• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಿಡ್ಗಾ ಮಠಕ್ಕೆ ಚಪ್ಪಲಿ ಧರಿಸಿ ಸಿಎಂ ಪ್ರವೇಶ: ಭಾರೀ ಚರ್ಚೆ ಆರಂಭ

Any Mind by Any Mind
December 27, 2022
in Top Story, ರಾಜಕೀಯ
0
ಹಾಸನ: ಕೊರಿಯರ್‌ ಕಚೇರಿಯಲ್ಲಿ ಮಿಕ್ಸಿ ಸ್ಫೋಟ..!
Share on WhatsAppShare on FacebookShare on Telegram


ಬೆಳಗಾವಿ: ಮುಗಳಖೋಡದ ಜಿಡ್ಗಾ ಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಪ್ಪಲಿ ಧರಿಸಿ ಬಂದ ಬೆನ್ನಲ್ಲೇ, 2023 ಚುನಾವಣೆಯಲ್ಲಿ ಬಿಜೆಪಿಗೆ ತಟ್ಟಲಿದೆಯಾ ಕರ್ಮ ಫಲ? ಎಂಬ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ.

ADVERTISEMENT


ನಿನ್ನೆ ನಡೆದ ಮಾಳಿ ಮಾಲಗಾರ ಸಮಾವೇಶ ಸಮಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಗಳಖೋಡದ ಜಿಡ್ಗಾ ಮಠದಲ್ಲಿ ಚಪ್ಪಲಿ ಧರಿಸಿ ಬಂದಿದ್ದರು. ಇದರಿಂದಾಗಿ ಕೆಲಹೊತ್ತು ಗೊಂದಲದ ವಾತಾವರಣ ಸಹ ನಿರ್ಮಾಣವಾಗಿತ್ತು. ಈ ನಡುವೆ ಸಿಎಂ ಬೆಂಗಾವಲಿಗೆ ಬಂದಿದ್ದ ಪೋಲಿಸರು ಕೂಡ ಶೂ ಧರಿಸಿ ಬಂದಿರುವ ಫೋಟೊ ವೈರಲ್ ಆಗುತ್ತಿದೆ.

ಜಿಡ್ಗಾ ಮಠಕ್ಕೆ ಚಪ್ಪಲಿ ಧರಿಸಿ ಸಿಎಂ ಪ್ರವೇಶ


ಇವೆಲ್ಲದರ ನಡುವೆ ಜಿಡ್ಗಾ ಮಠಕ್ಕೆ ಮುಖ್ಯಮಂತ್ರಿಗಳು ಚಪ್ಪಲಿ ಧರಿಸಿ ಬಂದಿರುವುದರ ಕರ್ಮಫಲ ಬಿಜೆಪಿಗೆ ತಟ್ಟಲಿದೆ ಎಂಬ ಚರ್ಚೆ ಶುರುವಾಗಿದ್ದು, ಹಲವು ಊಹಾಪೋಹಗಳಿಗೂ ಸಹ ಈ ಘಟನೆ ಎಡೆ ಮಾಡಿಕೊಟ್ಟಿದೆ. ಅಲ್ಲದೇ ಮಠದೊಳಗೆ ಈವರೆಗೂ ಯಾವ ರಾಜಕಾರಣಿ ಸಹ ಚಪ್ಪಲಿ ಧರಿಸಿ ಬಂದಿರಲಿಲ್ಲ ಎಂದು ಹೇಳಲಾಗುತ್ತಿದೆ.

Tags: ಜಿಡ್ಗಾ ಮಠಬಸವರಾಜ ಬೊಮ್ಮಾಯಿಬೆಳಗಾವಿ
Previous Post

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಸಿಎಂ ಬೊಮ್ಮಾಯಿ ಮಾತುಕತೆ

Next Post

ಚಾಮರಾಜನಗರ; ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
Next Post
ಚಾಮರಾಜನಗರ; ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ

ಚಾಮರಾಜನಗರ; ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada