• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

2022ರಲ್ಲೂ ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ; ಟೈಮ್ಸ್ ನೌ ಸಮೀಕ್ಷೆ ಹೇಳ್ತಿರೋದೇನು?

ನಚಿಕೇತು by ನಚಿಕೇತು
November 25, 2021
in ದೇಶ, ರಾಜಕೀಯ
0
2022ರಲ್ಲೂ ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ; ಟೈಮ್ಸ್ ನೌ ಸಮೀಕ್ಷೆ ಹೇಳ್ತಿರೋದೇನು?
Share on WhatsAppShare on FacebookShare on Telegram

2022ರ ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಟೈಮ್ಸ್ ನೌ ಸಮೀಕ್ಷೆ ಹೇಳಿದೆ. ಚುನಾವಣೆಗೂ ಮುನ್ನ ಜನರ ನಾಡಿಮಿಡಿತ ಪರೀಕ್ಷೆಯಲ್ಲಿ ಬಿಜೆಪಿ 239-245 ಸ್ಥಾನ ಪಡೆದಿದ್ದು, ಯೋಗಿ ಮತ್ತೆ ಸಿಎಂ ಆಗ್ತಾರೆ ಅನ್ನೋ ಫಲಿತಾಂಶ ಹೊರಬಿದ್ದಿದೆ.

2022ರಲ್ಲಿ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೂ ಮುನ್ನ ಸೋಲು ಗೆಲುವಿನ ಲೆಕ್ಕಾಚಾರದ ಜೊತೆಗೆ ಗೆಲುವಿಗಾಗಿ ರಾಜಕೀಯ ಪಕ್ಷಗಳು ರಣತಂತ್ರ ಹೆಣೆಯುತ್ತಿವೆ. ಅದ್ರಲ್ಲೂ ಉತ್ತರಪ್ರದೇಶದ ಚುನಾವಣೆಯಂತೂ ಹೈವೋಲ್ಟೇಜ್ ಕಣವಾಗಿದೆ.

ADVERTISEMENT

ಚುನಾವಣೆಗೂ ಮುನ್ನ ಟೈಮ್ಸ್ ನೌ ಜನರ ನಾಡಿಮಿಡಿತ ಪರೀಕ್ಷೆ ಮಾಡಿದೆ. ಉತ್ತರಪ್ರದೇಶದ 9 ಸಾವಿರ ಜನರಿಂದ ಅಭಿಪ್ರಾಯ ಸಂಗ್ರಹ ಮಾಡಿದ್ದು, ಸಮೀಕ್ಷೆಯಲ್ಲಿ ಬಿಜೆಪಿ ಮತ್ತೆ ಗದ್ದುಗೆ ಏರೋದು ಪಕ್ಕಾ ಆಗಿದೆ. ನವೆಂಬರ್ 6ರಿಂದ 10ರ ನಡುವೆ ನಡೆದಿದ್ದ ಸಮೀಕ್ಷೆಯಲ್ಲಿ ಜನ ಮತ್ತೆ ಸಿಎಂ ಯೋಗಿ ಆದಿತ್ಯನಾಥ್ಗೆ ಮಣೆ ಹಾಕಿದ್ದು, ಬಿಜೆಪಿಗೆ 239-245 ಸ್ಥಾನ ಸಿಗಲಿದೆ ಅಂತ ಸಮೀಕ್ಷೆ ಹೇಳಿದೆ.

ಯೋಗಿ ಮತ್ತೆ ಅಧಿಕಾರಕ್ಕೆ?

ಯುಪಿ ಚುನಾವಣೆ -2022ರ ಸಂಬಂಧ ಟೈಮ್ಸ್ ನೌ ಸಮೀಕ್ಷೆ ನಡೆಸಿದೆ. ಉತ್ತರಪ್ರದೇಶದ ಒಟ್ಟು ವಿಧಾನಸಭಾ ಸ್ಥಾನಗಳ ಸಂಖ್ಯೆ 403 ಇದ್ದು, ಸರ್ಕಾರ ರಚಿಸಲು ಪಕ್ಷಗಳಿಗೆ ಮ್ಯಾಜಿಕ್ ನಂಬರ್-202ರ ಅಗತ್ಯವಿದೆ. ಆದ್ರೆ ಟೈಮ್ಸ್ ನೌ ಸಮೀಕ್ಷೆಯಲ್ಲಿ ಬಿಜೆಪಿಗೆ 239-245 ಸ್ಥಾನ ಸಿಗುವ ಸಾಧ್ಯತೆ ಇದ್ದು, ಪೂರ್ಣ ಪ್ರಮಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎನ್ನಲಾಗಿದೆ. ಇನ್ನು ಸಮಾಜವಾದಿ ಪಕ್ಷಕ್ಕೆ 119-125, ಬಿಎಸ್ಪಿಗೆ 28-32 ಸ್ಥಾನಗಳು ಹಾಗೂ ಕಾಂಗ್ರೆಸ್ಗೆ 5-8, ಇತರೆ 0-1 ಸ್ಥಾನ ಸಿಗಲಿದೆ ಅಂತ ಸಮೀಕ್ಷೆ ಹೇಳಿದೆ.

ಇನ್ನು ಯುಪಿಯಲ್ಲಿ ಪ್ರಮುಖವಾಗಿ ನಾಲ್ಕು ಪ್ರದೇಶಗಳಾಗಿ ವಿಭಜಿಸಿ ಸಮೀಕ್ಷೆ ನಡೆಸಲಾಗಿದೆ. ದೋಬ್, ಪೂರ್ವಾಂಚಲ, ಪಶ್ಚಿಮ ಉತ್ತರಪ್ರದೇಶ ಹಾಗೂ ಅವಧ್ ಪ್ರದೇಶದಲ್ಲಿ ಪ್ರತ್ಯೇಕ ಸಮೀಕ್ಷೆ ನಡೆದಿದೆ. ಇನ್ನು ಪ್ರದೇಶವಾರು ಯಾವ ಯಾವ ಪಕ್ಷಕ್ಕೆ ಎಷ್ಟೆಷ್ಟು ಸ್ಥಾನ ಅಂತ ನೋಡೋದಾದ್ರೆ?

ಬಿಜೆಪಿಗೆ ಬಹುಮತ ಫಿಕ್ಸ್?

ದೋಬ್ ಪ್ರದೇಶದ 71 ಸ್ಥಾನಗಳ ಪೈಕಿ ಬಿಜೆಪಿಗೆ 37-40 ಸ್ಥಾನ ಸಿಗಲಿದ್ರೆ, ಎಸ್ಪಿಗೆ 26-28, ಬಿಎಸ್ಪಿಗೆ 4-6, ಕಾಂಗ್ರೆಸ್ಗೆ 0-2 ಸ್ಥಾನ ಸಿಗಲಿದೆ ಅಂತ ಸಮೀಕ್ಷೆ ಹೇಳಿದೆ. ಪೂರ್ವಾಂಚಲನಲ್ಲಿ 92 ಸ್ಥಾನಗಳ ಪೈಕಿ ಬಿಜೆಪಿಗೆ 47-50, ಎಸ್ಪಿಗೆ 31-35 ಸ್ಥಾನಗಳು ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನು ಪಶ್ಚಿಮ ಉತ್ತರಪ್ರದೇಶದಲ್ಲಿ ಬಿಜೆಪಿಗೆ 40-42 ಸ್ಥಾನಗಳು, ಸಮಾಜವಾದಿ ಪಕ್ಷಕ್ಕೆ 21-24, ಬಿಎಸ್ಪಿಗೆ 2-3 ಸ್ಥಾನಗಳು ಸಿಗುತ್ತದೆ ಅಂತ ಸಮೀಕ್ಷೆ ಹೇಳಿದೆ. ಅವಧ್ ಪ್ರದೇಶದಲ್ಲಿ ಬಿಜೆಪಿಗೆ 69-71 ಸ್ಥಾನಗಳು ಸಿಗುವ ಸಾಧ್ಯತೆ ಇದ್ದು, ಎಸ್ಪಿಗೆ 23-26, ಬಿಎಸ್ಪಿಗೆ 7-10 ಸ್ಥಾನ ಸಿಗಲಿದೆ ಅಂತ ಟೈಮ್ಸ್ ನೌ ಸಮೀಕ್ಷೆ ಹೇಳಿದೆ.

ಉತ್ತರಪ್ರದೇಶದ ಒಟ್ಟು ವಿಧಾನಸಭಾ 403 ಸ್ಥಾನಗಳ ಪೈಕಿ ಮ್ಯಾಜಿಕ್ ನಂಬರ್ 202ನ್ನ ಬಿಜೆಪಿ ನೀರಾಯಾಸವಾಗಿ ತಲುಪಲಿದ್ದು, 239-245 ಸ್ಥಾನ ಪಡೆಯಲಿದೆ. ಎರಡನೆಯ ಸ್ಥಾನದಲ್ಲಿ ಸಮಾಜವಾದಿ ಹಾಗೂ ಮೂರನೇ ಸ್ಥಾನಕ್ಕೆ ಬಿಎಸ್ಪಿ ಪಡೆದುಕೊಳ್ಳಲಿದೆ. ಆದ್ರೆ ಭಾರೀ ನಿರೀಕ್ಷೆಯಲ್ಲಿ ಯುಪಿ ಕದನಕ್ಕೆ ಇಳಿದಿರುವ ಕಾಂಗ್ರೆಸ್ಗೆ ಹೀನಾಯ ಪರಿಸ್ಥಿತಿ ಎದುರಾಗುತ್ತೆ ಅಂತ ಸಮೀಕ್ಷೆಯ ವರದಿಗಳು ಹೇಳ್ತಿವೆ

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಚಳಿಗಾಲದ ಅಧಿವೇಶನದಲ್ಲಿ ಎರಡು ಸರ್ಕಾರಿ ಬ್ಯಾಂಕುಗಳ ಖಾಸಗೀಕರಣ ಮಸೂದೆ ಮಂಡನೆ

Next Post

ವಾಯು ಮಾಲಿನ್ಯವೇಕೆ ರಾಜಕೀಯ ಸರಕಾಗಿಲ್ಲ?

Related Posts

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
0

https://youtube.com/live/zK_8kusfh_Q

Read moreDetails

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025

CM Siddaramaiah: ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ..!!

July 12, 2025
Next Post
ವಾಯು ಮಾಲಿನ್ಯವೇಕೆ ರಾಜಕೀಯ ಸರಕಾಗಿಲ್ಲ?

ವಾಯು ಮಾಲಿನ್ಯವೇಕೆ ರಾಜಕೀಯ ಸರಕಾಗಿಲ್ಲ?

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada