• Home
  • About Us
  • ಕರ್ನಾಟಕ
Thursday, September 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Bihar bridge collapse : ಬಿಹಾರ ಸೇತುವೆ ವಿನ್ಯಾಸದಲ್ಲಿಯೇ ದೋಷ : ಸಿಎಂ ನಿತೀಶ್‌ ಕುಮಾರ್‌!

Any Mind by Any Mind
June 5, 2023
in Top Story, ಇದೀಗ, ದೇಶ
0
Bihar bridge collapse : ಬಿಹಾರ ಸೇತುವೆ ವಿನ್ಯಾಸದಲ್ಲಿಯೇ ದೋಷ : ಸಿಎಂ ನಿತೀಶ್‌ ಕುಮಾರ್‌!
Share on WhatsAppShare on FacebookShare on Telegram

‌ಪಾಟ್ನಾ : ಗಂಗಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದ ಒಂದು ದಿನದ ನಂತರ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅದರೊಂದಿಗೆ ಸೇತುವೆ ವಿನ್ಯಾಸವೇ ದೋಷಪೂರಿತವಾಗಿತ್ತು ಎಂದು ಹೇಳಿದ್ದಾರೆ.  ಈ ಬಗ್ಗೆ ಮಾತನಾಡಿದ ಸಿಎಂ ನಿತೀಶ್‌ ಕುಮಾರ್ ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ADVERTISEMENT

2022ರಲ್ಲಿಯೂ ಇದೇ ಸೇತುವೆ ಕುಸಿದು ಬಿದ್ದಿತ್ತು ಎನ್ನುವ ಮಾಹಿತಿಯನ್ನೂ ನೀಡಿದ್ದಾರೆ. ನಿನ್ನೆ ಕುಸಿದ ಸೇತುವೆ ಕಳೆದ ವರ್ಷವೂ ಕುಸಿದಿತ್ತು. ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈ ಸೇತುವೆಯ ನಿರ್ಮಾಣ ಕಾರ್ಯ ಸರಿಯಾಗಿ ಆಗದ ಕಾರಣ ಮತ್ತೆ ಮತ್ತೆ ಕುಸಿಯುತ್ತಿದೆ. ಇಲಾಖೆಯು ಈ ಕುರಿತಾಗಿ ಪರಿಶೀಲನೆ ನಡೆಸಲಿದ್ದು, ಆ ಬಳಿಕ ಕ್ರಮ ಕೈಗೊಳ್ಳಲಿದ್ದೇವೆ ಎಂದು ಸಿಎಂ ತಿಳಿಸಿದ್ದಾರೆ.  ಘಟನೆಯ ನಂತರ ನಿತೀಶ್‌ ಕುಮಾರ್‌ ತಕ್ಷಣವೇ ತನಿಖೆಗೆ ಆದೇಶ ನೀಡಿದ್ದಾರೆ. ಇದಕ್ಕೆ ಯಾರು ಕಾರಣ ಅನ್ನೋದನ್ನು ಗುರುತಿಸುವಂತೆಯೂ ಅವರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ನಿತೀಶ್‌ ಕುಮಾರ್ ಅವರು 2014ರಲ್ಲಿ ಸೇತುವೆಯನ್ನು ಉದ್ಘಾಟಿಸಿದ್ದರು.

Tags: Bihar bridge collapsebiharacmBiharbridgecollapsedBiharcollapsedBreakingBreaking NewsbreakingnewsbridgeundercmnitishkumarlatestnewsModiNitish Kumar
Previous Post

ರಸ್ತೆ ಅಪಘಾತದಲ್ಲಿ ಕಿರುತೆರೆ ಖ್ಯಾತ ನಟ ನಿಧನ

Next Post

ಅಭಿಷೇಕ್​ ಅಂಬರೀಶ್​ – ಅವಿವಾ ಬಿಡಪ ವಿವಾಹದ ಎಕ್ಸ್​ಕ್ಲೂಸಿವ್​ ಫೋಟೋಸ್​ ಇಲ್ಲಿದೆ ನೋಡಿ

Related Posts

Top Story

ಡಿಕೆಶಿಗೆ ಧನ್ಯವಾದ ಸಲ್ಲಿಸಿದ ಮುಳುಗಡೆ ಸಂತ್ರಸ್ತರ ರೈತ..!

by ಪ್ರತಿಧ್ವನಿ
September 4, 2025
0

https://youtu.be/7sJfAbaHets

Read moreDetails
ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

September 4, 2025
ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 

ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 

September 4, 2025
ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ

ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ

September 4, 2025
ಶ್ರೀದುರ್ಗಾ ಪರಮೇಶ್ವರಿ ಸನ್ನಿಧಾನದಲ್ಲಿ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ಕೊನಾರ್ಕ್” ಚಿತ್ರಕ್ಕೆ ಚಾಲನೆ .

ಶ್ರೀದುರ್ಗಾ ಪರಮೇಶ್ವರಿ ಸನ್ನಿಧಾನದಲ್ಲಿ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ಕೊನಾರ್ಕ್” ಚಿತ್ರಕ್ಕೆ ಚಾಲನೆ .

September 3, 2025
Next Post
ಅಭಿಷೇಕ್​ ಅಂಬರೀಶ್​ – ಅವಿವಾ ಬಿಡಪ ವಿವಾಹದ ಎಕ್ಸ್​ಕ್ಲೂಸಿವ್​ ಫೋಟೋಸ್​ ಇಲ್ಲಿದೆ ನೋಡಿ

ಅಭಿಷೇಕ್​ ಅಂಬರೀಶ್​ - ಅವಿವಾ ಬಿಡಪ ವಿವಾಹದ ಎಕ್ಸ್​ಕ್ಲೂಸಿವ್​ ಫೋಟೋಸ್​ ಇಲ್ಲಿದೆ ನೋಡಿ

Please login to join discussion

Recent News

Top Story

ಡಿಕೆಶಿಗೆ ಧನ್ಯವಾದ ಸಲ್ಲಿಸಿದ ಮುಳುಗಡೆ ಸಂತ್ರಸ್ತರ ರೈತ..!

by ಪ್ರತಿಧ್ವನಿ
September 4, 2025
ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 
Top Story

ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

by Chetan
September 4, 2025
ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 
Top Story

ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 

by Chetan
September 4, 2025
ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ
Top Story

ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ

by ನಾ ದಿವಾಕರ
September 4, 2025
ಶ್ರೀದುರ್ಗಾ ಪರಮೇಶ್ವರಿ ಸನ್ನಿಧಾನದಲ್ಲಿ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ಕೊನಾರ್ಕ್” ಚಿತ್ರಕ್ಕೆ ಚಾಲನೆ .
Top Story

ಶ್ರೀದುರ್ಗಾ ಪರಮೇಶ್ವರಿ ಸನ್ನಿಧಾನದಲ್ಲಿ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ಕೊನಾರ್ಕ್” ಚಿತ್ರಕ್ಕೆ ಚಾಲನೆ .

by ಪ್ರತಿಧ್ವನಿ
September 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಿಕೆಶಿಗೆ ಧನ್ಯವಾದ ಸಲ್ಲಿಸಿದ ಮುಳುಗಡೆ ಸಂತ್ರಸ್ತರ ರೈತ..!

September 4, 2025
ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

September 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada