• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

870 ಕೋಟಿ ವೆಚ್ಚದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಿ.ಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 9, 2025
in Top Story, ಕರ್ನಾಟಕ, ರಾಜಕೀಯ
0
870 ಕೋಟಿ ವೆಚ್ಚದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಿ.ಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT

ಅತ್ಯಂತ ಕ್ರಿಯಾಶೀಲ, ಸಜ್ಜನ ಮತ್ತು ಜಾತ್ಯತೀತ ವ್ಯಕ್ತಿತ್ವದ ಶಾಸಕ ಶ್ರೀನಿವಾಸ್ ಅವರನ್ನು ಪಡೆದಿರುವ ಕೂಡ್ಲಿಗಿ ಜನತೆ ಅದೃಷ್ಟವಂತರು: ಸಿ.ಎಂ ಸಿದ್ದರಾಮಯ್ಯ ಶ್ಲಾಘನೆ

ಕೂಡ್ಲಿಗಿ ನ9: 1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪಾರವಾಗಿ ಶ್ಲಾಘಿಸಿದರು.

CM Siddaramaiah and DK Shivakumar : ವಿವಿಧ ಇಲಾಖೆಗಳ ಸವಲತ್ತು ವಿತರಿಸಿದ ಸಿಎಂ ಮತ್ತು ಡಿಸಿಎಂ..#pratidhvani

 

ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸಿ, ಹಲವು ಅಭಿವೃದ್ಧಿ ಕಾರ್ಯಕ್ರಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಬರಡು ನೆಲ ಕೂಡ್ಲಿಗಿಯನ್ನು ಹಸಿರಿನ ನೆಲವನ್ನಾಗಿ ಮಾಡಲು ಪಣತೊಟ್ಟು ಕೆಲಸ ಮಾಡುತ್ತಿರುವ ಶಾಸಕ ಶ್ರೀನಿವಾಸ್ ಅವರು ಅತ್ಯಂತ ಕ್ರಿಯಾಶೀಲರು. ಇವರಿಂದ ಕ್ಷೇತ್ರದ ಅಭಿವೃದ್ಧಿ ಅತ್ಯಂತ ವೇಗ ಪಡೆದುಕೊಂಡಿದೆ ಎಂದರು.

ನಮ್ಮದು ಅಭಿವೃದ್ಧಿ ಪರವಾದ ನುಡಿದಂತೆ ನಡೆಯುತ್ತಿರುವ ಸರ್ಕಾರ. ಕಳೆದ ಎರಡು ವರ್ಷಗಳಲ್ಲಿ ಕೂಡ್ಲಿಗಿ‌ ಕ್ಷೇತ್ರಕ್ಕೆ 1750 ಕೋಟಿಗೂ ಅಧಿಕ ಮೊತ್ತದ ಹಣದಲ್ಲಿ ಬೇರೆ ಬೇರೆ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಜೊತೆಗೆ ಚುನಾವಣೆ ವೇಳೆ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿ, ಐದಕ್ಕೆ ಐದನ್ನೂ ಜಾರಿ ಮಾಡಿದ್ದೇವೆ. ರಾಜ್ಯದ ಜನರ ಮನೆ ಬಾಗಿಲಿಗೆ ಪ್ರತೀ ತಿಂಗಳು ಸರ್ಕಾರದ ಗ್ಯಾರಂಟಿಗಳು ತಲುಪುತ್ತಿವೆ‌. 1.20 ಕೋಟಿ ಕುಟುಂಬಗಳ ಮನೆ ಯಜಮಾನಿಯರಿಗೆ ಗೃಹಲಕ್ಷ್ಮಿ ಹಣ ಮತ್ತು ಗೃಹಜ್ಯೋತಿಯ ಸವಲತ್ತು ತಲುಪುತ್ತಿದೆ ಎಂದರು.

ಎರಡು ವರ್ಷದಲ್ಲಿ ನಮ್ಮ ಸರ್ಕಾರ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರ ಜೇಬಿಗೆ ಹಾಕಿದ್ದೇವೆ ಎಂದು ಲೆಕ್ಕ ಮುಂದಿಟ್ಟರು.

ನಾವು ನುಡಿದಂತೆ ನಡೆದು ಜನರ ಜೇಬಿಗೆ ಹಣ ಹಂಚುತ್ತಿದ್ದರೆ, ಸುಳ್ಳನ್ನೇ ಮನೆ ದೇವರು ಮಾಡಿಕೊಂಡಿರುವ ಬಿಜೆಪಿಯವರು ಮಾನ ಮರ್ಯಾದೆ ಬಿಟ್ಟು ರಾಜ್ಯದ ಜನರಿಗೆ ಸುಳ್ಳುಗಳನ್ನು ಹಂಚುತ್ತಿದ್ದಾರೆ.

ಲಜ್ಜೆಗೆಟ್ಟ ಮತಗಳ್ಳರು

ಸುಳ್ಳಿನ ಸರದಾರ ಬಿಜೆಪಿಯವರು ಈಗ ಸಾರ್ವಜನಿಕವಾಗಿ ಹರಾಜಾಗಿದ್ದಾರೆ. ಇವರು ಲಜ್ಜೆಗೆಟ್ಟು ಮತಗಳ್ಳತನಕ್ಕೆ ಇಳಿದು ಸಿಕ್ಕಿ ಬಿದ್ದಿದ್ದಾರೆ ಎಂದರು.

ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದದ್ದು ಪ್ರಹ್ಲಾದ್ ಜೋಶಿ : ಸಿಎಂ*

FRP ಮತ್ತು MSP ಎರಡನ್ನೂ ನಿಗಧಿ ಮಾಡೋದು ಕೇಂದ್ರದ ಬಿಜೆಪಿ ಸರ್ಕಾರ. ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದದ್ದು ಪ್ರಹ್ಲಾದ್ ಜೋಶಿ. ಆದರೆ, ವಿಜಯೇಂದ್ರ ತಮ್ಮದೇ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಮಾಡಿದ ದ್ರೋಹವನ್ನು ಮರೆಮಾಚಿ ಬೆಳಗಾವಿಗೆ ಹೋಗಿ ಪ್ರತಿಭಟನೆಯ ಡ್ರಾಮಾ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದರೂ ರಾಜ್ಯ ಸರ್ಕಾರ ಹೆಚ್ಚುವರಿ ಹಣ ನೀಡಿ ನಮ್ಮ ಕಬ್ಬು ಬೆಳೆಗಾರರನ್ನು ಕಾಪಾಡೊ ಕೆಲಸ ಮಾಡಿದೆ ಎಂದು ತಿಳಿಸಿದರು.

ಶಾಸಕ ಶ್ರೀನಿವಾಸ್, ಸಂಸದ ತುಕಾರಾಂ ಇಬ್ಬರೂ ಜನರ ಅಭಿವೃಧ್ಧಿ ಹೊರತಾಗಿ ಬೇರೇನನ್ನೂ ಕೇಳುವವರಲ್ಲ. ಇವರಿಬ್ಬರನ್ನು ಗೆಲ್ಲಿಸಿದ ಜನತೆಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಈ ಶಾಸಕರು ಮತ್ತು ಸಂಸದರು ನಿಮ್ಮ ಆಸ್ತಿ ಇದ್ದ ಹಾಗೆ. ಇವರನ್ನು ಕಾಪಾಡಿಕೊಳ್ಳಿ ಎಂದು ಜನತೆಗೆ ಕರೆ ನೀಡಿದರು.

Tags: BangaloreBasavaraj BommaibengaluruBJPCM SiddaramaiahcongressCongress PartyDK Shivakumarಎಚ್ ಡಿ ಕುಮಾರಸ್ವಾಮಿ
Previous Post

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತು: ನಾಳೆ ಸಭೆ:

Next Post

ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post
ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada