• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿಎಂ ವಿರುದ್ಧ ಇಬ್ಬರು ದೂರುದಾರರು.. ಏಕಾಏಕಿ 3ನೇ ವ್ಯಕ್ತಿ ಸೃಷ್ಟಿ ಹೇಗೆ..?

ಕೃಷ್ಣ ಮಣಿ by ಕೃಷ್ಣ ಮಣಿ
August 18, 2024
in Top Story, ಅಂಕಣ, ಅಭಿಮತ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
ಸಿಎಂ ವಿರುದ್ಧ ಇಬ್ಬರು ದೂರುದಾರರು.. ಏಕಾಏಕಿ 3ನೇ ವ್ಯಕ್ತಿ ಸೃಷ್ಟಿ ಹೇಗೆ..?
Share on WhatsAppShare on FacebookShare on Telegram

By :Krishnamani

ADVERTISEMENT

ಮೈಸೂರು ಮುಡಾದಿಂದ ಸಿಎಂ ಪತ್ನಿಗೆ 14 ಸೈಟ್​ಗಳನ್ನು muda ಪಡೆದಿದ್ದಾರೆ ಎಂದು ಇತ್ತೀಚಿಗೆ ದೊಡ್ಡ ಚರ್ಚೆ ಹುಟ್ಟು ಹಾಕಿತ್ತು. ಇದು ಸದನದಲ್ಲಿ ದೊಡ್ಡ ಗದ್ದಲ ಸೃಷ್ಟಿಸಿದ ಬಳಿಕ ವಿರೋಧ ಪಕ್ಷಗಳಾದ ಜೆಡಿಎಸ್​ ಹಾಗು ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆಯನ್ನೂ ಮಾಡಿದರು. ಜುಲೈ 26ರಂದು ಟಿ.ಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದರು. ಅದೇ ದಿನ ಸರ್ಕಾರದ ಮುಖ್ಯಕಾರ್ಯದರ್ಶಿಗೆ ನೋಟಿಸ್​ ಜಾರಿ ಮಾಡಿದ್ದರು ಎನ್ನುವುದು ಕಾಂಗ್ರೆಸ್​ ನಾಯಕರ ಆರೋಪವಾಗಿತ್ತು. ಒಂದೇ ದಿನದಲ್ಲಿ ಎಷ್ಟು ಪುಟಗಳ ಅಧ್ಯಯನ ಮಾಡಿದ್ರಿ..? ಕೊಟ್ಟಿರುವ ಪತ್ರಗಳನ್ನು ಓದುವುದಕ್ಕಾದರೂ ಸೂಕ್ತ ಸಮಯ ಬೇಕಲ್ಲವೇ..? ದೂರು ಬರುತ್ತಿದ್ದ ಹಾಗೆ ನೋಟಿಸ್​ ಕೊಡುವುದು ಸೂಕ್ತವೇ..? ಎಂದು ಪ್ರಶ್ನಿಸಿದ್ದರು.

ಇಷ್ಟೆಲ್ಲಾ ಮುಡಾ ಗದ್ದಲದ ನಡುವೆ ಸ್ನೇಹಮಯಿ ಕೃಷ್ಣ ಎಂಬುವರು ಜನಪ್ರತಿನಿಧಿಗಳ ಕೋರ್ಟ್​ಗೆ ಖಾಸಗಿ ದೂರು ಕೊಟ್ಟಿದ್ದರು. ಅದರ ವಿಚಾರಣೆ ನಡೆದಿದ್ದು, ಆಗಸ್ಟ್​ 20ಕ್ಕೆ ಆದೇಶ ಕಾಯ್ದಿರಿಸಲಾಗಿದೆ. ಮತ್ತೊಂದು ಕಡೆ ಟಿ.ಜೆ ಅಬ್ರಹಾಂ ಕೂಡ ಜನಪ್ರತಿನಿಧಿಗಳ ಕೋರ್ಟ್​ಗೆ ಮತ್ತೊಂದು ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯೂ ವಿಚಾರಣೆ ನಡೆಯುತ್ತಿದೆ. ಆದರೆ ನಿನ್ನೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. 16 ಪುಟಗಳ ಅನುಮತಿ ಪತ್ರದಲ್ಲಿ ಪ್ರದೀಪ್​ ಕುಮಾರ್​ ಎಂಬುವರನ್ನು ಮೊದಲ ದೂರುದಾರ ಎಂದು ಉಲ್ಲೇಖ ಮಾಡಲಾಗಿದೆ. ಆದರೆ ಪ್ರದೀಪ್​ ಕುಮಾರ್​ ರಾಜ್ಯಪಾಲರಿಗೆ ದೂರು ನೀಡಿದ್ದು ಯಾವಾಗ..? ಎನ್ನುವುದು ಮಾತ್ರ ಇಲ್ಲೀವರೆಗೂ ಯಾರಿಗೂ ಗೊತ್ತಿರಲಿಲ್ಲ. ಎಲ್ಲಿಯೂ ಬಹಿರಂಗ ಆಗಿರಲಿಲ್ಲ. ಆದರೆ ಏಕಾಏಕಿ ಉದ್ಬವಿಸಿದ್ದು ಹೇಗೆ..? ಅನ್ನೋದೇ ಅನುಮಾನ.

ರಾಜ್ಯಪಾಲರ ಕಚೇರಿಗೆ ಬಂದಿದ್ದ ಮೊದಲ ದೂರುದಾರ ಎನ್ನಲಾದ ಪ್ರದೀಪ್​ ಕುಮಾರ್​ ಎಂಬಾತ ನಾನೇ ಮೊದಲಿಗೆ ರಾಜ್ಯಪಾಲರಿಗೆ ದೂರು ನೀಡಿದ್ದೆ. ಅದೇ ಕಾರಣಕ್ಕೆ ನನ್ನನ್ನು ಮೊದಲ ದೂರುದಾರ ಎಂದು ಪರಿಗಣಿಸಿದ್ದಾರೆ. ನಾನು ಡಿಸೆಂಬರ್​ 03, 2023ರಲ್ಲೇ ನಾನು ರಾಜ್ಯಪಾಲರಿಗೆ ದೂರು ನೀಡಿದ್ದೇನೆ ಎಂದಿದ್ದಾರೆ. ಆದರೆ ಅಂದಿನಿಂದ ಇಲ್ಲೀವರೆಗೂ ಎಲ್ಲಿಯೂ ಯಾಕೆ ಈ ಬಗ್ಗೆ ಪ್ರಸ್ತಾಪ ಮಾಡಿರಲಿಲ್ಲ..? ಬೇರೆಯವರು ಕೋರ್ಟ್​ಗೆ ಹೋದಾಗಲೂ ಎಲ್ಲಿಯೂ ಈ ಬಗ್ಗೆ ಮಾತನಾಡದೆ ಏಕಾಏಕಿ ಬಂದಿದ್ದು ಹೇಗೆ..? ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಪ್ರದೀಪ್​ ಕುಮಾರ್​ ಎಂಬಾತ ಜೆಡಿಎಸ್​ನ ಕಾನೂನು ಘಟಕದಲ್ಲಿದ್ದಾರೆ ಎನ್ನುವುದು ಹೊರಬಿದ್ದಿದೆ. ಆದರೆ ದೂರು ಕೊಟ್ಟಿರುವುದು ಸತ್ಯವೇ..? ಅನ್ನೋದು ಅನುಮಾನ.

ಟಿ.ಜೆ ಅಬ್ರಹಾಂ ದೂರು ಕೊಟ್ಟ ದಿನವೇ ರಾಜ್ಯಪಾಲರು ಶೋಕಾಸ್​ ನೋಟಿಸ್​ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್​ ನಾಯಕರು ಆರೋಪ ಮಾಡಿದ್ದರು. ಹಾಗಾಗಿ ಏಳೆಂಟು ತಿಂಗಳ ಹಿಂದೆಯೇ ದೂರು ಬಂದಿತ್ತು ಎನ್ನುವುದನ್ನು ತಿಳಿಸಲು ಪ್ರದೀಪ್​ ಕುಮಾರ್​ನನ್ನು ಸೃಷ್ಟಿಸಿದ್ದಾರಾ..? ಎನ್ನುವುದು ಕಾಂಗ್ರೆಸ್​ ಕಾರ್ಯಕರ್ತರನ್ನು ಕಾಡುತ್ತಿರುವ ಅನುಮಾನ. ಆದರೆ ರಾಜ್ಯಪಾಲರ ಬಳಿಗೆ ಹೋದವರು, ದೂರು ಕೊಟ್ಟವರ ಬಗ್ಗೆ ರಾಜ್ಯಪಾಲರ ಕಚೇರಿಯ ರಿಜಿಸ್ಟ್ರಾರ್​ನಲ್ಲಿ ನಮೂದು ಆಗಿರುತ್ತದೆ. ಆದರೆ ಏಳೆಂಟು ತಿಂಗಳ ಹಿಂದೆಯೇ ದೂರು ಸಲ್ಲಿಸಿದ್ದರು ಎನ್ನುವುದಾದರೆ ಎಲ್ಲಿಯೂ ಹೇಳಿಕೊಳ್ಳಲಿಲ್ಲ. ಕೋರ್ಟ್​ಗೂ ಹೋಗಲಿಲ್ಲ. ಆದರೆ ಇಂದು ಏಕಾಏಕಿ ಬಂದಿದ್ದು ಹೇಗೆ ಎನ್ನುವ ಅಚ್ಚರಿಗೆ ಮುಂದಿನ ದಿನಗಳಲ್ಲಿ ಉತ್ತರ ಸಿಗಬೇಕಿದೆ. ಇಲ್ಲೇನೋ ರಹಸ್ಯ ಅಡಗಿದೆ ಎನ್ನುವುದು ಕಾಂಗ್ರೆಸ್​ ಮೂಲಗಳ ಮಾತು.

ಕೃಷ್ಣಮಣಿ

Tags: BJPCongress PartyMUDAMuda CaseMuda Scammuda scam cm siddaramaiahmuda scam in karnatakaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಮುಡಾ ಹಗರಣ:ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆ ಕೊಡ್ಬೇಕು ಎಂದ CM ಸಿದ್ದರಾಮಯ್ಯ!

Next Post

ಅಂದು ಬಿಎಸ್‌ವೈ ರಾಜಿನಾಮೆ ಕೊಟ್ಟಂತೆ ಇಂದು ಸಿದ್ದು ರಾಜೀನಾಮೆ ನೀಡಬೇಕು: ಎಂ.ಪಿ ರೇಣುಕಾಚಾರ್ಯ!

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025
Next Post
ಅಂದು ಬಿಎಸ್‌ವೈ ರಾಜಿನಾಮೆ ಕೊಟ್ಟಂತೆ ಇಂದು ಸಿದ್ದು ರಾಜೀನಾಮೆ ನೀಡಬೇಕು: ಎಂ.ಪಿ ರೇಣುಕಾಚಾರ್ಯ!

ಅಂದು ಬಿಎಸ್‌ವೈ ರಾಜಿನಾಮೆ ಕೊಟ್ಟಂತೆ ಇಂದು ಸಿದ್ದು ರಾಜೀನಾಮೆ ನೀಡಬೇಕು: ಎಂ.ಪಿ ರೇಣುಕಾಚಾರ್ಯ!

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada