• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಧಾನಸೌಧದ ದಕ್ಷಿಣ ದ್ವಾರ ಓಪನ್‌ ಮಾಡಿಸಿದ ಸಿಎಂ ಸಿದ್ದರಾಮಯ್ಯ

Any Mind by Any Mind
June 24, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ವಿಧಾನಸೌಧದ ದಕ್ಷಿಣ ದ್ವಾರ ಓಪನ್‌ ಮಾಡಿಸಿದ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ವಾಸ್ತು ಸರಿಯಿಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರ ತೆರೆಸಿದ ಮುಖ್ಯಮಂತ್ರಿಗಳು. ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ದಕ್ಷಿಣ ದ್ವಾರ ಬಂದ್ ಆಗಿರುವುದನ್ನು ಗಮನಿಸಿದರು. ವಾಸ್ತು ಕಾರಣದಿಂದ ಬಂದ್ ಮಾಡಲಾಗಿದೆ ಎನ್ನುವ ಉತ್ತರ ಅಧಿಕಾರಿಗಳಿಂದ ಬಂದ ಬಳಿಕ ಮುಖ್ಯಮಂತ್ರಿಗಳು ಆ ದ್ವಾರದಲ್ಲೇ ನಿಂತರು. ಪಶ್ಚಿಮ ದ್ವಾರದಿಂದ ಸಿಬ್ಬಂದಿ ಒಳಗೆ ಹೋಗಿ ದಕ್ಷಿಣದ ದ್ವಾರವನ್ನು ತೆರೆದ ಬಳಿಕ ಅದೇ ದ್ವಾರದ ಮೂಲಕವೇ ತಮ್ಮ ಕಚೇರಿ ಪ್ರವೇಶಿಸಿದರು.

ADVERTISEMENT

ಆರೋಗ್ಯಕರ ಮನಸ್ಸು, ಸ್ವಚ್ಚ ಹೃದಯ, ಜನಪರ ಕಾಳಜಿ, ಒಳ್ಳೆ ಗಾಳಿ ಬೆಳಕು ಬರುವಂತಿದ್ದರೆ ಅದೇ ಉತ್ತಮ ವಾಸ್ತು ಎಂದು ಅಧಿಕಾರಿಗಳ ಜತೆ ನಮ್ಮ ನಿಲುವನ್ನು ಹಂಚಿಕೊಂಡರು.

Tags: brakingnewsCM Siddaramaiahcmsiddaramiahlatestnewslivenewsopened the south gateVIDHANA SOUDHA
Previous Post

ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ : CM ಸಿದ್ದರಾಮಯ್ಯ

Next Post

ಕರಾವಳಿಯಲ್ಲಿ ಮಳೆರಾಯನ ಅಬ್ಬರ ; ರಾಜ್ಯದ ವಿವಿಧೆಡೆ ಸಾಧಾರಣ ವರ್ಷಧಾರೆ

Related Posts

ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ
Top Story

ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಹಿರೇಬಾಗೇವಾಡಿಯಲ್ಲಿ ಪಂಜಿನ ಮೆರವಣಿಗೆ, ರಸ್ತೆ ತಡೆ ಪ್ರತಿಭಟನೆ

by ಪ್ರತಿಧ್ವನಿ
August 6, 2026
0

ಬೆಳಗಾವಿ: ಮಾಜಿ ಸಚಿವೆ ಹಾಗೂ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಬುಧವಾರ ಸಂಜೆ...

Read moreDetails
‘ನಿಮ್ಮ ಮನೆ, ದೇವಾಲಯದಂತೆ ಈ ಸರ್ಕಾರವನ್ನೂ ಕಾಪಾಡಿ’; ಅರ್ಚಕರಿಗೆ ಸಿಎಂ ಡಿಕೆ ಶಿವಕುಮಾರ್ ಕರೆ

‘ನಿಮ್ಮ ಮನೆ, ದೇವಾಲಯದಂತೆ ಈ ಸರ್ಕಾರವನ್ನೂ ಕಾಪಾಡಿ’; ಅರ್ಚಕರಿಗೆ ಸಿಎಂ ಡಿಕೆ ಶಿವಕುಮಾರ್ ಕರೆ

August 6, 2026
ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ

ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ

August 6, 2026
ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ಹೊಸ ಹೆಜ್ಜೆ: ‘ಋತುತಾರೆ’ ಯೋಜನೆಗೆ ಚಾಲನೆ

ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ಹೊಸ ಹೆಜ್ಜೆ: ‘ಋತುತಾರೆ’ ಯೋಜನೆಗೆ ಚಾಲನೆ

August 5, 2026
ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

August 5, 2026
Next Post
ಕರಾವಳಿಯಲ್ಲಿ ಮಳೆರಾಯನ ಅಬ್ಬರ ; ರಾಜ್ಯದ ವಿವಿಧೆಡೆ ಸಾಧಾರಣ ವರ್ಷಧಾರೆ

ಕರಾವಳಿಯಲ್ಲಿ ಮಳೆರಾಯನ ಅಬ್ಬರ ; ರಾಜ್ಯದ ವಿವಿಧೆಡೆ ಸಾಧಾರಣ ವರ್ಷಧಾರೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada