• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಸಿ.ಎಂ.ಆರ್ ಶ್ರೀನಾಥ್ ವಿದ್ಯಾವಂತ ಹಾಗೂ ಸಭ್ಯತೆಯ ಅಭ್ಯರ್ಥಿ: ಅರಿಕೆರೆ ಮಂಜುನಾಥಗೌಡ

Any Mind by Any Mind
April 22, 2023
in ರಾಜಕೀಯ
0
ಸಿ.ಎಂ.ಆರ್ ಶ್ರೀನಾಥ್ ವಿದ್ಯಾವಂತ ಹಾಗೂ ಸಭ್ಯತೆಯ ಅಭ್ಯರ್ಥಿ: ಅರಿಕೆರೆ ಮಂಜುನಾಥಗೌಡ
Share on WhatsAppShare on FacebookShare on Telegram

ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿರುವ ಅಭ್ಯರ್ಥಿಗಳಲ್ಲಿ ಕ್ಷೇತ್ರಕ್ಕೆ ಸೂಕ್ತವಾದ ವಿದ್ಯಾವಂತ ಹಾಗೂ ಸಭ್ಯತೆಯ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಮಾತ್ರವೇ ಆಗಿದ್ದು ಅಂತಹ ವ್ಯಕ್ತಿಯನ್ನು ಚುನಾವಣೆಯಲ್ಲಿ ಶಾಸಕನಾಗಿ ಗೆಲ್ಲಿಸುವಂತೆ ಜೆಡಿಎಸ್ ಪಕ್ಷದ ರಾಜ್ಯ ವಕ್ತಾರ ಅರಿಕೆರೆ ಮಂಜುನಾಥಗೌಡ ಕ್ಷೇತ್ರದ ಮತದಾರರಲ್ಲಿ ಮನವಿ ಮಾಡಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿರುವ ಎರಡು ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ನಾಲಿಗೆ ಮೇಲೆ ಹಿಡಿತವಿಲ್ಲ ಆದರೆ ಜೆಡಿಎಸ್‌ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಅವರಿಗೆ ಮಾತು ಕಡಿಮೆ ಆದರೆ ಕೆಲಸ ಜಾಸ್ತಿ. ಇವತ್ತು ಕ್ಷೇತ್ರದಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸದೇ ಯಾವುದೇ ಜನಸೇವೆ ಮಾಡದೆ ಕೇವಲ ದುಡ್ಡಿನಿಂದ ಮತದಾರರನ್ನು ಕೊಂಡುಕೊಳ್ಳುವ ಮೂಲಕ ಶಾಸಕನಾಗಬಹುದು ಅಂತ ಬಂದಿದ್ದಾರೆ ಅಂತಹ ವ್ಯಕ್ತಿಗಳಿಗೆ ಚುನಾವಣೆಯಲ್ಲಿ ತಿರಸ್ಕರಿಸಿ ಸಿಎಂಆರ್ ಶ್ರೀನಾಥ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೊತ್ತೂರು ಮಂಜುನಾಥ್ ದಲಿತರನ್ನು ಹಾಗೂ ಹೋರಾಟಗಾರರನ್ನು ತಾನು ಹಾಕುವ ಲೆಲೇಕರ್ ಶೂಗೆ ಹೋಲಿಸಿದ್ದಾರೆ. ಕಳೆದ ಲೋಕಸಭಾ  ಚುನಾವಣೆಯಲ್ಲಿ ನೇರವಾಗಿ ಕೋಮುವಾದಿ ಬಿಜೆಪಿ ಪಕ್ಷವನ್ನು ಬೆಂಬಲಿಸಿ ಇವತ್ತು ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಿದ್ದಾರೆ ಕ್ಷೇತ್ರದ ಜನ ಪ್ರಬುದ್ದರಿದ್ದು ಯಾವುದೇ ಕಾರಣಕ್ಕೂ ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬಾರದು ಎಂದರು.ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ಇಲ್ಲ. ನಾನು ಕೂಡ ಹಿಂದೆ ಪ್ರವಾಸ ಮಾಡಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಇಲ್ಲ ಎಂಬುದು ಗೊತ್ತಾಯಿತು  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲವು ಸಾಧ್ಯವಿಲ್ಲ ಎಂಬ ಮಾಹಿತಿ ಪಡೆದು ವಾಪಸು ಹೋಗಿದ್ದಾರೆ ಹಣದಿಂದ ಮತ ಕೊಂಡುಕೊಳ್ಳುಬಹುದು ಅಂತ ಕೊತ್ತೂರು ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಂದಿದ್ದಾರೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ADVERTISEMENT

ಇನ್ನೂ ಬಿಜೆಪಿ ಪಕ್ಷದ ಅಭ್ಯರ್ಥಿ ವರ್ತೂರ್ ಪ್ರಕಾಶ್ ರವರು ಪಕ್ಷೇತರರಾಗಿ ಹಿಂದೆ ಗೆದ್ದಿದ್ದರೂ ಬಿಜೆಪಿ ಪಕ್ಷಕ್ಕೆ ಅವರು ಸೇರಿರುವುದರಿಂದ ಅವರಿಗೂ ಹಾಗೂ ಜೆಡಿಎಸ್ ಪಕ್ಷಕ್ಕೂ ನೇರ ಚುನಾವಣೆ ನಡೆಯಲಿದ್ದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪಂಚರತ್ನ ಯೋಜನೆಗಳ ಮೂಲಕ ರಾಜ್ಯದಲ್ಲಿ ಅಭಿವೃದ್ಧಿ ಕಾಣಲಿದೆ ಎಂಬುದನ್ನು ಅರಿತಿರುವ ಮತದಾರರು ಈ ಬಾರಿ ಜೆಡಿಎಸ್ ಪಕ್ಷವನ್ನು ಬೆಂಬಲಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ತರಲಿದ್ದಾರೆಂದರು. ಹಿಂದೆ ನಾನು ಪ್ರವಾಸ ಮಾಡುವ  ಸಂದರ್ಭದಲ್ಲಿ ವರ್ತೂರ್ ಪ್ರಕಾಶ್ ಒಂದು ಮಾತು ಹೇಳಿದ್ದರು ಅರಿಕೆರೆ ಮಂಜುನಾಥಗೌಡ ಇನ್ನೂ ಎರಡು ಮೂರು ದಿನದಲ್ಲಿ  ಕೊಂಡರಾಜನಹಳ್ಳಿಯಿಂದಲೇ ಹಿಂದಿರುಗುತ್ತಾನೆ  ಎಂದು ಹಗುರವಾಗಿ ಮಾತಾಡಿದ್ದರು. ಮೇ  13ರ ಫಲಿತಾಂಶದ ನಂತರ ಕ್ಷೇತ್ರದ ಜನತೆ ಯಾರನ್ನು  ಕೊಂಡರಾಜನಹಳ್ಳಿಯಿಂದ ಹೊರಗೆ ಕಳುಹಿಸುತ್ತಾರೆ ಎಂಬುದನ್ನು ಅವರಿಗೆ ಮನವರಿಕೆಯಾಗುತ್ತದೆ ಎಂದರು. ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಅವರು ಶಾಸಕರಾದರೆ ಕ್ಷೇತ್ರದ ಘನತೆ ಉಳಿಸುವ ಕೆಲಸ ಮಾಡುತ್ತಾರೆ. ನನ್ನ ಚಿಂತನೆಗಳಂತೆ ಅವರು ಕೂಡ ಕೆಲಸ ಮಾಡುತ್ತಾ ಇದ್ದಾರೆ.  ಕೆ.ಸಿ ವ್ಯಾಲಿ ನೀರನ್ನು ಮೂರನೇ ಹಂತದ ಶುಧ್ಧೀಕರಣ, ಪಿ.ನಂಬರ್ ಗಳನ್ನು ತೆಗೆದು ಪೋಡಿ ಮಾಡುವುದು, ಜಯದೇವ ಮಾದರಿಯಲ್ಲಿ ಆಸ್ಪತ್ರೆ, ಮಾವು ಸಂಸ್ಕರಣ ಘಟಕ ಪ್ರಾರಂಭಿಸುವುದು, ಟಮೋಟ ಶೀತಲೀಕರಣ ಘಟಕಗಳನ್ನು ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆದ ತಕ್ಷಣ ಮಂಜೂರು ಮಾಡುತ್ತಾರೆ ಅದರಿಂದ ಜೆಡಿಎಸ್ ಪಕ್ಷವನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಈ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಪಕ್ಷದ ಮುಖಂಡರಾದ ಅಮ್ಮನಲ್ಲೂರು ಜಯರಾಮ್, ಕಡಗಟ್ಟೂರು ವಿಜಯಕುಮಾರ್, ರಾಮಸಂದ್ರ ತಿರುಮಲೇಶ್, ಮನೋಹರ್, ಪ್ರೀತಮ್, ಶ್ರೀನಾಥ್, ಕುತುಬ್ ಮುಂತಾದವರು ಉಪಸ್ಥಿತರಿದ್ದರು.

Tags: #karnatakaassemblyelection #election2023 #karnataka #cmrshrinath #jds #vote #pratidhvani #pratidhvanidigital #pratidhvaninews
Previous Post

ಬೆಂಕಿ ಹಚ್ಚುವವರು, ಸ್ವೀಟ್ ಹಂಚುವವರ ವಿರುದ್ಧ ಆಯನೂರ್ ಗೆ ಬೆಂಬಲ: ಜೆಡಿಎಸ್ ಸೇರಿದ ಪ್ರಸನ್ನ ಕುಮಾರ್

Next Post

ವರುಣದಿಂದ ವಿ.ಸೋಮಣ್ಣ ಸ್ಪರ್ಧೆಯ ಹಿಂದೆ ಬಿ.ಎಲ್​ ಸಂತೋಷ್​ ದ್ವೇಷವಿದೆ : ಸಿದ್ದರಾಮಯ್ಯ

Related Posts

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ
Top Story

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

by ಪ್ರತಿಧ್ವನಿ
December 18, 2025
0

ಬೆಳಗಾವಿ: ರಾಜ್ಯ ಕಾಂಗ್ರೆಸ್‌ ಸರ್ಕಾರವು (Congress Government) ರಾಜ್ಯದ ಖಜಾನೆಯನ್ನು ಲೂಟಿ ಮಾಡಿ ತನ್ನ ಹೈಕಮಾಂಡ್‌(High Command) ನಾಯಕರನ್ನು ತೃಪ್ತಿಪಡಿಸುವ ಕೆಲಸ ಮಾಡುತ್ತಿದೆ ಎನ್ನುವ ಬಿಜೆಪಿ ರಾಜ್ಯಾಧ್ಯಕ್ಷ...

Read moreDetails
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

December 18, 2025
ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025
Next Post
ವರುಣದಿಂದ ವಿ.ಸೋಮಣ್ಣ ಸ್ಪರ್ಧೆಯ ಹಿಂದೆ ಬಿ.ಎಲ್​ ಸಂತೋಷ್​ ದ್ವೇಷವಿದೆ : ಸಿದ್ದರಾಮಯ್ಯ

ವರುಣದಿಂದ ವಿ.ಸೋಮಣ್ಣ ಸ್ಪರ್ಧೆಯ ಹಿಂದೆ ಬಿ.ಎಲ್​ ಸಂತೋಷ್​ ದ್ವೇಷವಿದೆ : ಸಿದ್ದರಾಮಯ್ಯ

Please login to join discussion

Recent News

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ
Top Story

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

by ಪ್ರತಿಧ್ವನಿ
December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada