• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ʻಕಾಂಗ್ರೆಸ್‌ನವರಿಗೆ ದಿಕ್ಕು ತಪ್ಪಿದೆʼ ಎಂದ ಸಿಎಂ ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
April 24, 2023
in ರಾಜಕೀಯ
0
ʻಕಾಂಗ್ರೆಸ್‌ನವರಿಗೆ ದಿಕ್ಕು ತಪ್ಪಿದೆʼ ಎಂದ ಸಿಎಂ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ದಾವಣಗೆರೆಯ ಹರಿಹರದಲ್ಲಿ ಬಿಜೆಪಿ ಸುನಾಮಿ ಬೀಸಿದೆ. ಚುನಾವಣೆಯ ಕಾವು ಏರುತ್ತಿದೆ. ನಾನು ರಾಜ್ಯದ ಉದ್ದಗಲಕ್ಕೂ ಪ್ರಯಾಣ ಬೆಳೆಸಿದ್ದೇನೆ. ಈ ಬಾರಿ ಬಿಜೆಪಿ ಸರ್ಕಾರ ನೂರಕ್ಕೆ ನೂರು ಬರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ಇಂದು ಹರಿಹರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪರ ರೋಡ್ ಶೋ ನಡೆಸಿದ ಬಳಿಕ ಮಾತನಾಡಿದ ಅವರು, ʻಕಾಂಗ್ರೆಸ್ ನವರಿಗೆ ದಿಕ್ಕು ತಪ್ಪಿದೆ. ಸಿದ್ದರಾಮಯ್ಯ ಒಂದು ರೀತಿ, ಡಿಕೆಶಿ ಒಂದು ರೀತಿ ಮಾತನಾಡುತ್ತಾರೆ. 2013-18ರಿಂದ ಕಾಂಗ್ರೆಸ್ ಅವಧಿಯಲ್ಲಿ ನೀರಾವರಿ ಇಲಾಖೆಯಲ್ಲಿ, ಬಿಡಿಎ, ಎಸ್ಸಿ ಎಸ್ಟಿ ಮಕ್ಕಳ ದಿಂಬು ಹಾಸಿಗೆಯಲ್ಲಿ ಲಂಚ ಹೊಡೆದಿದ್ದಾರೆ. ಕಾಂಗ್ರೆಸ್ ಅನೇಕ ಯೋಜನೆಗಳಲ್ಲಿ 100% ಭ್ರಷ್ಟಾಚಾರ ಮಾಡಿದೆʼ ಎಂದರು.

ADVERTISEMENT

ʻಕಾಂಗ್ರೆಸ್ ನಾಯಕರು ಈಗ ಲಿಂಗಾಯತ ಜಪ ಮಾಡುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮನೆಯ ಒಳಗೆ ಬಿಟ್ಟುಕೊಳ್ಳುತ್ತಾರೆ. ಚುನಾವಣೆ ಮುಗಿದ ಮೇಲೆ ಮನೆಯ ಹೊರಗೆ ಹಾಕುತ್ತಾರೆ. ಕಾಂಗ್ರೆಸ್ ಅಂದರೆ ಬ್ರಿಟಿಷರ ಬೀಜ, ಅವರು ಒಡೆದು ಆಳುವ ನೀತಿ ಅನುಸರಿಸುತ್ತಾರೆ. ಧರ್ಮ ಒಡೆಯಲು ಪ್ರಯತ್ನ ಮಾಡಿದರು. ಜಾತಿಗಳನ್ನು ಸಣ್ಣ ಸಣ್ಣ ಜಾತಿಗಳಾಗಿ ಒಡೆದಿದ್ದಾರೆʼ ಅಂತ ಸಿಎಂ ಬೊಮ್ಮಾಯಿ ಹೇಳಿದರು.

ʻಎಸ್ಸಿ, ಎಸ್ಟಿಗೆ ಕಾಂಗ್ರೆಸ್ ಏನು ಮಾಡಿದೆ. ನಮ್ಮ ಅಂಬೇಡ್ಕರ್ ಅವರು ಎಸ್ಸಿ ಎಸ್ಟಿ ಜನಸಂಖ್ಯೆಗೆ ಅನುಗುಣವಾಗಿ ನೀಡಬೇಕು ಅಂತ ಹೇಳಿದರು. ಹರಿಹರದ ಪ್ರೊ. ಕೃಷ್ಣಪ್ಪನವರು ಎಸ್ಸಿ ಎಸ್ಟಿ ಮೀಸಲಾತಿಗಾಗಿ ಹೋರಾಟ ಮಾಡಿದರು.  ಅವರ ಒಂದು ಸ್ಮಾರಕ ಮಾಡಲು ಆಗಲಿಲ್ಲ. ಹಿಂದೆ ಇಲ್ಲಿನವರೇ ಸಮಾಜ ಕಲ್ಯಾಣ ಇಲಾಖೆ ಸಚಿವರಿದ್ದರು. ಮೀಸಲಾತಿ ಹೆಚ್ಚಳ ಮಾಡಲು ವಿರೋಧ ಮಾಡಿದರು. ನಾನು ಜೇನು ಹುಳ ಕಡಿಸಿಕೊಂಡು ಆ ಸಮುದಾಯಕ್ಕೆ ಜೇನು ತುಪ್ಪ ತಿನ್ನಿಸಿದ್ದೇನೆʼ ಅಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ʻಸಿದ್ದರಾಮಯ್ಯನವರು ಒಳ ಮೀಸಲಾತಿ ನೀಡಲು ಹಿಂದೇಟು ಹಾಕಿದರು. ನಾನು ಒಳ ಮೀಸಲಾತಿ ನೀಡಲು ಕೇಂದ್ರಕ್ಕೆ ಶಿಪಾರಸ್ಸು ಮಾಡಿದ್ದೇನೆ. ಒಕ್ಕಲಿಗರು, ಲಿಂಗಾಯತರು ಮೀಸಲಾತಿ ಹೆಚ್ಚಳಕ್ಕೆ ಮನವಿ ಮಾಡಿದ್ದರು. ಅವರಿಗೆ ನ್ಯಾಯ ಕೊಡುವ ಕೆಲಸ  ಮಾಡಿದ್ದೇವೆʼ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ರು.ಹರಿಹರ ಕೈಗಾರಿಕಾ ಕೇಂದ್ರ ಇಲ್ಲಿ ಒಂದು ಕೈಗಾರಿಕಾ ಟೌನ್ ಶಿಪ್ ಮಾಡುತ್ತೇವೆ. ಕನಿಷ್ಟ 10,000 ಜನರಿಗೆ ಉದ್ಯೊಗ ನೀಡಲಾಗುತ್ತದೆ. ಒಂದು ಕಾಲದಲ್ಲಿ ಕೈಗಾರಿಕಾ ಕೇಂದ್ರವಾಗಿತ್ತು, ನಾವು ಅದಕ್ಕೆ ಇಲ್ಲಿ ಕೈಗಾರಿಗೆ ಪುನರ್ ಸ್ಥಾಪಿಸಲು ತೀರ್ಮಾನಿಸಿದ್ದೇವೆ ಎಂದರು.ಕಾಂಗ್ರೆಸ್ ನವರು ಸುಳ್ಳು ಗ್ಯಾರೆಂಟಿ ಕೊಡುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಅಕ್ಕಿ ಹೆಚ್ಚಳ ಮಾಡಿದರು. ಕೇಂದ್ರದ ಮೋದಿ ಅಕ್ಕಿಗೆ ಸಿದ್ದರಾಮಯ್ಯ ಫೊಟೋ ಹೆಸರಿನ ಚೀಲ ಹಾಕಿದರು. ಕಾಂಗ್ರೆಸ್ ಭರವಸೆ ಚುನಾವಣೆ ಮುಗಿದ ನಂತರ ಗಳಗಂಟಿ ಆಗುತ್ತವೆʼ ಎಂದರು. ʻಬೈರಂಪಾಗಿ ನೀರಾವರಿ ಯೋಜನೆಯನ್ನು ನಮ್ಮ ಸರ್ಕಾರ ಅಧಿಕಾರಕ್ಕೆ  ಬಂದ ಒಂದು ತಿಂಗಳಲ್ಲಿ ಅನುಮೋದನೆ ನೀಡಲಾಗುವುದು. ಹರಿಶ್ ಎಲ್ಲಾ ಸಮುದಾಯಗಳ ವಿಶ್ವಾಸ ಗಳಿಸಿದ್ದಾರೆ. ಮೇ 10 ರಂದು ಬಿಜೆಪಿಗೆ ಮತ ಹಾಕಿಸಿ, 13 ಕ್ಕೆ ಬಿಜೆಪಿಯ ವಿಜಯೋತ್ಸವ ಆಚರಣೆ ಮಾಡೋಣ. ನಿಮ್ಮೆಲ್ಲರ ಆಶೀರ್ವಾದ ಬೆಂಬಲ ಇರಲಿ ಎಂದು ಮನವಿ ಮಾಡಿದರು.

Tags: #basavarajbommai#bjp#congress#election2023#karnataka#karnatakaassemblyelection#pratidhvani'#pratidhvanidigital#pratidhvaninews#statement
Previous Post

ʻನಮಗೆ ಬೆಂಬಲ ನೀಡಿʼ.. ಕುಸ್ತಿಪಟುಗಳಿಂದ ರಾಜಕೀಯ ಪಕ್ಷಗಳಿಗೆ ಕರೆ

Next Post

ಬೀದರ್ :ಲೋಕಾಯುಕ್ತ ಬೇಟೆ ಏಕಕಾಲಕ್ಕೆ ಆರು ಕಡೆ ದಾಳಿ

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post
ಬೀದರ್ :ಲೋಕಾಯುಕ್ತ ಬೇಟೆ ಏಕಕಾಲಕ್ಕೆ ಆರು ಕಡೆ ದಾಳಿ

ಬೀದರ್ :ಲೋಕಾಯುಕ್ತ ಬೇಟೆ ಏಕಕಾಲಕ್ಕೆ ಆರು ಕಡೆ ದಾಳಿ

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada