಿರುವುದು ದೌರ್ಭಾಗ್ಯ. ಯಾರು ಸಹಾಯ ಮಾಡ್ತಾರೋ ಅವರನ್ನೇ ಕಚ್ಚುವ ಸ್ವಭಾವ ವಿಶ್ವನಾಥ್‌ಗಿದೆ. ಸಿದ್ದರಾಮಯ್ಯ ಮೇಲಿನ ಹೊಟ್ಟೆ ಉರಿಯಿಂದ ಬೇಸ್ ಲೆಸ್ ಅಲಿಗೇಷನ್ ಮಾಡ್ತಾರೆ ಎಂದಿದ್ದಾರೆ.

ವಿರೋಧ ಪಕ್ಷಗಳಿಗೆ ಸಿದ್ದರಾಮಯ್ಯನವ್ರೇ ಟಾರ್ಗೆಟ್. ಇದೇ ರೀತಿ ಆದ್ರೆ ಕಬ್ಬನ್ ಪಾರ್ಕ್, ವಿಧಾನಸೌಧ ಸಿದ್ದರಾಮಯ್ಯನವ್ರೆದ್ದೆ ಅಂತಾರೆ. ಹೆಣ್ಣೂರು ಜಾಗ ನಮ್ಮ ತಾತನದ್ದು, ಬಂಡವಾಳವೂ ನನ್ನದೆ. ಹೊಟೇಲ್‌ಗೆ ನಾನೇ ಇನ್ವೆಸ್ಟ್ ಮಾಡಿದ್ದೇನೆ. ವಿಶ್ವನಾಥ್ ಸಿಎಂ‌ ಮನೆಗೆ ಬಂದು ಸಿದ್ದರಾಮಯ್ಯ, ಅವರ ಸೊಸೆ, ನನಗೆ ಬೇಷರತ್ ಕ್ಷಮೆ‌ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

Tags: BJPcm siddaramaiah in muda scamcm siddaramaiah wife in muda scamCongress Partykarnataka muda scammuda land scamMuda Scammuda scam casemuda scam cm siddaramaiahmuda scam in karnatakamuda scam livemuda scam mysoremuda scam newsmuda site scammulti crore scam in mudaprosecution against siddaramaiah in muda scamsiddaramaiahsiddaramaiah muda casesiddaramaiah muda scamsiddaramaiah vs by vijayendra over muda scamಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದೇಶದ 21 ನೇ ಜಾನುವಾರು ಗಣತಿಗೆ ಚಾಲನೆ ನೀಡಿದ ಸಚಿವ ರಾಜೀವ್‌ ರಂಜನ್‌ ಸಿಂಗ್‌

Next Post

ಮಂತ್ರಾಲಯಕ್ಕೆ ಹರಿದು ಬಂದ ಕೋಟಿ ಕೋಟಿ ಕಾಣಿಕೆ – ರಾಯರ ದರ್ಶನಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಬಂದ ಭಕ್ತರು !

Related Posts

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
0

ಬೆಂಗಳೂರು: ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)  ಹೇಳಿದ್ದಾರೆ....

Read moreDetails
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

December 14, 2025
ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

December 14, 2025
Next Post
ಮಂತ್ರಾಲಯಕ್ಕೆ ಹರಿದು ಬಂದ ಕೋಟಿ ಕೋಟಿ ಕಾಣಿಕೆ – ರಾಯರ ದರ್ಶನಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಬಂದ ಭಕ್ತರು !

ಮಂತ್ರಾಲಯಕ್ಕೆ ಹರಿದು ಬಂದ ಕೋಟಿ ಕೋಟಿ ಕಾಣಿಕೆ - ರಾಯರ ದರ್ಶನಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಬಂದ ಭಕ್ತರು !

Recent News

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ
Top Story

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

by ಪ್ರತಿಧ್ವನಿ
December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada