• Home
  • About Us
  • ಕರ್ನಾಟಕ
Friday, December 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

́ಯಾಕಯ್ಯಾ ಅಶೋಕಾ ಸಣ್ಣಗಾಗಿದ್ದೀಯಾ..?́: ಸಿದ್ದು ಸ್ನೇಹದ ಮಾತಿಗೆ ಮನಸೋತ ಸಾಮ್ರಾಟ್..!

ಪ್ರತಿಧ್ವನಿ by ಪ್ರತಿಧ್ವನಿ
December 8, 2025
in Top Story, ಕರ್ನಾಟಕ, ರಾಜಕೀಯ
0
́ಯಾಕಯ್ಯಾ ಅಶೋಕಾ ಸಣ್ಣಗಾಗಿದ್ದೀಯಾ..?́: ಸಿದ್ದು ಸ್ನೇಹದ ಮಾತಿಗೆ ಮನಸೋತ ಸಾಮ್ರಾಟ್..!
Share on WhatsAppShare on FacebookShare on Telegram

ಬೆಳಗಾವಿ : ರಾಜಕಾರಣದಲ್ಲಿ ನಾಯಕರು ಪರಸ್ಪರ ಟೀಕೆ, ಟಿಪ್ಪಣಿ, ಆರೋಪ – ಪ್ರತ್ಯಾರೋಪಗಳನ್ನು ಮಾಡುತ್ತಿರುತ್ತಾರೆ. ಎಷ್ಟೇ ಮಾತಿನ ಚಕಮಕಿ ನಡೆದು, ವೈಮನಸ್ಸು ಬಂದರೂ ಆ ಎಲ್ಲವುಗಳ ಹೊರತಾಗಿಯೂ ಅವರಲ್ಲಿಯೂ ಸ್ನೇಹ ಇರುತ್ತದೆ ಎನ್ನುವುದು ಕೆಲವು ನಾಯಕರಿಂದ ಆರ್ಥವಾಗುತ್ತದೆ.

ADVERTISEMENT
CM Siddaramaiah : ಸುವರ್ಣಸೌಧ ಮೊಗಸಾಲೆಯಲ್ಲಿ R Ashok ಮತ್ತು CM ಸಿದ್ರಾಮಯ್ಯ ಉಭಯ #pratidhvani

ರಾಜಕಾರಣಕ್ಕಿಂತ ನಮ್ಮ ಜೀವನದಲ್ಲಿ ಮಾನವೀಯತೆ ಮುಖ್ಯ, ರಾಜಕಾರಣವನ್ನೂ ಮೀರಿದ್ದು ಮಾನವೀಯತೆ ಅಂತ ಆಗಾಗ ಸಿದ್ದರಾಮಯ್ಯ ಪ್ರತಿಪಾದಿಸುತ್ತಲೇ ಬಂದಿದ್ದಾರೆ. ಹೀಗೆ ಸಿದ್ದರಾಮಯ್ಯ, ಒಂದಿಲ್ಲೊಂದು ರೀತಿಯಲ್ಲಿ ಸ್ವಪಕ್ಷದವರ ಜೊತೆಗೆಯೇ ವಿಪಕ್ಷದವರ ಮನಸ್ಸನ್ನೂ ಗೆಲ್ಲುವ ಕೆಲಸ ಮಾಡುತ್ತಿರುತ್ತಾರೆ. ಅಂಥದ್ದೇ ಮತ್ತೊಂದು ಪ್ರಸಂಗ ಸಿದ್ದರಾಮಯ್ಯ(Siddaramaiah )ಸ್ನೇಹದ ಅಕೌಂಟಿಗೆ ಜಮೆಯಾಗಿದೆ.

Shivasena: ಬೆಳಗಾವಿಯ ಅಧಿವೇಶನ ಸಮಯದಲ್ಲಿ ಬಾಲ ಬಿಚ್ಚಿದ ಶಿವಸೇನೆ..! #shivasena #maharashtra

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ಆಗಮಿಸಿರುವ ಸಿಎಂ ಸುವರ್ಣಸೌಧದ ಮೊಗಸಾಲೆಯಲ್ಲಿ ವಿಪಕ್ಷ ನಾಯಕ ಆರ್‌. ಅಶೋಕ್‌ ಅವರೊಂದಿಗೆ ಮುಖಾಮುಖಿಯಾಗಿ ಉಭಯ ಕುಶಲೋಪರಿ ವಿಚಾರಿಸಿದ್ದಾರೆ. ಈ ವೇಳೆ ಸ್ನೇಹದಿಂದ ಅಶೋಕ್(R Ashok) ಹೆಗಲಮೇಲೆ ಕೈ ಹಾಕಿ “ಯಾಕಯ್ಯಾ ಸಣ್ಣಗಾಗಿದ್ದೀಯಾ” ಎಂದು ಕೇಳಿದ್ದಾರೆ.

Sharanprakash Patil: ಹಣ ನೀಡಿ ಸಿಎಂ ಆಗೋದು ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ..! #bjp #jds #pratidhvani

ಸಿದ್ದರಾಮಯ್ಯ ಮಾತಿಗೆ ಮನಸೋತು, ಅಷ್ಟೇ ಪ್ರೀತಿಯಿಂದ ನಗು ನಗುತ್ತಾ “ಇಲ್ಲಾ ಸಾರ್, ನಾನು ನಿಮ್ಮ ರೀತಿ ನಾಟಿಕೋಳಿ ತಿನ್ನೋದಿಲ್ಲ. ಈಗ ಅದನ್ನ ಬಿಟ್ಟಿದ್ದೇನೆ” ಎಂದು ಉತ್ತರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ”ನಾಟಿಕೋಳಿ ತಿನ್ನಬೇಕಯ್ಯಾ, ಏನು ಆಗೋದಿಲ್ಲಾ” ಎಂದು ಅಶೋಕ್ ಗೆ ಸಲಹೆ ನೀಡಿದ್ದಾರೆ.

Belagavi Session 2025 : ಸಂತಾಪಕ್ಕೂ ಕ್ಯಾತೆ ತೆಗೆದ ಆರ್‌.ಅಶೋಕ್‌ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ #pratidhvani

ಸಿಎಂ ಹಾಗೂ ವಿರೋಧ ಪಕ್ಷದ ನಾಯಕರ ನಡುವಿನ ಸ್ವಾರಸ್ಯಕರ ಮಾತುಕತೆಯ ಪ್ರಸಂಗವು ರಾಜಕೀಯದಲ್ಲಿ ನಾಯಕರು ಹೀಗೂ ಇರುತ್ತಾರಾ ಎಂಬ ರೀತಿಯಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅಧಿವೇಶನದಲ್ಲಿ ಒಬ್ಬರ ವಿರುದ್ಧ ಇನ್ನೊಬ್ಬರು ಹೇಳಿಕೆ ನೀಡೋದನ್ನು ನೋಡಿದ ಸಾರ್ವಜನಿಕರು ರಾಜಕಾರಣದಲ್ಲಿ ಏನೇನಾಗುತ್ತದೆ ಅನ್ನೋದನ್ನು ಹೇಳೋಕೆ ಆಗೋದಿಲ್ಲ ಅಂತ ಬಾಯಿಮೇಲೆ ಬೆರಳಿಟ್ಟುಕೊಳ್ತಿದ್ದಾರೆ.

Tags: BJPCM SiddaramaiahcongressKarnataka PoliticsPoliticsR Ashok
Previous Post

ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮದು ಪಟ್ಟಿ ಕೊಡಿ-ಸಿಎಂಗೆ ಹೆಚ್‌ಡಿಕೆ ಸವಾಲು

Next Post

ಡಿ.ಕೆ ಶಿವಕುಮಾರ್ ʼನೀರಿನ ಹೆಜ್ಜೆʼ ಯಾವುದೋ ಪುಸ್ತಕದ ಕಟ್ & ಪೇಸ್ಟ್: ಹೆಚ್‌ಡಿಕೆ ವ್ಯಂಗ್ಯ

Related Posts

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು
ಇದೀಗ

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

by ಪ್ರತಿಧ್ವನಿ
December 11, 2025
0

ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಥಗಿತಗೊಂಡಿದ್ದ ಕ್ರಿಕೆಟ್ ಪಂದ್ಯಾವಳಿಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್‌ ನೀಡಿದೆ. ಇಂದು ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ...

Read moreDetails
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

December 11, 2025
ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

December 11, 2025
Next Post
ಡಿ.ಕೆ ಶಿವಕುಮಾರ್ ʼನೀರಿನ ಹೆಜ್ಜೆʼ ಯಾವುದೋ ಪುಸ್ತಕದ ಕಟ್ & ಪೇಸ್ಟ್: ಹೆಚ್‌ಡಿಕೆ ವ್ಯಂಗ್ಯ

ಡಿ.ಕೆ ಶಿವಕುಮಾರ್ ʼನೀರಿನ ಹೆಜ್ಜೆʼ ಯಾವುದೋ ಪುಸ್ತಕದ ಕಟ್ & ಪೇಸ್ಟ್: ಹೆಚ್‌ಡಿಕೆ ವ್ಯಂಗ್ಯ

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada