• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಂಗಳೂರಿನ ಫಲಾನುಭವಿ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ : ಕಾಂಗ್ರೆಸ್​ ವಿರುದ್ಧ ಗುಡುಗು

ಪ್ರತಿಧ್ವನಿ by ಪ್ರತಿಧ್ವನಿ
March 16, 2023
in ಕರ್ನಾಟಕ, ರಾಜಕೀಯ
0
ಮಂಗಳೂರಿನ ಫಲಾನುಭವಿ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ : ಕಾಂಗ್ರೆಸ್​ ವಿರುದ್ಧ ಗುಡುಗು
Share on WhatsAppShare on FacebookShare on Telegram

ಮಂಗಳೂರು : ಮಂಗಳೂರಿನಲ್ಲಿ ನಡೆದ ಫಲಾನುಭವಿ ಸಮಾವೇಶದಲ್ಲಿ ಇಂದು ಭಾಗಿಯಾದ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದ ಸಾಧನೆಗಳನ್ನು ಕೊಂಡಾಡಿದ್ದಾರೆ . ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನ ಸರ್ಕಾರದಲ್ಲಿ ದುಡಿಮೆಗೆ ಹೆಚ್ಚಿನ ಪ್ರಾತಿನಿಧ್ಯ ನೀಡಿದ್ದೇನೆ. 22 ಕಾಯಕಗಳಿಗೆ ಕಾಯಕಯೋಜನೆ ಮಾಡಿದ್ದೇನೆ. ಒಂದು ಕಾಲದಲ್ಲಿ ಕರ್ನಾಟಕದಲ್ಲಿ ದುಡ್ಡೇ ದೊಡ್ಡಪ್ಪ ಅಂತಾ ಹೇಳ್ತಿದ್ರು. ಆದರೆ ಈಗ ದುಡಿಮೆಯೇ ದೊಡ್ಡಪ್ಪ ಆಗಿದೆ ಎಂದು ಹೇಳಿದರು.

ADVERTISEMENT


ಹಿಂದಿ ಸರ್ಕಾರವು ಕೇವಲ ಭಾಷಣ ಮಾಡಿ ಜನರನ್ನು ಹಿಂದೆಯೇ ಇಟ್ಟಿದ್ದರು. ಆದರೆ ನಾವು ಭಾಷಣದ ಮೇಲೆ ನಂಬಿಕೆ ಇಟ್ಟಿಲ್ಲ. ಕಾಯಕದಲ್ಲಿ ನಂಬಿಕೆ ಇಟ್ಟಿದ್ದೇವೆ. 40 ವರ್ಷಗಳ ಕಾಲ ಹಿಂದುಳಿದ ವರ್ಗವನ್ನು ಕೆಳಗೆಯೇ ಇಟ್ಟಿದ್ದರು. ಐದು ವರ್ಷ ಬಾವಿಯಲ್ಲಿ ಇಡೋದು ಚುನಾವಣೆ ಸಮೀಪಿಸುತ್ತಿದ್ದಂತೆಯೇ ಹಿಂದುಳಿದ ವರ್ಗದವರನ್ನು ಬಾವಿಯಿಂದ ಮೇಲೆತ್ತುವ ಕೆಲಸ ಮಾಡ್ತಿದ್ರು. ಆದರೆ ನಾವು ಜೇನುಗೂಡಿಗೆ ಕೈ ಹಾಕಿದ್ದೇವೆ. ಜೇನು ನೊಣ ಕೈಗೆ ಕಡಿದರೂ ಪರವಾಗಿಲ್ಲ. ಸಿಹಿ ಹಿಂದುಳಿದ ವರ್ಗಕ್ಕೆ ಸಿಗಲಿ ಅನ್ನೋದೇ ನಮ್ಮ ಆಶಯ ಎಂದು ಬೊಮ್ಮಾಯಿ ಹೇಳಿದರು.


ನಾರಾಯಣ ಅಭಿವೃದ್ಧಿ ನಿಗಮ ಸ್ಥಾಪನೆ ವಿಚಾರದಲ್ಲಿ ಕೆಲವರು ರಾಜಕೀಯ ಮಾಡಿದ್ದರು. ಆದರೆ ನಾವು ನಾರಾಯಣ ಅಭಿವೃದ್ಧಿ ನಿಗಮ ಹಾಗೂ ನಾರಾಯಣ ಗುರು ವಸತಿ ಶಾಲೆಗಳನ್ನು ಮಂಜೂರು ಮಾಡಿದ್ದೇವೆ ಎಂದು ಮಂಗಳೂರಿನಲ್ಲಿ ನಡೆದ ಫಲಾನುಭವಿಗಳ ಭಾಷಣದಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯಾದ್ಯಂತ ಕಾಂಗ್ರೆಸ್​ ಹಂಚುತ್ತಿರುವ ಗ್ಯಾರಂಟಿ ಕಾರ್ಡ್​ಗಳ ಬಗ್ಗೆಯೂ ಇದೇ ವೇಳೆ ಲೇವಡಿ ಮಾಡಿದ ಸಿಎಂ ಬೊಮ್ಮಾಯಿ, ಆಗದೇ ಇರೋದನ್ನು ಜನರಿಗೆ ಹೇಳಿ ನಂಬಿಸುವ ಯತ್ನ ನಡೆಯುತ್ತಿದೆ. ಜನರಿಗೆ ತುಪ್ಪದ ವಾಸನೆಯನ್ನು ತೋರಿಸುತ್ತಿದ್ದಾರೆ. ಎರಡು ಸಾವಿರ ಅನುದಾನಕ್ಕೆ ತಿಂಗಳಿಗೆ 20 ಸಾವಿರ ಕೊಡಬೇಕಾಗುತ್ತದೆ . ಈ ರೀತಿ ಹಣ ಕೊಡುತ್ತಾ ಕೂತರೆ ಎಲ್ಲಾ ಯೋಜನೆಗಳು ಬಂದ್​ ಆಗುತ್ತದೆ. ಛತ್ತೀಸಗಢದಲ್ಲಿಯೂ ಇದೇ ರೀತಿ ಆಸೆ ತೋರಿಸಿದ್ದರು. ಆದರೆ ಸರ್ಕಾರ ಬಂದು ನಾಲ್ಕು ವರ್ಷ ಕಳೆದರೂ ಯಾವುದೇ ಯೋಜನೆ ಜಾರಿಗೆ ಬರಲಿಲ್ಲ. ಇವರು ವಿದ್ಯುತ್​ ಕೊಡಲ್ಲ, ಹಣ ಕೊಡಲ್ಲ ಸುಮ್ಮನೇ ಜನರನ್ನು ಯಾಮಾರಿಸುತ್ತಾರೆ ಎಂದು ಹೇಳಿದರು.

Tags: Beneficiaries' Conferencecm bommaiMangalore
Previous Post

Narayangowda BJP Will Not Leave..! : ‘ಬಹದ್ದೂರ್ ಗಂಡು ನಾರಾಯಣಗೌಡ..’ ಬಿಜೆಪಿ ಬಿಟ್ಟು ಹೋಗಲ್ಲ..! : ಸಚಿವ ಅಶ್ವತ್ಥ್ ನಾರಾಯಣ್

Next Post

ತಾಯಿಯನ್ನು ಕೊಂದು 3 ತಿಂಗಳು ಮೃತದೇಹದೊಂದಿಗೆ ವಾಸ : ವಾಸನೆ ಮರೆಮಾಚಲು 200 ಪರ್ಫ್ಯೂಮ್​ ಬಳಕೆ..!

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ತಾಯಿಯನ್ನು ಕೊಂದು 3 ತಿಂಗಳು ಮೃತದೇಹದೊಂದಿಗೆ ವಾಸ : ವಾಸನೆ ಮರೆಮಾಚಲು 200 ಪರ್ಫ್ಯೂಮ್​ ಬಳಕೆ..!

ತಾಯಿಯನ್ನು ಕೊಂದು 3 ತಿಂಗಳು ಮೃತದೇಹದೊಂದಿಗೆ ವಾಸ : ವಾಸನೆ ಮರೆಮಾಚಲು 200 ಪರ್ಫ್ಯೂಮ್​ ಬಳಕೆ..!

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada