• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿಎಂ 14 ಸೈಟ್‌ ವಾಪಸ್‌.. ಯಾವ ನಾಯಕರು ಏನಂದ್ರು..?

ಕೃಷ್ಣ ಮಣಿ by ಕೃಷ್ಣ ಮಣಿ
October 1, 2024
in Top Story, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ಸಿಎಂ 14 ಸೈಟ್‌ ವಾಪಸ್‌.. ಯಾವ ನಾಯಕರು ಏನಂದ್ರು..?
Share on WhatsAppShare on FacebookShare on Telegram

ADVERTISEMENT

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸೈಟ್‌ ವಾಪಸ್‌ ಮಾಡಿದ ವಿಚಾರವಾಗಿ ಕಾಂಗ್ರೆಸ್‌ ನಾಯಕರು ಸಿಎಂ ಸಿದ್ದರಾಮಯ್ಯ ಪರವಾಗಿ ಬ್ಯಾಟ್‌ ಮಾಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಮಾತನಾಡಿ, ಮುಡಾ ಸೈಟ್ ವಾಪಸ್ ನೀಡುವ ನಿರ್ಧಾರ ಮಾಡಿದ್ದಾರೆ. ಬಿಜೆಪಿ ರಾಜಕೀಯಕ್ಕೆ ಉಪಯೋಗ ಅಗ್ತಿದೆ ಅನ್ನೋದು ಖಾತ್ರಿ ಆಗಿದೆ. ಸೈಟ್‌ ವಾಪಸ್‌ ಮಾಡ್ತಿರೋದು ಒಳ್ಳೆಯ ನಿರ್ಧಾರ ಅನ್ನಿಸುತ್ತೆ. ಕಾನೂನು ದೃಷ್ಟಿಯಲ್ಲಿ ಮುಂದೆ ಏನಾಗುತ್ತೋ ಗೊತ್ತಿಲ್ಲ. ಸೈಟ್ ಸರೆಂಡರ್ ಮಾಡಿದ ಮೇಲೆ ಏನಾಗುತ್ತೆ ಅನ್ನೋದು ಗೊತ್ತಿಲ್ಲ. ಆದರೆ ಕೇಂದ್ರ ಇದನ್ನು ಅಸ್ತ್ರವಾಗಿ ಉಪಯೋಗಿಸಿಕೊಳ್ತಿದೆ. ಬಿಜೆಪಿ ದುರುದ್ದೇಶದಿಂದ ಇದನ್ನೆಲ್ಲ ಮಾಡಿಸ್ತಿದೆ ಎಂದಿದ್ದಾರೆ.

ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮಾತನಾಡಿ, ಸಿಎಂ ಪತ್ನಿ ಪಾರ್ವತಿ ಪತ್ರ ರವಾನಿಸಿ ನಿವೇಶನಗಳನ್ನ ವಾಪಸ್ ನೀಡಿದ್ದಾರೆ. ಪತ್ರದ ಕೆಲ ವಿವರ ನೋಡಿದರೆ, ಅಪಪ್ರಚಾರದಿಂದ ನಿಜವಾಗಲೂ ಓರ್ವ ಗೃಹಿಣಿಗೆ ಆಗುವ ಆಘಾತವನ್ನ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ‌ ದೃಷ್ಟಿಯಿಂದ ಇಂತಹ ಅಪಪ್ರಚಾರ, ರಾಜಕೀಯ ದುರುದ್ದೇಶ ಸಂದರ್ಭದಲ್ಲಿ ಈ ರೀತಿಯ ಸ್ಪಂದನೆ‌ ಮೆಚ್ಚುವಂತಹದ್ದು. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸುಮೋಟೊ ಕೇಸ್ ದಾಖಲಿಸಿ ಮುಂದುವರಿಯುತ್ತಿದ್ದಾರೆ. ಇಂತಹ ಕ್ರಮಗಳಿಂದ ಕೇಂದ್ರ ಸರ್ಕಾರ ಜನಾಕ್ರೋಶ ಎದುರಿಸಬೇಕಾಗುತ್ತದೆ ಎಂದಿದ್ದಾರೆ.

ಚಾಮರಾಜನಗರದಲ್ಲಿ ಸಿಎಂ ಆಪ್ತ ಶಾಸಕ ಪುಟ್ಟರಂಗಶೆಟ್ಟಿ ಮಾತನಾಡಿ, ಸಿಎಂ ಪತ್ನಿ ಮುಗ್ದ ಮಹಿಳೆ ನಾನೇ ಇದುವರೆಗೂ ಅವರ ಮುಖ ನೋಡಿಲ್ಲ. ಅವರಿಗೆ ನಿವೇಶನ ಪ್ರಾಮಾಣಿಕವಾಗಿ ಬಂದಿರುವುದು. ನಮ್ಮ ಹಿಂದೂಗಳಲ್ಲಿ ಹೆಣ್ಣು ಮಕ್ಕಳಿಗೆ ಅರಿಶಿಣ ಕುಂಕುಮ ಕೊಡುವ ಸಂಪ್ರದಾಯವಿದೆ. ಬಿಜೆಪಿಯವರು ಪ್ರಾಮಾಣಿಕ ಮುಖ್ಯಮಂತ್ರಿ ಮೇಲೆ ಈ ರೀತಿ ಆರೋಪ ಮಾಡ್ತಾರೆ ಅಂತ ಯಾರಿಗೆ ಗೊತ್ತಿತ್ತು. ಸೈಟ್‌ ವಾಪಸ್‌ ಕೊಟ್ಟ ಮೇಲೆ ಪ್ರಕರಣ ಮುಗಿದೆ ಹೋಯ್ತು ಎಂದಿದ್ದಾರೆ.

ಸಿಎಂ ಪತ್ನಿ ಸೈಟ್‌ ವಾಪಸ್‌ ಕೊಟ್ಟ ಬಗ್ಗೆ ಸಚಿವ ಹೆಚ್‌.ಸಿ ಮಹದೇವಪ್ಪ ಮಾತನಾಡಿ, ಅಣ್ಣ ತಂಗಿಗೆ ಕೊಟ್ಟಿರುವ ಅರಿಸಿಣ ಕುಂಕುಮದ ಭೂಮಿ ಬಗ್ಗೆ ತಕರಾರು ತೆಗೆದಿದ್ದಕ್ಕೆ ನೊಂದು ವಾಪಸ್‌ ಮಾಡಿದ್ದಾರೆ ಎಂದಿದ್ದಾರೆ. ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯ ಪರ ಇದೆ. ಕಾನೂನು ತಜ್ಞರ ಜೊತೆಗೆ ಚರ್ಚೆ ಮಾಡ್ತೇವೆ. ಕಾನೂನು‌ ಹೋರಾಟ ಇದ್ದೇ ಇರುತ್ತದೆ. ತಪ್ಪು ಮಾಡಿದ್ದೇವೆ ತೆಗೆದುಕೊಳ್ಳಿ ಎಂದು ಹೇಳಿಲ್ಲ. ತಮ್ಮ ಪತಿ 40 ವರ್ಷ ರಾಜಕೀಯ‌ ಮಾಡಿದ್ದಾರೆ. ಅವರ ಮೇಲೆ ಎಲ್ಲೂ ಕಪ್ಪು ಚುಕ್ಕೆ ಇಲ್ಲ, ಹಾಗಾಗಿ ನಾನು ಸರೆಂಡರ್ ಮಾಡಿದ್ದೇನೆ ಅಂದಿದ್ದಾರೆ ಎಂದು ಸಚಿವ ಹೆಚ್.ಸಿ ಮಹದೇವಪ್ಪ ಸಮರ್ಥನೆ ಮಾಡಿಕೊಂಡಿದ್ದಾರೆ.

Tags: BJPcm siddaramaiah in muda scamcm siddaramaiah wife in muda scamcongressCongress PartyKarnataka CongressMuda CaseMuda Scammuda scam cm siddaramaiahmuda scam in karnatakamuda scam newsmuda site allocation scammuda site scammuda site scam puts cm under the scannermulti crore scam in mudaprosecution against siddaramaiah in muda scamsiddaramaiah muda casesiddaramaiah muda scamsiddaramaiah vs by vijayendra over muda scamಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ₹4000 crore scam in muda
Previous Post

ಧನಂಜಯ್-ಸತ್ಯದೇವ್ ‘ಜೀಬ್ರಾ’ಗೆ ಶಿವಣ್ಣ ಸಾಥ್..ಟೀಸರ್ ಅನಾವರಣ

Next Post

ಮನುರಂಜನ್ ನಾಯಕತ್ವದ ರಣಧೀರ ರೈಡರ್ಸ್ ತಂಡಕ್ಕೆ ಒಲಿದ ವಿಜಯಮಾಲೆ.ಅಪ್ಪು ಪ್ಯಾಂಥರ್ಸ್ ತಂಡ ರನ್ನರ್

Related Posts

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
0

https://youtube.com/live/zK_8kusfh_Q

Read moreDetails
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025
Next Post

ಮನುರಂಜನ್ ನಾಯಕತ್ವದ ರಣಧೀರ ರೈಡರ್ಸ್ ತಂಡಕ್ಕೆ ಒಲಿದ ವಿಜಯಮಾಲೆ.ಅಪ್ಪು ಪ್ಯಾಂಥರ್ಸ್ ತಂಡ ರನ್ನರ್

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada