• Home
  • About Us
  • ಕರ್ನಾಟಕ
Wednesday, September 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CM Siddaramaiah: ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ಸಿಎಂ ಸಿದ್ದು..!!..!!

ಪ್ರತಿಧ್ವನಿ by ಪ್ರತಿಧ್ವನಿ
September 3, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ವಯಸ್ಕರೂ ಬೆಟ್ಟದ ತುದಿಗೆ ತಲುಪಲು ಅಗತ್ಯವಾದ ಸವಲತ್ತುಗಳು ಕಲ್ಪಿಸುವುದು ಹಾಗೂ ಇದಕ್ಕಾಗಿ ಪ್ರದಕ್ಷಿಣೆ ಮಾರ್ಗ ನಿರ್ಮಿಸುವ ಬಗ್ಗೆ ಚರ್ಚೆ

ADVERTISEMENT

ಅಂಜನಾದ್ರಿ (Anjanadri Hills) ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಇಂದು ನಡೆದ ಸಭೆಯ ಮುಖ್ಯಾಂಶಗಳು :

CM Siddaramaiah: ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, HK ಪಾಟೀಲ್‌ ಸಭೆ..!

ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ.ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ.‌ ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ , ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ , ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿ ಕ್ಷೇತ್ರದ  ಸುತ್ತ ಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕಿದೆ.

ಸದರಿ ಕ್ಷೇತ್ರಕ್ಕೆ ಹಂತ-1 ಮತ್ತು ಹಂತ-2ರಲ್ಲಿ ರೂ.200.00 ಕೋಟಿಗಳ ಕಾಮಗಾರಿಗಳು ಮಂಜೂರಾಗಿದ್ದು, ಈವರೆಗೆ ಸದರಿ ಕಾಮಗಾರಿಗಳಿಗೆ ರೂ.10.00 ಕೋಟಿಗಳನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದ್ದು, ಬಾಕಿ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಹೆಚ್ಚುವರಿ ಅನುದಾನ ಒದಗಿಸಬೇಕಿರುತ್ತದೆ.

DK Shivakumar: ಸಾಕ್ಷಿಗುಡ್ಡೆ ಅಂದಿದ್ದಕ್ಕೆ ಡಿಕೆಶಿ ನಗುತ್ತಾ ಏನಂದ್ರು ನೋಡಿ #pratidhvani

ಮಂಜೂರಾಗಿರುವ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರಿ ಜಮೀನಿನ ಕೊರತೆ ಇರುವುದರಿಂದ, ಪ್ರಸಾಪಿಸಿರುವ 77.28 ಖಾಸಗಿ ಜಮೀನನ್ನು ಅನುದಾನದ ಕೊರತೆಯಿರುವುದರಿಂದ ಈವರೆಗೂ ಭೂ-ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗಿರುವುದಿಲ್ಲ. ಆದ್ದರಿಂದ, ಹೆಚ್ಚುವರಿ ಜಮೀನು ಒಳಗೊಂಡಂತೆ ಒಟ್ಟು 101-30 “ಎ-ಗುಂ ಖಾಸಗಿ ಜಮೀನು ಭೂಸ್ವಾಧೀನ ಪಡಿಸಿಕೊಳ್ಳಲು ಅಗತ್ಯವಾಗಿರುವ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಒದಗಿಸಬೇಕಿರುತ್ತದೆ.

ಮಂಜೂರಾಗಿರುವ ಬಹುತೇಕ ಕಾಮಗಾರಿಗಳನ್ನು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಜಮೀನುಗಳಲ್ಲಿ ಕೈಗೊಳ್ಳಬೇಕಿರುವುದರಿಂದ, ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಯ NOC ನೀಡಬೇಕಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

ಅಂಜನಾದ್ರಿ ಬೆಟ್ಟಕ್ಕೆ (Anjanadri Hills) ರೋಪ್ ವೇ (Rope Way) ನಿರ್ಮಾಣ ಕಾಮಗಾರಿ

2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅಂಜನಾದ್ರಿ ಬೆಟ್ಟವೂ ಒಳಗೊಂಡಂತೆ ರಾಜ್ಯದ 11 ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರೋಪ್ ವೇಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಅನುಮೋದನೆ ನೀಡಲಾಗಿರುತ್ತದೆ.

ಸಚಿವರಾದ ಎಚ್ ಕೆ ಪಾಟೀಲ್(HK Patil), ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ (Anjum Parvez) ಹಾಗೂ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: Anjanadri HillsAnjaneya TempleCM Siddaramaiahcm siddaramaiah budgetcm siddaramaiah dancecm siddaramaiah latest newscm siddaramaiah livecm siddaramaiah newscm siddaramaiah news livecm siddaramaiah on iplcm siddaramaiah sc reservationcm siddaramaiah session speechcm siddaramaiah speechcm siddaramaiah speech 2025cm siddaramaiah statuscm siddaramaiah today newscm siddaramaiah todays newscm siddaramaiah videoKarnatakakarnataka cm siddaramaiahSiddaramaiah CMsiddaramaiah karnataka cmTourisam
Previous Post

ಅತ್ಯಂತ ಸಂಭ್ರಮದ ಕ್ಷಣ..ಶೋಕವಾಗಿ ಮಾರ್ಪಟ್ಟಿದೆ – ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ & RCB ನುಡಿ 

Next Post

Namratha Gowda: “ಮಹಾನ್” ಚಿತ್ರದಲ್ಲಿ “ಬಿಗ್ ಬಾಸ್” ನಟಿ .

Related Posts

Top Story

ಕಾರ್ಖಾನೆ ಹಾಗೂ ನೌಕರರ ನಡುವಿನ ಸಮಸ್ಯೆ ನಿವಾರಣೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸರಣಿ ಸಭೆ

by ಪ್ರತಿಧ್ವನಿ
September 3, 2025
0

ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಸ್‌ ಅವರು, ಇಂದು ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳ ಆಡಳಿತ ಮಂಡಳಿ ಹಾಗೂ ನೌಕರರ ನಡುವೆ ಉಂಟಾಗಿರುವ...

Read moreDetails

DK Shivakumar: ಯುಕೆಪಿ ಹಂತ-3 ಯೋಜನೆ ಸಾಕಾರಕ್ಕೆ ಬದ್ಧ, ಎರಡು- ಮೂರು ದಿನಗಳಲ್ಲಿ ಅಂತಿಮ ತೀರ್ಮಾನ..!!

September 3, 2025
ಅಮೆರಿಕಾಗೆ ಚೀನಾ ನೇರ ಎಚ್ಚರಿಕೆ – ಚೀನಾ ವಿಮೋಚನಾ ದಿನಾಚರಣೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದ ಡ್ರ್ಯಾಗನ್ 

ಅಮೆರಿಕಾಗೆ ಚೀನಾ ನೇರ ಎಚ್ಚರಿಕೆ – ಚೀನಾ ವಿಮೋಚನಾ ದಿನಾಚರಣೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದ ಡ್ರ್ಯಾಗನ್ 

September 3, 2025
ಅತ್ಯಂತ ಸಂಭ್ರಮದ ಕ್ಷಣ..ಶೋಕವಾಗಿ ಮಾರ್ಪಟ್ಟಿದೆ – ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ & RCB ನುಡಿ 

ಅತ್ಯಂತ ಸಂಭ್ರಮದ ಕ್ಷಣ..ಶೋಕವಾಗಿ ಮಾರ್ಪಟ್ಟಿದೆ – ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ & RCB ನುಡಿ 

September 3, 2025
ಗ್ರೇಟರ್ ಬೆಂಗಳೂರು ಪ್ರಾಧಿಕರ – ಇದು ಬೆಂಗಳೂರಿನ ಹೊಸ ಅಧ್ಯಾಯ : ಡಿಕೆ ಶಿವಕುಮಾರ್ 

ಗ್ರೇಟರ್ ಬೆಂಗಳೂರು ಪ್ರಾಧಿಕರ – ಇದು ಬೆಂಗಳೂರಿನ ಹೊಸ ಅಧ್ಯಾಯ : ಡಿಕೆ ಶಿವಕುಮಾರ್ 

September 3, 2025
Next Post

Namratha Gowda: "ಮಹಾನ್" ಚಿತ್ರದಲ್ಲಿ "ಬಿಗ್ ಬಾಸ್" ನಟಿ .

Recent News

Top Story

ಕಾರ್ಖಾನೆ ಹಾಗೂ ನೌಕರರ ನಡುವಿನ ಸಮಸ್ಯೆ ನಿವಾರಣೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸರಣಿ ಸಭೆ

by ಪ್ರತಿಧ್ವನಿ
September 3, 2025
Top Story

DK Shivakumar: ಯುಕೆಪಿ ಹಂತ-3 ಯೋಜನೆ ಸಾಕಾರಕ್ಕೆ ಬದ್ಧ, ಎರಡು- ಮೂರು ದಿನಗಳಲ್ಲಿ ಅಂತಿಮ ತೀರ್ಮಾನ..!!

by ಪ್ರತಿಧ್ವನಿ
September 3, 2025
ಅಮೆರಿಕಾಗೆ ಚೀನಾ ನೇರ ಎಚ್ಚರಿಕೆ – ಚೀನಾ ವಿಮೋಚನಾ ದಿನಾಚರಣೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದ ಡ್ರ್ಯಾಗನ್ 
Top Story

ಅಮೆರಿಕಾಗೆ ಚೀನಾ ನೇರ ಎಚ್ಚರಿಕೆ – ಚೀನಾ ವಿಮೋಚನಾ ದಿನಾಚರಣೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದ ಡ್ರ್ಯಾಗನ್ 

by Chetan
September 3, 2025
Top Story

CM Siddaramaiah: ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ಸಿಎಂ ಸಿದ್ದು..!!..!!

by ಪ್ರತಿಧ್ವನಿ
September 3, 2025
ಅತ್ಯಂತ ಸಂಭ್ರಮದ ಕ್ಷಣ..ಶೋಕವಾಗಿ ಮಾರ್ಪಟ್ಟಿದೆ – ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ & RCB ನುಡಿ 
Top Story

ಅತ್ಯಂತ ಸಂಭ್ರಮದ ಕ್ಷಣ..ಶೋಕವಾಗಿ ಮಾರ್ಪಟ್ಟಿದೆ – ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ & RCB ನುಡಿ 

by Chetan
September 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಖಾನೆ ಹಾಗೂ ನೌಕರರ ನಡುವಿನ ಸಮಸ್ಯೆ ನಿವಾರಣೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸರಣಿ ಸಭೆ

September 3, 2025

DK Shivakumar: ಯುಕೆಪಿ ಹಂತ-3 ಯೋಜನೆ ಸಾಕಾರಕ್ಕೆ ಬದ್ಧ, ಎರಡು- ಮೂರು ದಿನಗಳಲ್ಲಿ ಅಂತಿಮ ತೀರ್ಮಾನ..!!

September 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada