• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜೆಡಿಎಸ್‌ಗೆ ಸೆಡ್ಡು ಹೊಡೆದ ಸಿ.ಎಂ ಇಬ್ರಾಹಿಂ: ಜನವರಿಯಲ್ಲಿ ಹೊಸ ಪಕ್ಷ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
December 15, 2025
in ಕರ್ನಾಟಕ, ರಾಜಕೀಯ
0
ಜೆಡಿಎಸ್‌ಗೆ ಸೆಡ್ಡು ಹೊಡೆದ ಸಿ.ಎಂ ಇಬ್ರಾಹಿಂ: ಜನವರಿಯಲ್ಲಿ ಹೊಸ ಪಕ್ಷ ಘೋಷಣೆ
Share on WhatsAppShare on FacebookShare on Telegram

ಬೆಂಗಳೂರು: ಜೆಡಿಎಸ್​​ನಿಂದ(JDS) ಉಚ್ಛಾಟನೆಗೊಂಡಿದ್ದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ(CM Ibrahim) ಹೊಸ ಪ್ರಾದೇಶಿಕ ಪಕ್ಷ ಅಸ್ತಿತ್ವಕ್ಕೆ ತರುವ ಬಗ್ಗೆ ಬಹಿರಂಗವಾಗಿ ಘೋಷಿಸಿದ್ದಾರೆ.

ADVERTISEMENT
MLA Shamanur Shivashankarappa passes away :  ಹಲವಾರು ರಾಜಕಾರಣಿಗಳಿಗೆ ಅವರು ಮಾದರಿಯಾಗಿದ್ದರು #pratidhvani

ಕಲಬುರಗಿಯಲ್ಲಿ ನಡೆದ ನವ ಕರ್ನಾಟಕ ಆಂದೋಲನದ ಸಭೆ ಬಳಿಕ ಮಾತನಾಡಿದ ಅವರು, ಸಮಾನ ಮನಸ್ಕರೊಂದಿಗೆ ಚರ್ಚೆ ನಡೆಸಿ 2026ರ ಜನವರಿ 24ರಂದು ಹೊಸ ಪಕ್ಷ ಘೋಷಣೆ ಮಾಡಿ, ಪಕ್ಷದ ಚಿಹ್ನೆಯನ್ನೂ ಬಿಡುಗಡೆ ಮಾಡಲಾಗುವುದು ಎಂದರು. ಅಲ್ಲದೇ ಬಸವಣ್ಣ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳ ಅನುಸರಿಸಿ ಹೊಸ ಪಕ್ಷ ರಚಿಸಲಾಗುವುದು ಎಂದು ತಿಳಿಸಿದ್ದಾರೆ.

Shamanur Shivashankarappa Passes Away  ಕಷ್ಟ ಕಾಲದಲ್ಲಿ ಜನರಿಗೆ ಶಕ್ತಿ ತುಂಬೋರು  #pratidhvani

ರಾಜ್ಯದಲ್ಲಿ ದಲಿತ ಮತ್ತು ಮುಸ್ಲಿಮರನ್ನು ಮುಖ್ಯಮಂತ್ರಿ ಮಾಡುವುದಾಗಿ ಹೇಳುವ ಧೈರ್ಯ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳಿಗಿಲ್ಲ. ಇದೇ ಕಾರಣಕ್ಕಾಗಿ ಹೊಸ ಪಕ್ಷ ಸ್ಥಾಪಿಸಿ ನಮ್ಮ ಪಕ್ಷದಿಂದಲೇ ಮುಸ್ಲಿಂ ಮತ್ತು ದಲಿತರನ್ನು ಮುಖ್ಯಮಂತ್ರಿ ಮಾಡುತ್ತೇನೆ. ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಹಲವಾರು ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ರಾಜ್ಯದ ಹಿತ ದೃಷ್ಟಿಯಿಂದ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳಿಗೆ ಪರ್ಯಾಯವಾಗಿ ತೃತೀಯ ರಂಗ ರಚಿಸಲಾಗುವುದು ಎಂದು ಹೇಳಿದ್ದಾರೆ.

Tags: BJPcm IbrahimcongressJDSKarnataka PoliticsPolitics
Previous Post

Winter Session 2025: ಒಂದು ವಾರಗಳ ಕಾಲ ಅಧಿವೇಶನ ವಿಸ್ತರಿಸಿ: ಸ್ಪೀಕರ್‌ಗೆ ಆರ್‌.ಅಶೋಕ್‌ ಪತ್ರ

Next Post

ಶಿವನೂರಿಗೆ ಶಾಮನೂರು: ವೀರಶೈವ ಲಿಂಗಾಯತ ವಿಶೇಷ ಸಂಪ್ರದಾಯದಂತೆ ಅಂತ್ಯಕ್ರಿಯೆ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಶಿವನೂರಿಗೆ ಶಾಮನೂರು: ವೀರಶೈವ ಲಿಂಗಾಯತ  ವಿಶೇಷ ಸಂಪ್ರದಾಯದಂತೆ ಅಂತ್ಯಕ್ರಿಯೆ

ಶಿವನೂರಿಗೆ ಶಾಮನೂರು: ವೀರಶೈವ ಲಿಂಗಾಯತ ವಿಶೇಷ ಸಂಪ್ರದಾಯದಂತೆ ಅಂತ್ಯಕ್ರಿಯೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada