• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರೇವಂತ್ ರೆಡ್ಡಿಗೆ ತೆಲಂಗಾಣ ಸಿಎಂ ಪಟ್ಟ : ನಾಳೆಯೇ ಪ್ರಮಾಣ ವಚನ!?

Any Mind by Any Mind
December 5, 2023
in ದೇಶ, ರಾಜಕೀಯ
0
ರೇವಂತ್ ರೆಡ್ಡಿಗೆ ತೆಲಂಗಾಣ ಸಿಎಂ ಪಟ್ಟ : ನಾಳೆಯೇ ಪ್ರಮಾಣ ವಚನ!?
Share on WhatsAppShare on FacebookShare on Telegram

ADVERTISEMENT

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಥಳೀಯ ಪಕ್ಷವನ್ನು ಸೋಲಿಸಿ ಅಧಿಕಾರಕ್ಕೆ ಏರಿರುವ ಕಾಂಗ್ರೆಸ್ ನಲ್ಲಿ ಈಗ ಸಿಎಂ ಕುರ್ಚಿಗಾಗಿ ದೊಡ್ಡ ಫೈಟ್ ನಡೆದಿದೆ. ಸಧ್ಯ ರೇವಂತ್ ರೆಡ್ಡಿ ತೆಲಂಗಾಣ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿದ್ದು, ಅವರೇ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದೆ. ಹೈಕಮಾಂಡ್ ನ ಮೊದಲ ಆಯ್ಕೆ ಕೂಡ ರೇವಂತ್ ರೆಡ್ಡಿ ಎಂಬುದು ತಿಳಿದುಬಂದಿದೆ.

ಕಾಂಗ್ರೆಸ್ ನಲ್ಲಿ ಹಿರಿಯ ನಾಯಕ ಉತ್ತಮ್ ಕುಮಾರ್ ರೆಡ್ಡಿ ಮತ್ತು ಭಟ್ಟಿ ವಿಕ್ರಮಾಕ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದ್ದು ಆದರೆ ಹೈಕಮಾಂಡ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಅಥವಾ ಉತ್ತಮ ಖಾತೆ ನೀಡುವ ಆಲೋಚಿಸಿದೆ. ಹಾಗಾಗಿ ನಾಳೆ ಅಥವಾ ಗುರುವಾರ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಬಹುದು ಎಂದು ತಿಳಿದು ಬಂದಿದೆ.

ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದೆ. ಕರ್ನಾಟಕದ ನಂತರ, ತೆಲಂಗಾಣ ದಕ್ಷಿಣದ ಎರಡನೇ ರಾಜ್ಯವಾಗಿದ್ದು, ಅಲ್ಲಿ ಕಾಂಗ್ರೆಸ್ ತನ್ನದೇ ಆದ ಸರ್ಕಾರವನ್ನು ರಚಿಸುತ್ತಿದೆ. ಸಂಪೂರ್ಣ ದಕ್ಷಣ ಭಾರತದಲ್ಲಿ ಬಿಜೆಪಿಗೆ ಜಾಗವಿಲ್ಲದಾಗೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಜೆಪಿಗಿಂತ ಕಾಂಗ್ರೆಸ್ ಗೆ ಜಾಸ್ತಿ ವೋಟ್..!

Next Post

ಭವಾನಿ ರೇವಣ್ಣ ಒಂದುವರೆ ಕೋಟಿ ಕಾರು ಬೇನಾಮಿನಾ..?

Related Posts

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!
ರಾಜಕೀಯ

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

by ಪ್ರತಿಧ್ವನಿ
April 26, 2026
0

ರಾಘವ್ ಚಡ್ಡಾ ಅವರ ರಾಜಕೀಯ ಪಯಣದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ಅವರು ಹೊಸ ರಾಜಕೀಯ ದಾರಿಗೆ ಹೆಜ್ಜೆಯಿಟ್ಟಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಆಮ್ ಆದ್ಮಿ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಭವಾನಿ ರೇವಣ್ಣ ಒಂದುವರೆ ಕೋಟಿ ಕಾರು ಬೇನಾಮಿನಾ..?

ಭವಾನಿ ರೇವಣ್ಣ ಒಂದುವರೆ ಕೋಟಿ ಕಾರು ಬೇನಾಮಿನಾ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada