• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತುಂಗಾಭದ್ರಾಗೆ ಸಿಎಂ ಬಾಗಿನ, ಹೊಸ ಡ್ಯಾಂಗೆ ನಡೀತಿದೆ ತಯಾರಿ..

ಕೃಷ್ಣ ಮಣಿ by ಕೃಷ್ಣ ಮಣಿ
September 22, 2024
in Top Story, ಕರ್ನಾಟಕ, ರಾಜಕೀಯ, ವಾಣಿಜ್ಯ
0
Share on WhatsAppShare on FacebookShare on Telegram

ADVERTISEMENT

ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಸಿಎಂ ಬಾಗಿನ ಅರ್ಪಣೆ ಮಾಡಿದ್ದಾರೆ. ಬಾಗಿನಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯಗೆ ಗೌರವ ವಂದನೆ ಸಲ್ಲಿಸಲಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಜಮೀರ್ ಅಹಮ್ಮದ್, ಶಿವರಾಜ್ ತಂಗಡಗಿ, ಎನ್.ಎಸ್ ಭೋಸರಾಜ್, ಶರಣಪ್ರಕಾಶ್ ಪಾಟೀಲ್, ಬಳ್ಳಾರಿ ಸಂಸದ ತುಕಾರಾಂ, ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ್ ಸೇರಿ ನಾಲ್ಕು ಜಿಲ್ಲೆಯ ಜನಪ್ರತಿನಿಧಿಗಳು ಬಾಗಿನ ಅರ್ಪಣೆಯಲ್ಲಿ ಭಾಗಿಯಾಗಿದ್ದರು.

ಬಾಗಿನ ಅರ್ಪಣೆ ಕಾರ್ಯಕ್ರಮಕ್ಕೂ ಮೊದಲು ಸಿಎಂ ಸಿದ್ದರಾಮಯ್ಯ ತುಂಗಾಭದ್ರಾ 19ನೇ‌ ಕ್ರಸ್ಟ್ ಗೇಟ್ ಮುರಿದು ಬಿದ್ದಾಗ ಯಶಸ್ವಿಯಾಗಿ ಕಾರ್ಯಾಚರಣೆ ಮಾಡಿದ ಸಿಬ್ಬಂದಿಗೆ ಸನ್ಮಾನ ಮಾಡಿದ್ದಾರೆ. ಕೊಪ್ಪಳದ ಮುನಿರಾಬಾದ್‌ನ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಶಿವರಾಜ ತಂಗಡಗಿ, ಜಮೀರ್ ಅಹ್ಮದ್ ಖಾನ್, ಶರಣಪ್ರಕಾಶ್ ಪಾಟೀಲ್, ಎನ್.ಎಸ್ ಭೋಸರಾಜ್, ಬಸವರಾಜ ರಾಯರೆಡ್ಡಿ, ಸಂಸದ ರಾಜಶೇಖರ ಹಿಟ್ನಾಳ್, ಶಾಸಕ ರಾಘವೇಂದ್ರ ಹಿಟ್ನಾಳ್ ಭಾಗಿಯಾಗಿದ್ದರು.

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಮಾತನಾಡಿ, ಕ್ರಸ್ಟ್‌ ಗೇಟ್ ಕಿತ್ತು ಹೋದಾಗ ನಮಗೆ ಆತಂಕ ಎದುರಾಗಿತ್ತು. ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್‌ ನಮಗೆ ಧೈರ್ಯ ತುಂಬಿದ್ರು. ಆದರೆ ವಿರೋಧ ಪಕ್ಷದ ನಾಯಕರು ಇಲ್ಲಸಲ್ಲದ ಆರೋಪ ಮಾಡಿದ್ರು. ನಾವು ಒಂದೇ ವಾರದಲ್ಲಿ ಕ್ರಸ್ಟ್‌ ಗೇಟ್ ಆಳವಡಿಸಿ ವಿಪ್ಷಗಳಿಗೆ ಉತ್ತರ ಕೊಟ್ಟಿದ್ದೇವೆ. ಕನ್ನಯ್ಯ ನಾಯ್ಡು ನೇತೃತ್ವದ ತಂಡ ಹಗಲು ರಾತ್ರಿ ಎನ್ನದೆ ಕೆಲಸ ಮಾಡಿದ್ರು. ಗೇಟ್ ತಯಾರಿಸಿದ ಕಂಪನಿಗಳಿಗೆ ನಾವು ಅಭಿನಂದನೆ ಸಲ್ಲಿಸುತ್ತೇವೆ ಅಂದ್ರು.

ತುಂಗಭದ್ರಾ ಡ್ಯಾಂ ಗೇಟ್‌‌‌ಗೆ ಆಯುಷ್ಯ ಬಹಳ‌ ಕಡಿಮೆ ಇತ್ತು. 50 ವರ್ಷ ಮಾತ್ರ ಗೇಟ್‌‌ ಇರುತ್ತೆ ಅಂತಾ ತಜ್ಞರು ಈ ಮೊದಲೇ ಹೇಳಿದ್ದಾರೆ. ತಜ್ಞರ ಸಲಹೆಯಂತೆ ಎಲ್ಲಾ ಗೇಟ್‌ಗಳನ್ನು ಒಂದು ವರ್ಷದ ಒಳಗೆ ಬದಲಾವಣೆ ಮಾಡುತ್ತೇವೆ. ನೀರು ಕಡಿಮೆ ಆದ ಕೂಡಲೇ‌ ಗೇಟ್ ಬದಲಾವಣೆ ಕಾರ್ಯ ನಡೆಯಲಿದೆ, ರೈತರನ್ನು ಉಳಿಸುವ ಕೆಲಸ ಮಾಡುತ್ತೇವೆ ಅಂತಾ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನವಲಿ ಬಳಿಕ ಸಮಾನಾಂತರ ಜಲಾಶಯಕ್ಕೆ 13 ಸಾವಿರ ಎಕರೆ ಭೂಮಿ ಬೇಕು. ಡಿಪಿಎಆರ್ ಮಾಡುತ್ತಿದ್ದೇವೆ. ಶೀಘ್ರವೇ ಎರಡು ರಾಜ್ಯಗಳ ಸಿಎಂ ಭೇಟಿ ಮಾಡಿ ಚರ್ಚೆ ನಡೆಸಲಾಗುತ್ತದೆ. 33 ಟಿಎಂಸಿ ನೀರು ಉಳಿಸಿಕೊಳ್ಳಲು ಕೆಲಸ ಮಾಡ್ತೀವಿ ಅಂತಾನು ತಿಳಿಸಿದ್ದಾರೆ.

Tags: CM Siddaramaiahcm siddaramaiah latest newscm siddaramaiah newscm siddaramaiah speechcm siddaramaiah today newscm siddaramaiah visits tb damkoppala dammassive outflow from tungabhadra damsiddaramaiahsiddaramaiah visit tb damtb damTungabhadra Damtungabhadra dam 19th gate chain breakstungabhadra dam 19th gate snapstungabhadra dam newstungabhadra dam suffers major damagetungabhadra dam today news
Previous Post

ಸಾಲು ಮರದ ತಿಮ್ಮಕ್ಕರ ಪಾದಗಳಿಗೆ ನಮಸ್ಕರಿಸಿದ ಡಿಸಿಎಂ ಡಿಕೆ ಶಿವಕುಮಾರ್

Next Post

ಸಮಾನತೆಯನ್ನು ಬೋಧಿಸಿ ಪ್ರಾಯೋಗಿಕವಾಗಿ ಜಾರಿಗೊಳಿಸಿದ ಪ್ರವಾದಿ ಮುಹಮ್ಮದ (ಸ್)- ಪ್ರೊ. ಪರಮೇಶ್ವರ

Related Posts

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌
Top Story

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

by ಪ್ರತಿಧ್ವನಿ
April 21, 2026
0

ಕೃಷ್ಣಗಿರಿ : ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ. ಇದನ್ನು ಅರಿತೇ ಪನ್ನೀರ್‌ ಸೆಲ್ವಂ ಡಿಎಂಕೆ ಸೇರಿದ್ದಾರೆ ಎಂದು ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.‌ https://youtu.be/Qq4ttLUbePI?si=fsnxrvw_HfnTQXm3 ತಮಿಳುನಾಡಿನ...

Read moreDetails
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

April 20, 2026
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
Next Post

ಸಮಾನತೆಯನ್ನು ಬೋಧಿಸಿ ಪ್ರಾಯೋಗಿಕವಾಗಿ ಜಾರಿಗೊಳಿಸಿದ ಪ್ರವಾದಿ ಮುಹಮ್ಮದ (ಸ್)- ಪ್ರೊ. ಪರಮೇಶ್ವರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada