• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, July 31, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾವು ಹೆಚ್ಚಿಸಿದ ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
July 30, 2026
in Top Story, ಕರ್ನಾಟಕ, ರಾಜಕೀಯ
0
ಕಾವು ಹೆಚ್ಚಿಸಿದ ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ
Share on WhatsAppShare on FacebookShare on Telegram

ಬೆಂಗಳೂರು: ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್ 2) ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರಿಗೆ ಆಹ್ವಾನ ನೀಡಲಾಗಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ADVERTISEMENT
🌧️☔ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಸಂದರ್ಶನ  CS Patil | Weather Report | Heavy Rain | PRATIDHVANI

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮುಂದೆ ಮೇಲ್ಮನವಿ ಸಲ್ಲಿಸಿದ್ದು, ಮುಂದೆ ಈ ವಿಚಾರವನ್ನು ಹೇಗೆ ತೆಗೆದುಕೊಂಡು ಹೋಗಬೇಕು ಎಂದು ಸರ್ವಪಕ್ಷ ಸಭೆಯಲ್ಲಿ ಚರ್ಚೆ ಮಾಡಲಾಗುವುದು. ಈ ವಿಚಾರವಾಗಿ ಸಂಸದರು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸೋಮಣ್ಣ, ಜಗದೀಶ್ ಶೆಟ್ಟರ್, ಬೊಮ್ಮಾಯಿ ಅವರ ಜೊತೆ ಚರ್ಚೆ ಮಾಡಿದ್ದು, ಅವರು ರಾಜ್ಯದ ಹಿತಕ್ಕಾಗಿ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆʼ ಎಂದು ತಿಳಿಸಿದರು.

ಕರ್ನಾಟಕ ಕಾಂಗ್ರೆಸ್ ನಾಯಕರ ಬದಲು ದೆಹಲಿ ಸರ್ಕಾರವನ್ನು ಭೇಟಿ ಮಾಡಿ ಎಂದು ತಮಿಳುನಾಡು ಸಿಎಂ ವಿಜಯ್ ಅವರಿಗೆ ಡಿಎಂಕೆ ನಾಯಕ ಅನ್ಬುಮಣಿ ಸಲಹೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ʼಆ ವಿಚಾರವಾಗಿ ಪ್ರತಿಕ್ರಿಯೆ ನೀಡುವುದಿಲ್ಲ. ನಮಗೆ ಪರಸ್ಪರ ಕಿತ್ತಾಟ ಮಾಡಲು ಇಷ್ಟವಿಲ್ಲ. ನೆಲದ ಕಾನೂನು ಇದೆ. ನಾವು ಪರಸ್ಪರ ಗೌರವಿಸಬೇಕು. ಇಡೀ ದೇಶ ಒಂದಾಗಿ ಕೆಲಸ ಮಾಡಬೇಕುʼ ಎಂದರು.

CBI , IT , ED ಈಗ ಜೀವ ಉಳಿಸಿಕೊಂಡಿಲ್ಲ..! | Pratidhvani

ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ನಾಯಕರ ಟೀಕೆ ಬಗ್ಗೆ ಮಾತನಾಡಿದ ಅವರು, ʼಯಡಿಯೂರಪ್ಪನವರು ಕೂಡ ಸಚಿವ ಸಂಪುಟ ರಚನೆ ಮಾಡದೇ ಅಧಿಕಾರ ಮಾಡಿರಲಿಲ್ಲವೇ? ಆಗ ಅಪ್ಪ-ಮಗ ಅಧಿಕಾರವನ್ನು ಅನುಭವಿಸಲಿಲ್ಲವೇ?ʼ ಎಂದು ಮರುಪ್ರಶ್ನಿಸಿದರು.

Tags: Cauvery DisputeCauvery waterKarnatakaKarnataka PoliticsPoliticsTamilnadu
Previous Post

‘ಅಣ್ಣ ಫ್ರಮ್‌ ಮೆಕ್ಸಿಕೋ’ ರಿಲೀಸ್ ಡೇಟ್‌ ಫಿಕ್ಸ್‌: ಮತ್ತೆ ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

Next Post

ಕಾವೇರಿ ನೀರು ಹಂಚಿಕೆ ವಿವಾದ: ರೈತರ ಹೋರಾಟಕ್ಕೆ ಕನ್ನಡ ಚಿತ್ರರಂಗ ಸಾಥ್‌

Related Posts

ಡಿ.ಕೆ. ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ- ವಿಜಯೇಂದ್ರ ಆಗ್ರಹ
Top Story

ದೇಶದ ಅತ್ಯಂತ ಶ್ರೀಮಂತ ಸಿಎಂ ಡಿ.ಕೆ. ಶಿವಕುಮಾರ್; ಎಡಿಆರ್ ವರದಿಯಲ್ಲಿ ಬಹಿರಂಗವಾದ ಆಸ್ತಿ ವಿವರ!

by ಪ್ರತಿಧ್ವನಿ
July 31, 2026
0

ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಆಸ್ತಿ ವಿವರಗಳನ್ನು ಬಹಿರಂಗಪಡಿಸಿರುವ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ವರದಿಯಲ್ಲಿ, ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೇಶದ ಅತ್ಯಂತ ಶ್ರೀಮಂತ...

Read moreDetails
ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಶಿಕ್ಷಕರೇ ಕಾರಣ? ಸಿಬಿಐ ತನಿಖೆಯಲ್ಲಿ ಸ್ಫೋಟಕ ಮಾಹಿತಿ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಶಿಕ್ಷಕರೇ ಕಾರಣ? ಸಿಬಿಐ ತನಿಖೆಯಲ್ಲಿ ಸ್ಫೋಟಕ ಮಾಹಿತಿ!

July 31, 2026
ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣ ಏಕೆ? ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ನೀಡಿದ ಮಹತ್ವದ ಮಾಹಿತಿ ಇಲ್ಲಿದೆ

ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣ ಏಕೆ? ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ನೀಡಿದ ಮಹತ್ವದ ಮಾಹಿತಿ ಇಲ್ಲಿದೆ

July 31, 2026
ನೀಟ್ ಪ್ರತಿಭಟನೆಗೆ ಲಕ್ಷಾಂತರ ರೂ. ವೆಚ್ಚ: ಹಣ ಎಲ್ಲಿಂದ ಬಂತು?

ನೀಟ್ ಪ್ರತಿಭಟನೆಗೆ ಲಕ್ಷಾಂತರ ರೂ. ವೆಚ್ಚ: ಹಣ ಎಲ್ಲಿಂದ ಬಂತು?

July 31, 2026
ಮದ್ಯ ಪ್ರಿಯರಿಗೆ ಗುಡ್ ನ್ಯೂಸ್!  ಸ್ಕಾಚ್ ವಿಸ್ಕಿ, ಜಿನ್ ಬೆಲೆ ಇಳಿಕೆ

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್!  ಸ್ಕಾಚ್ ವಿಸ್ಕಿ, ಜಿನ್ ಬೆಲೆ ಇಳಿಕೆ

July 30, 2026
Next Post
ಕಾವೇರಿ ನೀರು ಹಂಚಿಕೆ ವಿವಾದ: ರೈತರ ಹೋರಾಟಕ್ಕೆ ಕನ್ನಡ ಚಿತ್ರರಂಗ ಸಾಥ್‌

ಕಾವೇರಿ ನೀರು ಹಂಚಿಕೆ ವಿವಾದ: ರೈತರ ಹೋರಾಟಕ್ಕೆ ಕನ್ನಡ ಚಿತ್ರರಂಗ ಸಾಥ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada